Hot News
- Quick Links
- Technology
- Business
- Science
- Covid-19 Statistics
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಚಾರ್ಮಾಡಿ ಮೂಲಕ ಮಂಗಳೂರು ಕಡೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಇನ್ನೋವಾ ಕಾರಿನಲ್ಲಿ ಅತಿ ವೇಗವಾಗಿ ದನಗಳನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಗುರುವಾಯನಕೆರೆಯಲ್ಲಿ, ವಾಹನವು ಆಟೋರಿಕ್ಷಾ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ವಾಹನ ನಿಲ್ಲಿಸುವಂತೆ ಸೂಚಿಸಿದರು, ಆದರೆ ಶಂಕಿತರು ಆದೇಶವನ್ನು ನಿರ್ಲಕ್ಷಿಸಿ ಪರಾರಿಯಾಗಲು ಪ್ರಯತ್ನಿಸಿದರು.ಮೂವರಲ್ಲಿ ಇಬ್ಬರು ಪರಾರಿಯಾಗಿದ್ದಾರೆ. ಚಾಲಕನನ್ನು ಮೂಡಬಿದಿರೆಯ ಸುವರ್ಣ ನಗರದ ಆರಿಫ್ (26) ಎಂದು ಗುರುತಿಸಲಾಗಿದ್ದು, ಆತನನ್ನು…


ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನೂ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುದಲ್ಲಿ ಶನಿವಾರ ಆರಂಭಗೊಂಡ 15ನೇ ವರ್ಷದ ಮೂಡೂರು–ಪಡೂರು ಜೋಡುಕರೆ ಬಯಲು ಕಂಬಳಕೂಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜಕೀಯ ಪ್ರಜಾಪ್ರಭುತ್ವದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ…

ಮಂಗಳೂರು : ನಂತೂರಿನಲ್ಲಿ ಅಪಘಾತಕ್ಕೀಡಾಗಿ ಯುವತಿ ಸಾವಿಗೆ ಕಾರಣವಾಗಿದ್ದ ಖಾಸಗಿ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಫೆ.4ರಂದು 22 ನಂಬರಿನ ಶ್ರೀ ಗಣೇಶ್ ಹೆಸರಿನ ಖಾಸಗಿ ಬಸ್ ನಂತೂರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ಸಿನಡಿಗೆ ಬಿದ್ದು ಸಾವನ್ನಪ್ಪಿದ್ದಳು. ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಭಾರೀ ಆಕ್ರೋಶ ಉಂಟಾಗಿತ್ತು. ಮರುದಿನ ಕದ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆದಿತ್ತು. ಮೂರು ದಿನಗಳ ಕಾಲ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಮಧ್ಯಾಹ್ನ ವೇಳೆಗೆ…

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣಗಳಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್.ಸಿ ನ್ಯಾಯಾಲಯ…
ಮಂಗಳೂರು : ಕರಾವಳಿಯಲ್ಲಿ ನಡೆಯುವ ಪ್ರತಿ ಕಂಬಳಕ್ಕೂ ರಾಜ್ಯ ಸರಕಾರದಿಂದ 25 ಲಕ್ಷ ರೂ.ಹಾಗೂ ಸ್ಥಳೀಯ…
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ಮದುವೆಯಾಗಲು ನಿರಾಕರಿಸಿದ್ದ ಪುತ್ತೂರಿನ ಬಿಜೆಪಿ…
ಕುಂದಾಪುರ: ಸಂಬಂಧಿಕರನ್ನು ಕಂಡು ಮಾತನಾಡಿಸಲು ರಸ್ತೆ ದಾಟಲು ಮುಂದಾದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ…
ಬೆಂಗಳೂರು : ಬಸ್ಸು, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿದ…
ಉಪ್ಪಿನಂಗಡಿ: ಶ್ರೀ ಚಾಮುಂಡೇಶ್ವರಿ ಜನಾರ್ಪಣ ಸೇವಾ ಟ್ರಸ್ಟ್ (ರಿ) ರಾಮನಗರ ಉಪ್ಪಿನಂಗಡಿ ಇದರ ವತಿಯಿಂದ ಪುತ್ತೂರಿನ…
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ…
ಮೂಡುಬಿದಿರೆ : ಸ್ವಂತ ಉದ್ಯಮ ಮಾಡಲು ಸಿದ್ದತೆ ನಡೆಸುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆಯ…
ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಪ್ರಕರಣಕ್ಕೆಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ…
Confirmed
65.10M
Death
6.60M
ಮಡಿಕೇರಿ: ಮದೆನಾಡು ವ್ಯಾಪ್ತಿಯ ಬೆಟ್ಟತ್ತುರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ ಎಂಬ ಬಾಲಕಿ ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತಿದ್ದು ಸಂಜೆ 5:30 ಕ್ಕೆ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಬಂದು ಇಳಿದು ಸ್ವಲ್ಪ…

Sign in to your account