ಉಪ್ಪೂರು ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರ ಛಿದ್ರ, ದೇಹದಿಂದ ಬೇರ್ಪಟ್ಟ ರುಂಡ

ಉಡುಪಿ: ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರು ಕೆ.ಜಿ ರೋಡ್ ಬಳಿ ಟ್ರಕ್ ಹರಿದು ಬೈಕ್ ಸವಾರನಾಗಿದ್ದ ಯುವಕ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ನಡೆದಿದೆ.14 ಚಕ್ರದ ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೇರ್ಪಟ್ಟು ಚಕ್ರದಡಿ ಸಿಲುಕಿಕೊಂಡಿರುವ ರಣ ಭೀಕರ ದೃಶ್ಯ ಬೆಚ್ಚಿಬೀಳಿಸುವಂತಿತ್ತು.ಮೃತ ಯುವಕ ಬ್ರಹ್ಮಾವರ ಮಟಪಾಡಿಯ ನಿವಾಸಿ ಅಭಿಷೇಕ್ (25) ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ದೌಡಾಯಿಸಿ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ…

Prakhara News

ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಝೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 15ನೇ ಆಗಸ್ಟ್ 2025ರಂದು ಸ್ವಾತಂತ್ರ್ಯ ದಿನವನ್ನು ದೊಡ್ಡ ಉತ್ಸಾಹದಿಂದ ಹಮ್ಮಿಕೊಂಡು ಆಚರಿಸಲಾಯಿತು. ದಿನದಾರಂಭದಲ್ಲಿ ಧ್ವಜಾರೋಹಣ ಸಮಾರಂಭವು ಶ್ರೀ ಸಿನಾ ಶೆಟ್ಟಿ (ನಿವೃತ ದೈಹಿಕ ಶಿಕ್ಷಣ ನಿರ್ದೇಶಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು), ಶ್ರೀಮತಿ ನಹದಾ (ಸಂಚಾಲಕರು), ಶ್ರೀ ಮೊಯ್ದೀನ್ (ನಿರ್ವಾಹಕ), ಶ್ರೀ ಹನೀಫ್ (ಪಿಟಿಎ ಅಧ್ಯಕ್ಷ), ಶ್ರೀಮತಿ ಸಫೂರಾ (ಮುಖ್ಯೋಪಾಧ್ಯಾಯರು), ಶ್ರೀ ಅಬ್ದುಲ್ ಖಾದರ್ (ಪಿಟಿಎ ಕಾರ್ಯದರ್ಶಿ) ಅವರ ಮುಖಂಡತ್ವದಲ್ಲಿ ನಡೆಯಿತು. ಧ್ವಜಾರೋಹಣ ಸಮಾರಂಭದ ನಂತರ ರಾಷ್ಟ್ರಗೀತೆಯನ್ನು ಹಾಡಲಾಗಿತು. ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು. ಇವುಗಳಲ್ಲಿ ದೇಶ…

Prakhara News

ನನಗೆ ಬದುಕೋಕೆ ಆಗ್ತಿಲ್ಲ ವಿಷ ಕೊಡಿ : ಕೋರ್ಟ್ ನಲ್ಲಿ ಜಡ್ಜ್ ಗೆ ಮನವಿ ಮಾಡಿದ ನಟ ದರ್ಶನ್!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಇಂದು ಆದೇಶ ಹೊರ ಬರಲಿದೆ. ಆದರೆ ದರ್ಶನ್ ಕೋರ್ಟ್ ನಲ್ಲಿ ನನಗೆ ವಿಷ ಕೊಡಿ ಅಂತ ಹೇಳಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನಟ ದರ್ಶನ್ ಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ನನ್ನದೊಂದು ಮನವಿ ಇದೆ ಸ್ವಲ್ಪ ಪಾಯಿಸನ್ ಬೇಕು ಕೊಡಿ ಬಿಸಿಲು ನೋಡಿ ಒಂದು ತಿಂಗಳು ಆಯ್ತು ನನಗೆ ವಿಷ ಕೊಡಿ ಅಂತ ದರ್ಶನ್ ಮನವಿ ಮಾಡಿದ್ದಾರೆ…

Prakhara News
- Sponsored -
Ad imageAd image

Most Read

Discover Categories

BREAKING NEWS..! ಪುತ್ತೂರು: ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ್ ರೈ ಮಠಂತಬೆಟ್ಟು ನಿಧನ

ಪುತ್ತೂರು: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ…

Prakhara News

ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್ ನಿಧನ!

