“ಸುವರ್ಣ ಸಂಕ್ರಾಂತಿ ಸಂಭ್ರಮ” ದಲ್ಲಿ ಸುವರ್ಣ ತಾರೆಯರ ಸಮಾಗಮ…ಇದೇ ಶುಕ್ರವಾರ ಸಂಜೆ 6.30 ರಿಂದ 9.30 ರವರೆಗೆ…!

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಹುರಿಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆತ್ಮೀಯರೊಂದಿಗೆ ಹಂಚಿ ಸಂತೋಷವನ್ನು ಪಡುತ್ತಾರೆ..ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು "ಸುವರ್ಣ ಸಂಕ್ರಾಂತಿ ಸಂಭ್ರಮ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸ್ಟಾರ್ ಸುವರ್ಣ ಪರಿವಾರದ ಎಲ್ಲಾ ತಾರೆಗಳು ಭಾಗಿಯಾಗಲಿದ್ದಾರೆ. ಈ ಬಾರಿಯ ಸುಗ್ಗಿಯನ್ನು ಸಂಭ್ರಮಿಸಲು…

Prakhara News

ಸುರತ್ಕಲ್: ಮಾ.21 ರಂದು ಅಗರಿ ಸಂಸ್ಕರಣೆ, ಪ್ರಶಸ್ತಿ ಪ್ರದಾನ

ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ ಮಾರ್ಚ್ 21 ರ ಶನಿವಾರದಂದು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯಕ್ಷ ಕೇಸರಿ ಅಗರಿ ರಘುರಾಮ ಭಾಗವತ ವೇದಿಕೆಯಲ್ಲಿ ಯಕ್ಷಯಾನ ಅಗರಿ ಸಂಸ್ಕರಣೆ ಹಾಗೂ ಪ್ರಶಸ್ತಿ ಪ್ರದಾನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಲಿದೆ ಎಂದು ಅಗರಿ ರಾಘವೇಂದ್ರ ರಾವ್ ಹೇಳಿದರು. ಸುರತ್ಕಲ್‌ನ ಶುಭಗಿರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಚ್ ೯ 21ರ ಶನಿವಾರ ಬೆಳಿಗ್ಗೆ ಸುರತ್ಕಲ್ ಗೋವಿಂದ…

Prakhara News

ಸುರತ್ಕಲ್‌-ನಂತೂರು ಹೆದ್ದಾರಿ ದುರಸ್ತಿ ಆರಂಭ

ಸುರತ್ಕಲ್: ಭಾರಿ ಮಳೆಯಿಂದಾಗಿ ಹೊಂಡಗುಂಡಿ ಬಿದ್ದಿರುವ ಸುರತ್ಕಲ್‌-ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತುರ್ತು ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಅಧಿಕೃತವಾಗಿ ಈ ದುರಸ್ತಿ ಕಾಮಗಾರಿ ಆಗಸ್ಟ್‌ 7ರಿಂದ 13ರವರೆಗೆ ನಡೆಸಲು ನಿರ್ಧರಿಸಲಾಗಿದೆಯಾದರೂ ಗುತ್ತಿಗೆದಾರರು ಮುತುವರ್ಜಿ ವಹಿಸಿ ಬುಧವಾರ ರಾತ್ರಿಯಿಂದಲೇ ಕಾಮಗಾರಿ ಆರಂಭಿಸಿದ್ದಾರೆ. ಈ ಕಾಮಗಾರಿ ಪ್ರತಿ ದಿನ ಬೆಳಗ್ಗೆ 11ರಿಂದ 3 ಗಂಟೆಯವರೆಗೆ ವಾಹನ ದಟ್ಟಣೆ ಇಲ್ಲದ ಸಮಯ ನೋಡಿ ನಡೆಯಲಿದೆ ಮತ್ತು ರಾತ್ರಿ ವೇಳೆ ನಡೆಸಲಾಗುತ್ತದೆ ಎಂದು ಎನ್‌ ಎಚ್‌ಐಎ ಯೋಜನ ನಿರ್ದೇಶಕ ಅಬ್ದುಲ್‌ ಜಾವೇದ್‌ ಅಜ್ಮಿ ಪ್ರಕಟನೆಯಲ್ಲಿ ತಿಳಿಸಿದ್ದರು. ಗುತ್ತಿಗೆದಾರ ಸಂಸ್ಥೆಯು…

