Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಹಲವು ಚುನಾವಣಾ ವಿಶ್ಲೇಷಣೆಗಳ ಪ್ರಕಾರ ಶೇಕಡಾ 98ರಷ್ಟು ಮುಸ್ಲಿಂ ಮತಗಳು ಕಾಂಗ್ರೆಸ್ ಪಕ್ಷದ ಪರವಾಗಿ ಚಲಾವಣೆಯಾಗಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ನಿರಾಕರಿಸಲಾಗುವುದಿಲ್ಲ.ಆದರೆ, ಇಷ್ಟೊಂದು ದೊಡ್ಡ ಪ್ರಮಾಣದ ರಾಜಕೀಯ ಬೆಂಬಲ ನೀಡಿದ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ. ಕಳೆದ ಎಂಟು ವಿಧಾನ ಪರಿಷತ್…


ನವದೆಹಲಿ : ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು ಹೆಚ್ಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ವಿಶ್ವದ ದೊಡ್ಡ ಡೇಟಾ ಸಂಗ್ರಹ ಸಂಸ್ಥೆಯಾದ ನಂಬಿಯೋ ಇತ್ತೀಚೆಗೆ ಬಿಡುಗಡೆ ಮಾಡಿದ 2025ರ ಮಧ್ಯಭಾಗದ ಸುರಕ್ಷತಾ ಸೂಚ್ಯಂಕದಲ್ಲಿ, ಭಾರತದ ಟಾಪ್ 10 ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರು ಅತ್ಯಂತ…
ಬೆಂಗಳೂರು: ಮೈಸೂರಿನಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಿದ ನಂತ್ರ, ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ಸಮಾಧಿ ಸ್ಥಳವನ್ನು ನೆಲಸಮಗೊಳಿಸಲಾಗಿತ್ತು. ಇಂತಹ ಸಮಾಧಿ ಸ್ಥಳವನ್ನು ನಾನೇ ಮುಂದೆ ನಿಂತು ಮರು ಸ್ಥಾಪಿಸುವುದಾಗಿ ನಟ ಕಿಚ್ಚ ಸುಧೀಪ್ ಘೋಷಿಸಿದ್ದಾರೆ. ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ…

ಮುಲ್ಕಿ: ಮುಲ್ಕಿ, ಹೆಜಮಾಡಿ, ಉಡುಪಿ ಮತ್ತು ಮಂಗಳೂರು ಸೇರಿದಂತೆ ತುಳುನಾಡಿನಲ್ಲಿ, ಕೊರ್ದಬ್ಬು ಕಂಬೇರ್ಲು ದೇವರ ದೇವರು…
ಮಂಗಳೂರು : ಮಂಗಳೂರು ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಜಪ್ಪುಗುಡ್ಡೆಚಾವಡಿಯ ಪುನರ್ನವೀಕರಣಗೊಂಡ ಮನೆಯ ಪ್ರವೇಶೋತ್ಸವ ಮತ್ತು ಧರ್ಮನೇಮವು ಫೆಬ್ರವರಿ 20…
ಬೆಳ್ತಂಗಡಿ : ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರು ಗುರುತಿಸಿದ ಸ್ಥಳದಲ್ಲಿ ಮೃತದೇಹ ಪತ್ತೆ…
ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ…
ಬಂಟ್ವಾಳ: ಕಣ್ಣಿಗೆ ಕಾರದ ಪುಡಿ ಎರಚಿ, ತಲವಾರು ತೋರಿಸಿ ₹8.52 ಲಕ್ಷ ದರೋಡೆ ಬಂಟ್ವಾಳ: ವ್ಯಾಪಾರದ…
ಮಂಗಳೂರು: ನಗರದ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಮುಂಜಾನೆ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ…
ಸುಳ್ಯ: ಮೊಬೈಲ್ ಫೋನ್ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ…
ಮಂಗಳೂರು : ಕೊಟ್ಟಾರ ಚೌಕಿ, ಮಾಲೆಮಾರ್ ಹಾಗೂ ಮಾಲಾಡಿ ಕೋರ್ಟ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಾಡುತ್ತಿರುವ ರಸ್ತೆ…
ಬೆಳ್ತಂಗಡಿ : ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ವಿಶೇಷ ತನಿಖಾ ಸಂಸ್ಥೆ(SIT) ರಚನೆ…
Confirmed
65.10M
Death
6.60M
ಮಂಗಳೂರು: ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಬುಧವಾರ ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಮಳೆಹಾನಿ…

Sign in to your account