Hot News
- Quick Links
- Technology
- Business
- Science
- Covid-19 Statistics
ಪುತ್ತೂರು: ಕಳೆದ 26 ವರ್ಷಗಳಿಂದ ಗ್ರಾಹಕರಿಗೆ ನಗುಮೊಗದ ಸೇವೆ ನೀಡುತ್ತಾ ,ಉತ್ತಮ ಗುಣಮಟ್ಟದ ಎಲೆಕ್ಟ್ರಾನಿಕ್ಸ್ ವಸ್ತುಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ, ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ವಿಶಾಲ ಮಳಿಗೆಯನ್ನು ಹೊಂದಿರುವ ಶೇಟ್ ಎಲೆಕ್ಟ್ರಾನಿಕ್ಸ್ ನಲ್ಲಿ ಈ ಸುಡು ಬಿಸಿಲಿನ ಧಗೆಗೆ ಏರ್ ಕಂಡೀಷನರ್ ಖರೀದಿಗೆ ಆಫರ್ ಗಳ ಸುರಿಮಳೆಯನ್ನು ನೀಡಲಾಗುತ್ತಿದೆ. ಬಿಸಿಲಿನ ತಾಪವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನರು ಏರ್ ಕಂಡೀಷನರ್ ಗೆ ಮೊರೆ ಹೋಗುವುದು ಸಹಜ ಹಾಗಾಗಿ ಶೇಟ್ ಎಲೆಕ್ಟ್ರಾನಿಕ್ಸ್ ನಿಮಗೆ ನೀಡುತ್ತಿದೆ ಎಸಿ ಖರೀದಿಗೆ ಉತ್ತಮ ಆಫರ್ ಗಳು,ಅವನೆಂದರೆ 24 ಗಂಟೆಗಳಲ್ಲಿ ಉಚಿತ ಅಳವಡಿಕೆ,ಉಚಿತ…


ಮಂಗಳೂರು : ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ಆದೇಶದಿಂದ ತಮ್ಮ ಮೇಲೆ ಅನ್ಯಾಯವಾಗಿದ್ದು, ಇದು ಉದ್ಯೋಗಕ್ಕೆ ಹೊಡೆತ ನೀಡಿದಂತಾಗಿದೆ ಎಂದು ದ.ಕ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ ಆಧ್ಯಕ್ಷರಾದ ಆನಂದ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ರಾಜ್ಯ ಸರ್ಕಾರ ತುರ್ತಾಗಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯಗೊಳಿಸಿತ್ತು. ಈಗಾಗಲೇ ಹಲವು ನಿಯಮಗಳನ್ನು ಪಾಲಿಸಿಕೊಂಡು ಬಂದಿರುವ ಚಾಲಕರಿಗೆ ಈ ಹೊಸ ನಿಯಮ ಹೆಚ್ಚುವರಿ ಆರ್ಥಿಕ…

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾ ದರ್ಶನ ಕುರಿತಂತೆ ಹಾಕಿದ ಪೋಸ್ಟ್ ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ ಉಡುಪಿ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಉಡುಪಿ ಮೂಲದವರಾದ ಸುಜನ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಇದಕ್ಕೂ ಮುನ್ನ ಸಿಸಿಬಿ ಪೊಲೀಸರು ಮಂಜುನಾಥ, ಭುವನ್ ಗೌಡ, ಪವನ್, ಓಬಣ್ಣ ಮತ್ತು ಗಂಗಾಧರ್ ಸೇರಿ ಒಟ್ಟು 9 ಯುವಕರನ್ನು ಬಂಧಿಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಮುಂದಿನ ತಿಂಗಳಿನಿಂದ…
ಮಂಗಳೂರು : ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ…
ಮಂಗಳೂರು : ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಹೊಸ ಬಾವಿ ಕೊರೆಯುತ್ತಿದ್ದ ವೇಳೆ…
ಮಂಗಳೂರು : ಮಾನವೀಯ ಸೇವೆಗಳ ದಶಕಗಳ ಪರಂಪರೆ ಹೊಂದಿರುವ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕ…
ಮಂಗಳೂರು :ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ…
ಮಂಗಳೂರು : ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ 8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಭೂಮಿ…
ಕಾರವಾರ: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ…
ಬೆಳ್ತಂಗಡಿ: ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು…
ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ…
Confirmed
65.10M
Death
6.60M
ಮಂಗಳೂರು: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ನರ್ಸಿಂಗ್ ವಿಭಾಗದ ವತಿಯಿಂದ ಡಿಜಿಟಲ್ ಶಿಕ್ಷಣಶಾಸ್ತ್ರ ಬೋಧನ -ಕಲಿಕೆಯಲ್ಲಿ ಕಲೆ ವಿಷಯದ ಬಗ್ಗೆ ಸಂಸ್ಥೆಯ ಯೆಂಡೋರೆನ್ಸ್ ಸಭಾಂಗಣದಲ್ಲಿ ರಾಷ್ಟ್ರೀಯ ಸಮ್ಮೇಳನ…

Sign in to your account