ಉಡುಪಿ: ಮಲ್ಪೆ ಬೀಚ್ ಬಳಿ ಹಿಂದೂ ಯುವಸೇನೆ ಮುಖಂಡ ಮಂಜು ಕೊಳಗೆ ಚೂರಿ ಇರಿತ

ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ನಿನ್ನೆ ರಾತ್ರಿ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜುಕೊಳ ಅವರು ಇಂದು ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿ ಪಂಚಾಯಿತಿಗೆ ಕರೆದಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಗಕ್ಕೆ ಇರಿದ ಪರಿಣಾಮ ಅಲ್ಲೆ ಕುಸಿದ ಅವರನ್ನು…

Prakhara News

ಹುಬ್ಬಳ್ಳಿ: ಕೂದಲೆಳೆ ಅಂತರದಲ್ಲಿ ಬಚಾವಾದ ವಿಮಾನ ಪ್ರಯಾಣಿಕರು – ಭಾರಿ ದೊಡ್ಡ ಅವಘಡದಿಂದ ಪಾರಾದ Fly91 ಏರ್ ಲೈನ್ಸ್

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಂಭವನೀಯ ವಿಮಾನ ದುರಂತವೊಂದು ತಪ್ಪಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದಾರೆ. ಏಕಾಏಕಿ ವೇಗದ ನಿಯಂತ್ರಣ ಕಳೆದುಕೊಂಡ Fly91 ಏರ್​​ಲೈನ್ಸ್ ವಿಮಾನ ಬರೋಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಹಾರಾಡಿದೆ. ಹೈದರಾಬಾದ್​​ನಿಂದ ಹುಬ್ಬಳ್ಳಿ ಏರ್​​ಪೋರ್ಟ್​ಗೆ ಬರುತ್ತಿದ್ದ ಫ್ಲೈಟ್​​ನ ಸುರಕ್ಷಿತವಾಗಿ ಲ್ಯಾಂಡಿಂಗ್​ ಮಾಡಲು ಹರಸಾಹಸ ಪಡಲಾಗಿದ್ದು, ಅಂತಿಮವಾಗಿ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡಿಂಗ್​​ ಮಾಡಲಾಗಿದೆ. Fly91 ಏರ್‌ಲೈನ್ಸ್ IC3401( ATRTURBOPROP AT7) ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಿಂದ…

Prakhara News

ಧರ್ಮಸ್ಥಳ ಪ್ರಕರಣ: ಗುರುತು ಮಾಡಿದ ಎರಡನೇ ಸ್ಥಳದಲ್ಲೂ ಸಿಗದ ಮಾನವ ಅವಶೇಷ

ಧರ್ಮಸ್ಥಳ: ನೂರಾರು ಮೃತ ದೇಹಗಳನ್ನು ಧರ್ಮಸ್ಥಳ ಸುತ್ತ ಮುತ್ತ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ದೂರು ನೀಡಿದ ಸಂಬಂಧ ರಚನೆಯಾದ ಎಸ್‌ಐಟಿ ತಂಡ ಎರಡನೇ ದಿನವೂ ಶೋಧ ಕಾರ್ಯ ನಡೆಸಿದೆ. ಎರಡನೇ ದಿನವಾದ ಬುಧವಾರ ಬೆಳಗ್ಗೆ 11.30 ರ ಸುಮಾರಿಗೆ ಎರಡನೇ ಗುರುತು ಸ್ಥಳ ಅಗೆಯುವ ಕಾರ್ಯ ನಡೆದಿದ್ದು ಅಲ್ಲಿ ಯಾವುದೇ ಮಾನವ ಅವಶೇಷಗಳು ಕಂಡು ಬಂದಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮೂರನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಒಟ್ಟು 13 ಸ್ಥಳಗಳಲ್ಲಿ ಮೃತದೇಹ ಹೂತು ಹಾಕಿರುವುದಾಗಿ ದೂರುದಾರ ಆರೋಪಿಸಿದ್ದ. ಈ ನಡುವೆ…

