Hot News
- Quick Links
- Technology
- Business
- Science
- Covid-19 Statistics
ಮಂಡ್ಯ : ಫೋಟೋ ತೆಗೆಯುವ ವೇಳೆ ಕಾಲು ಜಾರಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ಶ್ವೇತಾ (38), ಚೈತ್ರ (20), ವಿಜಯಮ್ಮ (50), ಪ್ರಿಯಾಂಕಾ (28) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮೂಲತಃ ಚನ್ನಪಟ್ಟಣದವರಾಗಿದ್ದು, ಕುಟುಂಬ ಸದಸ್ಯರೊಂದಿಗೆ ಮುತ್ತತ್ತಿಯ ಮುತ್ತೆತ್ತರಾಯ ದೇವಾಲಯಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಹಾಗೂ ಪೂಜೆ ಮುಗಿಸಿದ ಬಳಿಕ ಸಂಜೆ ಸುಮಾರು 4.45ರ ವೇಳೆಗೆ ಕಾವೇರಿ…


ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿ, ಅಸ್ಮಿತೆಯಾಗಿದೆ. ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಆ…
ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಇಂದು ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು NHAI ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ…
ಮಂಗಳೂರು : ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ…
ಮಂಗಳೂರು ; ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು…
ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಮೀನಿನ ಲಾರಿ ಹರಿದು, ಮಹಿಳೆ…
ಮಂಜೇಶ್ವರ: ತನ್ನ 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು…
ಚೆನ್ನೈ : ತಮಿಳು ಚಿತ್ರರಂಗದ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದ ಪ್ರಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ…
ಉಡುಪಿ: ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ…
ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಬರುವ ರಾಜ್ಯದಲ್ಲಿನ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳ ಟೋಲ್…
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ…
Confirmed
65.10M
Death
6.60M
ಧರ್ಮಸ್ಥಳದ ಬೆನ್ನಲ್ಲೇ ಧರ್ಮಸ್ಥಳದ ಮಾದರಿಯಲ್ಲಿ ಬಾಬಾ ಬುಡನ್ ದರ್ಗಾದಲ್ಲಿ ಎಸ್ ಐಟಿ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ. ಹೌದು, ಧರ್ಮಸ್ಥಳದ ಮಾದರಿಯಲ್ಲಿ ಎಸ್ ಐಟಿ ರಚನೆ ಮಾಡಿ ಇನಾಂ ದತ್ತಾತ್ರೇಯ ಬಾಬ ಬುಡನ್ ಸ್ವಾಮಿ ದರ್ಗಾದಲ್ಲಿ ಉತ್ಖನನ ಮಾಡುವಂತೆ ಹಿಂದೂ…

Sign in to your account