ಮೈಸೂರು: ಸ್ಯಾಂಡಲ್‌ವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು…

Prakhara News

ಎಂಸಿಎಫ್ ಹೆಸರನ್ನು ಪಾರಾದೀಪ್ ಫಾಸ್ಟೇಟ್ಸ್ ಲಿಮಿಟಿಡ್ ನಾಮಫಲಕಕ್ಕೆ ಸೇರಿಸಲಾಗಿದ್ದು ಹೋರಾಟಕ್ಕೆ ಸಿಕ್ಕ ಜಯ : ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜ

ಮಂಗಳೂರು : ಮಂಗಳೂರಿನ ಹೆಮ್ಮೆಯ ಗುರುತಾದ ಎಂಸಿಎಫ್ ಹೆಸರನ್ನು ತೆಗೆದು ಪಾರಾದೀಪ್ ಫಾಸ್ಟೇಟ್ಸ್ ಲಿಮಿಟಿಡ್ ಎಂದು ನಾಮಫಲಕವನ್ನು…

Prakhara News

ಉಳ್ಳಾಲ: ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ ಬಂಧನ

ಮಂಗಳೂರು: ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಹಾಜರಾಗದೆ, ಬುರ್ಖಾ ಧರಿಸಿ ಪೊಲೀಸರ ಕಣ್ಣಪ್ಪಿಸಿ ತಲೆಮರೆಸಿಕೊಂಡು…

Prakhara News

ಕಾರ್ಯಕ್ರಮವೊಂದರಲ್ಲಿ 65,000 ರೂಪಾಯಿ ಬೆಲೆಬಾಳುವ ಮೌಂಟ್ ಬ್ಲಾಂಕ್ ಪೆನ್ ಕಳೆದುಕೊಂಡ ಪುತ್ತೂರು ಶಾಸಕ ಅಶೋಕ್‌ ರೈ..!

ಪುತ್ತೂರು: ಶಾಸಕ ಅಶೋಕ್ ರೈ ಅವರು ಕಾರ್ಯಕ್ರಮವೊಂದರಲ್ಲಿ ತಮ್ಮ ಪೆನ್‌ ಅನ್ನು ಕಳೆದುಕೊಂಡು, ಸತತ ಮೂರು…

Prakhara News

ಮಂಗಳೂರು : ಹವಾಮಾನ ವೈಪರೀತ್ಯ, ಮಳೆ ಎಫೆಕ್ಟ್ : ಆಕಾಶದಲ್ಲೇ ಅರ್ಧ ಗಂಟೆ ಸುತ್ತಾಡಿದ ಎರಡು ವಿಮಾನಗಳು.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಭಾರೀ ಮಳೆಯ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ…

Prakhara News

ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

ಮಂಗಳೂರು : ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಲೈಂಗಿಕ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

 ಸೆ.22ರಿಂದ ನಂದಿನಿ ಮೊಸರಿನ ಬೆಲೆ ಲೀ.ಗೆ 4 ರೂ ಇಳಿಕೆ

ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದು ಇದ್ದು, ಕೆಎಂಎಫ್ ಗ್ರಾಹಕರಿಗೆ GST ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಹೌದು, ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕೇಂದ್ರ ಸರ್ಕಾರ GST ತೆರಿಗೆಯಲ್ಲಿ ಶೇ. 5 ರಷ್ಟು ಇಳಿಕೆ…

Prakhara News

Follow Writers

Prakhara News 1390 Articles
- Sponsored -
Ad image