Hot News
- Quick Links
- Technology
- Business
- Science
- Covid-19 Statistics
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಜಖಂಗೊಂಡಿದೆ. ನೆರೆಮನೆಯ ನಿವಾಸಿಯೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕುರುಂಬಳದ ಹಮೀದ್ ಎಂಬುವರ ಮನೆಯಲ್ಲಿ ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಮನೆಯ ಮಾಲೀಕ ಹಮೀದ್ ಅವರು ಪೇಟೆಗೆ ತೆರಳಿದ್ದಾಗ, ಅವರ ಪತ್ನಿ ಖೈರುನ್ನಿಸಾ ಅವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್ನ ರೆಗ್ಯುಲೇಟರ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಗಾಬರಿಗೊಂಡ ಖೈರುನ್ನಿಸಾ ಅವರು ಬೊಬ್ಬೆ…


ಕಟೀಲು: ಶ್ರೀ ಕ್ಷೇತ್ರ ಕಟೀಲು ದೇವಾಲಯದಲ್ಲಿ ನಡೆದ ತುಳುವರ್ಲ್ಡ್ ಫೌಂಡೇಶನ್ನ ಆಡಳಿತ ಮಂಡಳಿ ಸಭೆಯಲ್ಲಿ 2026–27ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ವಸಂತ ರೈ ಕುತ್ತೆತ್ತೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜರ್ಮನಿಯ ಕೋಲೋನ್ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರವಾಸೋದ್ಯಮದಲ್ಲಿ ಡಿಪ್ಲೊಮಾ ಪಡೆದಿರುವ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರು ಸುಮಾರು 39 ವರ್ಷಗಳ ಕಾಲ ಜರ್ಮನಿಯಲ್ಲಿ ನೆಲೆಸಿ ತಮ್ಮದೇ ಆದ ಟ್ರಾವೆಲ್ ಏಜೆನ್ಸಿಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ವಿದೇಶದಲ್ಲಿದ್ದರೂ ತುಳು ಭಾಷೆ, ಸಂಸ್ಕೃತಿ ಹಾಗೂ…
ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಬೆದರಿಕೆಯೊಡ್ಡುತ್ತಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಸಿಸಿಟಿವಿ ವಿಡಿಯೋ ವೈರಲ್:ಶನಿವಾರ ತಡರಾತ್ರಿ ಸುಮಾರು 12:00 ರಿಂದ 12:20ರ ಸುಮಾರಿಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಮಹಮ್ಮದ್ ಶಕೀರ್ ಮದ್ಯಸೇವನೆ ಮಾಡಿ, ಸಾರ್ವಜನಿಕ ಸ್ಥಳದಲ್ಲಿ ಮಾರಕ ಅಸ್ತ್ರವಾದ ಕತ್ತಿಯನ್ನು ಹಿಡಿದು ರಂಪಾಟ ನಡೆಸಿದ್ದ. ಕತ್ತಿ ಝಳಪಿಸುತ್ತಾ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ…

ಮಂಗಳೂರು: ಕನ್ನಡ ನಾಡು-ನುಡಿ ಹಾಗೂ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡ ಶಾಲೆ ಉಳಿಸಿ ಬೆಳೆಸಿ…
ಮಂಗಳೂರು : ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಅಧಿಕಾರಿಗಳು ಕಾರ್ಯಾಚರಣೆ…
ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ತಾವು ಶ್ರಮವಹಿಸಿ ಮಂಜೂರು ಮಾಡಿಸಿದ ಅಭಿವೃದ್ಧಿ ಕಾಮಗಾರಿಗಳ…
ನವದೆಹಲಿ : ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ…
ಉಡುಪಿ: ಜಿಲ್ಲೆಯ ಶಿರ್ವ-ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಬಳಿಯ ಬಿ.ಸಿ. ರಸ್ತೆ ಬಳಿಯ ಮಹೀಂದ್ರಾ ಥಾರ್…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಭಾರೀ ಮಳೆಯ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ…
ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ…
ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಂಡ…
ಶ್ರೀನಗರ : ಶ್ರೀನಗರದ ಡಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಯೋತ್ಪಾದಕರು ಮತ್ತು…
Confirmed
65.10M
Death
6.60M
ಉಪ್ಪಿನಂಗಡಿ: ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ ಹಲವು ಗಂಭೀರ ಸಂಶಯಗಳಿಗೆ…

Sign in to your account