S.I.R ಪ್ರಕ್ರಿಯೆಗೆ ಚಾಲನೆ – ಯಾವುದೇ ಒಬ್ಬ ಅರ್ಹನೂ ಸಹ ತನ್ನ ಮತದಾನದ ಹಕ್ಕನ್ನು ಕಳೆದುಕೊಳ್ಳದಂತೆ ಅಧಿಕಾರಿಗಳು ಕರ್ತ್ಯವ ನಿರ್ವಹಿಸಬೇಕು: ಶಾಸಕ ಕಾಮತ್

ಮಂಗಳೂರು: ರಾಜ್ಯಾದ್ಯಂತ ಎಸ್ಐಆರ್ ಪ್ರಕ್ರಿಯೆ ಆರಂಭಗೊಂಡಿದ್ದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರಿಗಳ ಸಮ್ಮುಖದೊಂದಿಗೆ ಶಾಸಕ ವೇದವ್ಯಾಸ ಕಾಮತ್ ರವರು ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಇಂದಿನಿಂದ ಒಂದು ತಿಂಗಳುಗಳ ಕಾಲ ಬಿಎಲ್ಒ ಗಳು ಮನೆ ಮನೆಗೆ ಬರಲಿದ್ದು ಅವರು ನೀಡುವ ನಮೂನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಸರಿಯಾಗಿ ಭರ್ತಿ ಮಾಡಿ, ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಿ. 18 ವರ್ಷ ತುಂಬಿದವರು, ಬೇರೆ ಕಡೆಯಿಂದ ಇಲ್ಲಿ ಬಂದು ನೆಲೆಸಿರುವವರಿಗೂ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಯಾವುದೇ ಒಬ್ಬ ಅರ್ಹನೂ…

Prakhara News

ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ : ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ​ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು ಸಂಸ್ಕೃತಿ ನಮಗೆ ಹೆಮ್ಮೆಯ ವಿಷಯ. ಆದರೆ, ಇತ್ತೀಚೆಗೆ 'ಅನಿತಾ ಕಾಸರಗೋಡು' ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಅತ್ಯಂತ ಆಕ್ಷೇಪಾರ್ಹವಾಗಿದ್ದು, ನಮ್ಮ ಸುಂದರ ಸಮಾಜದ ಸೌಹಾರ್ದತೆಯನ್ನು ಹಾಳುಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವಂತಿದೆ. ಇಂತಹ ಅಮಾನವೀಯ ಕೃತ್ಯವು ಪ್ರತಿಯೊಬ್ಬ ಶಾಂತಿಪ್ರಿಯ ನಾಗರಿಕನಿಗೂ ನೋವನ್ನುಂಟು ಮಾಡಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರು ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ…

Prakhara News

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prakhara News
- Sponsored -
Ad imageAd image
Weather
25°C
New York
overcast clouds
26° _ 23°
80%
4 km/h
Fri
28 °C
Sat
25 °C
Sun
24 °C
Mon
21 °C
Tue
19 °C

Follow US

Most Read

Discover Categories

ಕಡಬ : ‘ಸಂಚಾರಿ ಸ್ಟುಡಿಯೋ’ ಯೂಟ್ಯೂಬರ್ ಸಂತೋಷ್ ಕಡಬ ಬಂಧನ

ಕಡಬ: ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ವಿಡಿಯೋ ಪ್ರಸಾರ ಮಾಡುತ್ತಿದ್ದ…

Prakhara News

ಮಂಗಳೂರು: 4G ಇಂದ 5G ಸಿಮ್ ನವೀಕರಣದ ಹೆಸರಲ್ಲಿ ಬರೋಬ್ಬರಿ 23 ಲಕ್ಷ ವಂಚನೆ..ಕ್ರೆಡಿಟ್ ಕಾರ್ಡ್ ನಲ್ಲಿ ಲಕ್ಷ ಲಕ್ಷ ಸಾಲ ತೆಗೆದ ಖದೀಮರು

ಮಂಗಳೂರು: ನಿಮ್ಮ 4G ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನೆಟ್‌ವರ್ಕ್…

Prakhara News

ಮಂಗಳೂರು : ಆಸ್ತಿ ತೆರಿಗೆಯನ್ನು ಶೇಕಡಾ 3 ರಷ್ಟು ಹೆಚ್ಚಿಸಿದ ಮಂಗಳೂರು ಮಹಾನಗರ ಪಾಲಿಕೆ.

ಮಂಗಳೂರು : ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರುವಂತೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಸ್ತಿ ತೆರಿಗೆಯಲ್ಲಿ…

Prakhara News

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ NH 73 ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 64 ಕೋಟಿ ರೂ. ಮಂಜೂರು: ಸಂಸದ ಕ್ಯಾ.ಚೌಟ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್‌ನಿಂದ ಪೂಂಜಾಲಕಟ್ಟೆವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್‌ನಿಂದ…

Prakhara News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಮೃತ್ಯು, ಮೂವರು ಗಂಭೀರ..!

ಹಾವೇರಿ: ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಿಂದ ಮೂವರು ಮೃತಪಟ್ಟಿದ್ದು,…

Prakhara News

ಕಾಸರಗೋಡು: ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕ ದಾರುಣ ಸಾವು..!

ಕಾಸರಗೋಡು: ಮನೆಯ ಸಮೀಪದ ಅಂಗನವಾಡಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಸಿಲುಕಿ 11 ವರ್ಷದ…

Prakhara News

‘ವಕ್ಫ್ ರಕ್ಷಣೆ ಪಡೆಯಲು ಮತಾಂತರ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ’: ಸುಪ್ರೀಂಕೋರ್ಟ್

ನವದೆಹಲಿ: ವಕ್ಫ್ ಕಾಯ್ದೆಯಲ್ಲಿ ಆಸ್ತಿಯನ್ನು ವಕ್ಫ್ ಆಗಿ ಅರ್ಪಿಸುವ ಮೊದಲು ಕನಿಷ್ಠ ಐದು ವರ್ಷಗಳ ಕಾಲ…

Prakhara News

ಕೋಟ: ಫಾರ್ಚೂನರ್ ಕಾರು ಪಲ್ಟಿ – ಚಾಲಕ ಸಹಿತ 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದರು. ಅಗ್ನಿ-ಪ್ರೈಂ…

Prakhara News

Follow Writers

Prakhara News 1726 Articles
- Sponsored -
Ad image