Prakhara News
- Sponsored -
Ad imageAd image
Weather
17°C
New York
clear sky
17° _ 14°
62%
3 km/h
Sat
24 °C
Sun
27 °C
Mon
24 °C
Tue
32 °C
Wed
29 °C

Follow US

Discover Categories

ಉಪ್ಪೂರು ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರ ಛಿದ್ರ, ದೇಹದಿಂದ ಬೇರ್ಪಟ್ಟ ರುಂಡ

ಉಡುಪಿ: ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರು ಕೆ.ಜಿ ರೋಡ್ ಬಳಿ ಟ್ರಕ್ ಹರಿದು ಬೈಕ್ ಸವಾರನಾಗಿದ್ದ…

Prakhara News

ಲೋಕಾಯುಕ್ತ ಬಲೆಗೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ – 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ…

Prakhara News

ಮಂಗಳೂರು: “ಲಕ್ಷುರಿ ಬೈ ಪ್ರೀಮಿಯಂ” ಮಹಿಳೆಯರ ವಸ್ತ್ರ ಮಳಿಗೆಯನ್ನು ಉದ್ಘಾಟಿಸಿದ ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ

ಮಂಗಳೂರು: ನಗರದ ಹೃದಯ ಭಾಗದಲ್ಲಿ ಇರುವ ಪಂಪ್ವೆಲ್ ನ ವಿಶ್ವಾಸ್ ಹೈಟ್ಸ್ ಕಟ್ಟಡದಲ್ಲಿ ಹೆಸರುವಾಸಿಯಾಗಿರುವ ಪ್ರೀಮಿಯಂ…

Prakhara News

“ಸುವರ್ಣ ಸಂಕ್ರಾಂತಿ ಸಂಭ್ರಮ” ದಲ್ಲಿ ಸುವರ್ಣ ತಾರೆಯರ ಸಮಾಗಮ…ಇದೇ ಶುಕ್ರವಾರ ಸಂಜೆ 6.30 ರಿಂದ 9.30 ರವರೆಗೆ…!

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು…

Prakhara News

ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತ- ಸಂಚಾರ ಬಂದ್‌..!

ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು…

Prakhara News

ಶವ ಹೂತಿಟ್ಟ ಪ್ರಕರಣ: ಅಗೆಯುವಾಗ ಮಹತ್ವದ ಕುರುಹು ಪತ್ತೆ..!!

ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…

Prakhara News

ಬೆಳ್ತಂಗಡಿ : ಅಜ್ಜಿಗೆ ಇಷ್ಟವೆಂದು ತಿಥಿಗೆ ಬಡಿಸಲು ಅಕ್ರಮವಾಗಿ ಬೇಟೆಯಾಡಿದ ಆಮೆಗಳು ಪೋಲೀಸರ ವಶಕ್ಕೆ,ನಾಲ್ವರ ಬಂಧನ.

ಬೆಳ್ತಂಗಡಿ : ತನ್ನ ಅಜ್ಜಿಗೆ ಆಮೆ ಮಾಂಸ ಇಷ್ಟವೆಂದು ಆಕೆಯ ತಿಥಿಗೆ ಬಡಿಸಲೆಂದು ಅಕ್ರಮವಾಗಿ ಆಮೆ…

Prakhara News

BREAKING NEWS: ಶಾಸಕ ವೇದವ್ಯಾಸ ಕಾಮತ್ ಪತ್ನಿಯ ಬಗ್ಗೆ ಅವಹೇಳನ ಪೋಸ್ಟ್: ಬಂಟ್ವಾಳದ ಯುವಕನ ಬಂಧನ

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕುಂದಾಪುರ: ಬಾಲಕನ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಪ್ರಕರಣ- ಇಬ್ಬರ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಪ್ರಚೋದನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಶಶಾಂಕ ಭಂಡಾರಿ (30) ಮತ್ತು ಪ್ರಮೋದ ಡಿಸೋಜ…

Prakhara News

Follow Writers

Prakhara News 1094 Articles
- Sponsored -
Ad image