ದಾಸ್ ಪ್ರಮೋಷನ್ಸ್ ನವೀಕೃತ ಕೇಂದ್ರ ಕಚೇರಿ ಉದ್ಘಾಟನೆ : ಕಂಕನಾಡಿಯ ಎಂಪೋರಿಂ ಕಾಂಪ್ಲೆಕ್ಸ್‌ನಲ್ಲಿ ಸುಸಜ್ಜಿತ ಕಚೇರಿ ಶುಭಾರಂಭ

ಮಂಗಳೂರು: ದಾಸ್ ಪ್ರಮೋಷನ್ಸ್ ಮಂಗಳೂರು ನವೀಕೃತ ಕೇಂದ್ರ ಕಚೇರಿಯ ಉದ್ಘಾಟನೆ ನಗರದ ಕಂಕನಾಡಿಯ ಎಂಪೋರಿಂ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ನೆರವೇರಿತು. ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್‌ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಕಟೀಲಿನ ಮುಖ್ಯ ಅರ್ಚಕ ಕಮಲಾದೇವಿ ಪ್ರಸಾದ್ ಅಸ್ರಣ್ಣರು ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ದೈಜಿ ವರ್ಲ್ಡ್ ಮೀಡಿಯಾ ಸಂಸ್ಥಾಪಕ ವ್ವಾಲ್ಟರ್‌ ನಂದಳಿಕೆ ನಾಮಪಲಕ ಅನಾವರಗೊಳಿಸಿ ಸಂಸ್ಥೆಯ ಬೆಳವಣಿಗೆಯ ಬಗ್ಗೆ ಶ್ಲಾಘಿಸಿದರು. ಖ್ಯಾತ ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಇವರನ್ನು ಸನ್ಮಾನಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ…

Prakhara News

ನಾನಿಲ್ಲಿ ಭಾಷೆನ ಇಟ್ಟುಕೊಂಡು Business ಮಾಡ್ಲಿಕ್ಕೆ ಬಂದಿಲ್ಲ: ನಟ ಗೋಲ್ಡನ್ ಸ್ಟಾರ್ ಗಣೇಶ್

ಮಂಗಳೂರು: “ನಾನಿಲ್ಲಿ ಭಾಷೆಯನ್ನು ಇಟ್ಟುಕೊಂಡು ಬ್ಯುಸಿನೆಸ್ ಮಾಡಲು ಬಂದಿಲ್ಲ. ಕೇವಲ ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಆಶೀರ್ವಾದ ನಮ್ಮಿಬ್ಬರ ಮೇಲೆ ಇದ್ದರೆ ಸಾಕು, ಅದೇ ನನಗೆ ಸೂಪರ್ ಹಿಟ್” ಎಂದು ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಅಭಿವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆದ “ಪಿಕ್ಚರ್ ” ಸಿನಿಮಾದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ನಟ ಗಣೇಶ್, ಕರಾವಳಿ ಹಾಗೂ ತುಳುನಾಡಿನ ಕಲಾ ಪ್ರೇಮಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ಚಲನಚಿತ್ರ ಜೀವನದ ಆರಂಭದಿಂದಲೂ ಮಂಗಳೂರು ಹಾಗೂ ಕರಾವಳಿ ಭಾಗದೊಂದಿಗೆ ಇರುವ ಸುದೀರ್ಘ ಬಾಂಧವ್ಯವನ್ನು ಗಣೇಶ್ ನೆನಪಿಸಿಕೊಂಡರು. “ನನ್ನ ಮೊದಲ…

Prakhara News

ಮಾರುಕಟ್ಟೆಯಲ್ಲಿ ತರಕಾರಿ ಚೀಲ ಹೊತ್ತ ನೋವಿನಿಂದಲೇ ಹುಟ್ಟಿತು “ಯತಿಕಾರ್ಪ್” ನ ಈ ‘AI ಕಾರ್ಡ್’: ಗ್ರಾಮೀಣ ಪ್ರತಿಭೆ ಯತೀಶ್ ರಿಂದ ಶೈಕ್ಷಣಿಕ ಕ್ರಾಂತಿ!

