ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಮಟ್ಟದ ಏರಿಕೆ; ಹೋಟೆಲ್ ಉದ್ಯಮಕ್ಕೆ ನೇರ ಹೊಡೆತ

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಂಘರ್ಷದ ಪರಿಣಾಮವಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಇದರ ನೇರ ಹೊಡೆತ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಬಿದ್ದಿದೆ. ಶುಕ್ರವಾರ 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ ₹993 ಏರಿಕೆಯಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಆಘಾತ ನೀಡಿದೆ. ಹೊಸ ಪರಿಷ್ಕರಣೆಯ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಈ ಹಿಂದಿನ ₹2,078.50 ರಿಂದ ₹3,071.50ಕ್ಕೆ ಏರಿಕೆಯಾಗಿದೆ. ಕಳೆದ ಮೂರು ತಿಂಗಳ ಅವಧಿಯಲ್ಲೇ ಒಟ್ಟಾರೆಯಾಗಿ…

Prakhara News

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್;ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಮತ್ತು ಹತಾಶೆಯನ್ನು ಬಿಂಬಿಸುತ್ತಿದೆ. ಸಂವಿಧಾನದಡಿಯಲ್ಲೇ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇಂದು ಅದೇ ಸಂವಿಧಾನದ ಕಗ್ಗೊಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಜಂಟಿ ಅಧಿವೇಶನ ವೇಳೆ ರಾಜ್ಯಪಾಲರನ್ನು ತಡೆದು ಅಗೌರವದಿಂದ ನಡೆದುಕೊಂಡು ಕಾಂಗ್ರೆಸ್‌ನವರ ಮಾನಸಿಕತೆಯನ್ನು ಟೀಕಿಸಿರುವ ಕ್ಯಾ. ಚೌಟ ಅವರು, ನಿರಂತರವಾಗಿ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಸರ್ಕಾರ,…

Prakhara News

ಕೇರಳ: ಫೋನ್ ಬಳಸಬೇಡ ಎಂದಿದ್ದಕ್ಕೆ ತನ್ನ ಗೆಳೆಯರಿಗೆ ಸುಪಾರಿ ಕೊಟ್ಟು ಅಜ್ಜನನ್ನ ಕೊಲ್ಲಿಸಿದ 13 ವರ್ಷದ ಮೊಮ್ಮಗಳು..!

ಆಲಪ್ಪುಳ : ಮೊಬೈಲ್ ಫೋನ್ ಅತಿಯಾಗಿ ಬಳಸಬೇಡ ಹಾಗೂ ತಡವಾಗಿ ಮನೆಗೆ ಬರಬೇಡ ಎಂದು ಗದರಿಸಿದ್ದಕ್ಕೆ ಅಜ್ಜನ ಮೇಲಿದ್ದ ದ್ವೇಷದಿಂದ, 13 ವರ್ಷದ ಬಾಲಕಿಯೊಬ್ಬಳು ತನ್ನ ಪ್ರಿಯಕರ ಹಾಗೂ ಇತರ ಹದಿಹರೆಯದ ಸ್ನೇಹಿತರ ಜೊತೆ ಸೇರಿ ಅಜ್ಜನನ್ನೇ ಭೀಕರವಾಗಿ ಹತ್ಯೆ ಮಾಡಿಸಿರುವ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯ ಕರುವತ್ತದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 13 ವರ್ಷದ ಮೊಮ್ಮಗಳು ಸೇರಿದಂತೆ ನಾಲ್ವರು ಹದಿಹರೆಯದವರನ್ನು ಪೊಲೀಸರು ಬಂಧಿಸಿದ್ದಾರೆ. ಕರುವತ್ತದ ಬಾಡಿಗೆ ಮನೆಯಲ್ಲಿದ್ದ 65 ವರ್ಷದ ಶಿವನ್‌ಕುಟ್ಟಿ ಚೆಟ್ಟಿಯಾರ್ ಕೊಲೆಯಾದ ದುರ್ದೈವಿ. ಬಾಲಕಿಯ ತಾಯಿ ತನ್ನ ಎರಡನೇ ಮಗುವಿನ…

Prakhara News
- Sponsored -
Ad imageAd image

Most Read

Discover Categories

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಮೊಟ್ಟೆ ದರ ದಿಢೀರ್‌ ಕುಸಿತ…!

ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ಮೊಟ್ಟೆ ದರ ಗಣನೀಯವಾಗಿ ಕುಸಿತ ಕಂಡಿದೆ. ವಿದೇಶಗಳಿಗೆ ರಫ್ತು…

Prakhara News

“ರಂಗಮಂಟಪ “ದಲ್ಲಿ ಕಲೆಯ ವಿಸ್ಮಯ ಜಗತ್ತುಜನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಅಭಿಪ್ರಾಯ

ಮಂಗಳೂರು : ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿರುವ ಪ್ರಸಿದ್ಧ ನೃತ್ಯ ಕಲಾವಿದರ ಸಂದರ್ಶನಗಳ `ಲಲಿತ ಮಂಟಪ'…

Prakhara News

ಮಂಗಳೂರಿನ ಕಲಾವಿದ ಡಾ. ಅಖ್ತರ್ ಹುಸೇನ್ ಅವರ “ವೇದಿಕ್ ಇನ್ಸ್ಪಿರೇಷನ್ಸ್” ಪ್ರದರ್ಶನ ಬೆಂಗಳೂರಿನಲ್ಲಿ ಉದ್ಘಾಟನೆ

ಬೆಂಗಳೂರು: ಮಂಗಳೂರು ಮೂಲದ ಕಲಾವಿದ ಡಾ. ಅಖ್ತರ್ ಹುಸೇನ್ ಅವರ 'ವೇದಿಕ್ ಇನ್ಸ್ಪಿರೇಷನ್ಸ್' ಎಂಬ ಏಕವ್ಯಕ್ತಿ…

Prakhara News

ಬಂಟ್ವಾಳ: ಮೊಡಂಕಾಪು ದೇವಸ್ಥಾನ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ..!

ಬಂಟ್ವಾಳ: ಶ್ರೀಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಹಾಗೂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ…

Prakhara News

ಕರಾವಳಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗಾಗಿ ಶಾಸಕ ಮಂಜುನಾಥ ಭಂಡಾರಿ ಸರ್ಕಾರಕ್ಕೆ ಮನವಿ

ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಸಿಸಿ…

Prakhara News

ನೇಣು ಬಿಗಿದು ಯುವತಿ ಆತ್ಮಹತ್ಯೆ..!!

ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪದ…

Prakhara News

4 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ!

ಗಂಡನ ವರ್ತನೆಗೆ ಬೇಸತ್ತ ಹೆಂಡತಿಯೊಬ್ಬಳು ತನ್ನ ಮಗಳನ್ನು ಬೆಂಕಿಹಚ್ಚಿ ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನದ ಬೆನ್ನಲ್ಲೆ, ಸಹೋದರ ಅರೆಸ್ಟ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಇದೀಗ ಪೊಲೀಸರು ವಶಕ್ಕೆ‌‌ ಪಡೆದಿದ್ದಾರೆ. ಇಂದು ಬೆಳಗ್ಗೆ ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್‌ಐಟಿ (SIT) ವಿಚಾರಣೆಯ…

Prakhara News

Follow Writers

Prakhara News 1731 Articles
- Sponsored -
Ad image