Prakhara News
- Sponsored -
Ad imageAd image

Editor's Pick

ಜೈಲುಗಳಲ್ಲಿ ರಾಜಾತಿಥ್ಯಕ್ಕೆ ಬೀಳಲಿದೆ ಬ್ರೇಕ್: ಕೈದಿಗಳ ಭೇಟಿಗೆ ಹೊಸ ರೂಲ್ಸ್‌..!

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ,…

Prakhara News
Weather
16°C
New York
scattered clouds
18° _ 14°
66%
7 km/h
Thu
18 °C
Fri
19 °C
Sat
23 °C
Sun
27 °C
Mon
23 °C

Follow US

Discover Categories

ಉಡುಪಿ: ಮಹಿಳೆಗೆ ಟೆಲಿಗ್ರಾಮ್ ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಮಹಿಳೆಯೊಬ್ಬರಿಗೆ ಟೆಲಿಗ್ರಾಮ್ ನಲ್ಲಿ ಟಾಸ್ಕ್ ನ ಆಸೆ ತೋರಿಸಿ ಲಕ್ಷಾಂತರ…

Prakhara News

ಲಂಚ ಸ್ವೀಕಾರ : ಪುತ್ತೂರು ತಹಶೀಲ್ದಾರ್ ಕಚೇರಿ ಸಿಬಂದಿ ಲೋಕಾಯುಕ್ತ ಬಲೆ, ತಹಶೀಲ್ದಾರ್ ಪರಾರಿ..!

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ…

Prakhara News

ಕರೋಪಾಡಿ ಅಕ್ಷಯ ನಾಯಕ್ ನಿರ್ದೇಶನದ ಜೆವಣ್ ಕೊಂಕಣಿ ಸಿನಿಮಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ!

ಪುತ್ತೂರು: ಪುತ್ತೂರಿನ ಅಕ್ಷಯ ನಾಯಕ್ ನಿರ್ದೇಶಿಸಿದ ಜೆವಣ್ ಕೊಂಕಣಿ ಸಿನಿಮಾ 17ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವದ ಅನ್ಸಂಗ್…

Prakhara News

ಲಾರಿ-ಕಾರು ನಡುವೆ ಭೀಕರ ಅಪಘಾತ- ನಾಲ್ವರು ಸಾವು..!!

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿರುವ ಘಟನೆ…

Prakhara News

ಮಂಗಳೂರು: ಚಿನ್ನ-ಬೆಳ್ಳಿ ಕಳವು ಮಾಡಿದ್ದ ಆರೋಪಿಯ ಬಂಧನ

ಮಂಗಳೂರು : ಕಾವೂರು ಉಲ್ಲಾಸ ನಗರದ ಮನೆಯೊಂದರಿಂದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ…

Prakhara News

ಶವ ಹೂತಿಟ್ಟ ಪ್ರಕರಣ: ಅಗೆಯುವಾಗ ಮಹತ್ವದ ಕುರುಹು ಪತ್ತೆ..!!

ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ!!!- ನಾಪತ್ತೆಯಾಗಿದ್ದ ಕಾರ್ಮಿಕನ ಹತ್ಯೆ ಶಂಕೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟವೊಂದರಲ್ಲಿ ಅಸ್ಥಿಪಂಜರ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಅರಳಿಕೊಪ್ಪ ಗ್ರಾಮದ ನಿವಾಸಿ ಎಲ್ಡೋ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಈ…

Prakhara News

Follow Writers

Prakhara News 1083 Articles
- Sponsored -
Ad image