ಮಂಗಳೂರು: ಬದಲಾಗುತ್ತಿರುವ ತಾಂತ್ರಿಕ ಯುಗದಲ್ಲಿ ಯುವಜನತೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅತ್ಯಂತ ವಿಶಿಷ್ಟವಾದ 'AI ಕಾರ್ಡ್' ಯೋಜನೆಯನ್ನು ಜಾರಿಗೆ ತಂದಿದೆ. ಈ ಮಹತ್ವದ ಯೋಜನೆಯಲ್ಲಿ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ (KPT) ಮಂಗಳೂರು ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕೆಪಿಟಿಯೇ ಈ ಕೋರ್ಸ್‌ಗಳಿಗೆ ಪರೀಕ್ಷೆ ನಡೆಸಿ ಸರ್ಕಾರಿ ಮಾನ್ಯತೆಯುಳ್ಳ ಪ್ರಮಾಣಪತ್ರವನ್ನು ನೀಡಲಿದೆ. ₹1.5 ಲಕ್ಷ ಮೌಲ್ಯದ ಕೋರ್ಸ್ ಈಗ ಮೊಬೈಲ್ ರೀಚಾರ್ಜ್ ದರದಲ್ಲಿ !ಇಂದಿನ ಮಾರುಕಟ್ಟೆಯಲ್ಲಿ ಸುಮಾರು 1.5 ಲಕ್ಷ ರೂಪಾಯಿಗಳಿಗೂ ಅಧಿಕ ವೆಚ್ಚದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್…

Prakhara News
- Sponsored -
Ad imageAd image
Weather
24°C
New York
overcast clouds
25° _ 22°
84%
4 km/h
Mon
25 °C
Tue
29 °C
Wed
25 °C
Thu
30 °C
Fri
28 °C

Follow US

Most Read

Discover Categories

ನನಗೆ 4 ಲಕ್ಷದವರೆಗೆ ಹಣ ನೀಡಿ ಹೀಗೆ ಹೇಳಬೇಕು ಅಂತ ಗ್ಯಾಂಗ್ ಬೆದರಿಕೆ ಹಾಕಿತ್ತು : SIT ಮುಂದೆ ಚಿನ್ನಯ್ಯ ಸ್ಪೋಟಕ ಹೇಳಿಕೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಸ್ ಐಟೆ ಅಧಿಕಾರಿಗಳು ಇದೀಗ ಮಾಸ್ಕ್…

Prakhara News

ಮಂಗಳೂರು: ಕೃತಕ ನೆರೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತ; ಲಕ್ಷಾಂತರ ರೂ. ನಷ್ಟ

ಮಂಗಳೂರು: ಕರ್ನಾಟಕದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಗುರುವಾರ ಹಾಗೂ ಶುಕ್ರವಾರ…

Prakhara News

ಹೆಜಮಾಡಿ ಮಹಾಲಿಂಗೇಶ್ವರನಿಗೆ ಪುತ್ತಿಗೆ ಶ್ರೀಪಾದರಿಂದ ಸ್ವರ್ಣ ಅಟ್ಟೆ ಪ್ರಭಾವಳಿ ಅರ್ಪಣೆ

ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ…

Prakhara News

ಜೈಲುಗಳಲ್ಲಿ ರಾಜಾತಿಥ್ಯಕ್ಕೆ ಬೀಳಲಿದೆ ಬ್ರೇಕ್: ಕೈದಿಗಳ ಭೇಟಿಗೆ ಹೊಸ ರೂಲ್ಸ್‌..!

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ,…

Prakhara News

ಪುತ್ತೂರು: ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ- ಆರೋಪಿಗೆ  ಜೈಲು, ದಂಡ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ…

Prakhara News

ಉಡುಪಿ : AKMS ಬಸ್ ಮಾಲಕ ಸೈಫ್ ಕೊಲೆ ಪ್ರಕರಣ : ಮಹಿಳೆ ಅರೆಸ್ಟ್

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ…

Prakhara News

ನಟಿ ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೊ ವೈರಲ್ ಪ್ರಕರಣ: ಮೂವರು ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್ ಖ್ಯಾತ ನಟಿ ರುಕ್ಮಿಣಿ ವಸಂತ್ ಅವರ ಮುಖವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ…

Prakhara News

ಬಂಟ್ವಾಳ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುಕೆಜಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಜೂನ್ 16 ರಂದು ನಿಧನ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು..!! ಬೆಚ್ಚಿ ಬಿದ್ದ ಸ್ಥಳೀಯರು..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದ ಸಮೀಪಮಂಗಳವಾರ ಸಂಜೆ ಸ್ಥಳೀಯರು ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್‌ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹಲವರು…

Prakhara News

Follow Writers

Prakhara News 1648 Articles
- Sponsored -
Ad image