ನಟ ಉಪೇಂದ್ರ ಪ್ರಿಯಾಂಕ ದಂಪತಿ ಮೊಬೈಲ್‌ ಹ್ಯಾಕ್‌… ! ಹಣ ನೀಡದಂತೆ ಮನವಿ

ಬೆಂಗಳೂರು: ನಟ ಉಪೇಂದ್ರ ಪ್ರಿಯಾಂಕ ಮೊಬೈಲ್‌ ಹ್ಯಾಕ್‌ ಆಗಿದೆ ಎನ್ನಲಾಗಿದ್ದು, ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥಾವ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೆಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ ಅಂತ ಅವರು ಹೇಳಿದ್ದಾರೆ. ದಯವಿಟ್ಟು ಈ ಬಗ್ಗೆ ಎಲ್ಲರಿಗೂ ಮಾಹಿತಿಯನ್ನು ನೀಡಿ ಅಂತ ಹೇಳಿದ್ದಾರೆ. ಈ ಬಗ್ಗೆ ದಂಪತಿಗಳಿಬ್ಬರು ದೂರು ನೀಡಲು ಸದಾಶಿವನಗರದಲ್ಲಿರುವ ಪೊಲೀಸ್‌ ಠಾಣೆಗೆ ತೆರಳಿದ್ದು, ದೂರು ನೀಡಲಿದ್ದಾರೆ ಎನ್ನಲಾಗಿದೆ.

Prakhara News

ಅನುಶ್ರೀ-ರೋಷನ್ ಪರಿಚಯ ಆಗಿದ್ದೇ ನಟ ಪುನೀತ್ ಅವರಿಂದ ಅಂತೆ…!

ಸೋಷಿಯಲ್ ಮೀಡಿಯಾದಲ್ಲಿ, ಮಾಧ್ಯಮಗಳಲ್ಲಿ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿಯೇ ಸಖತ್ ವೈರಲ್ ಆಗ್ತಿದೆ. ಇದೀಗ ಇವರ ಮದ್ವೆ ಅಗಸ್ಟ್ ೨೮ಕ್ಕೆ ನಡೆಯಲಿದ್ದು ಅನುಶ್ರೀ-ರೋಷನ್ ಪರಸ್ಪರ ಪರಿಚಯವಾಗಲು ನಟ ಪುನೀತ್ ರಾಜ್‍ಕುಮಾರ್ ಅವರೇ ಕಾರಣ ಎನ್ನಲಾಗುತ್ತಿದೆ. ಅಷ್ಟಕ್ಕೂ ಇವರದ್ದು ಸಂಪೂರ್ಣ ಅರೇಂಜ್ ಮ್ಯಾರೇಜ್ ಅಲ್ಲ ಎನ್ನಲಾಗುತ್ತಿದೆ. ಅನುಶ್ರೀ ಅವರಂತೆ ರೋಷನ್ ಕೂಡಾ ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಂತೆ. ಪುನೀತ್ ನಿವಾಸದಲ್ಲಿ ಅನುಶ್ರೀ ಹಾಗೂ ರೋಷನ್ ಪರಿಚಯ ಆದರು. ಪುನೀತ್ ನಿರ್ಮಿಸಿದ ‘ಗಂಧದ ಗುಡಿ’ ಡಾಕ್ಯುಮೆಂಟರಿ ಅವರು ನಿಧನ ಹೊಂದಿದ ಬಳಿಕ ರಿಲೀಸ್ ಆಯಿತು.…

Prakhara News

ಮಣಿಪಾಲ: ಕಲ್ಲು ಎತ್ತು ಹಾಕಿ ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ

ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಯೋಗೀತಾಳ ಪಕ್ಕದ ರೂಮಿನಲ್ಲಿಯೇ ವಾಸವಾಗಿದ್ದ ಸ್ನೇಹಿತೆಯನ್ನೇ ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಖೇಣಿ ಬಾವಿಕೇರಿ ಗ್ರಾಮದ ಸುಷ್ಮಾ ಅಣ್ಣಪ್ಪ ನಾಯ್ಕ(31) ಬಂಧಿತ ಆರೋಪಿ. ಯೋಗೀತಾ ತನ್ನ ಇಬ್ಬರು ಗೆಳತಿಯರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅವರಿಬ್ಬರು ಮೇ 12ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ಹೋಗಿದ್ದರು. ಇವರು ಕೆಲಸ ಮುಗಿಸಿ ಬುಧವಾರ ಬೆಳಗ್ಗೆ ರೂಮಿಗೆ ಬಂದು ನೋಡಿದಾಗ ಯೋಗೀತಾ…

Prakhara News
- Sponsored -
Ad imageAd image
Weather
18°C
New York
clear sky
19° _ 15°
65%
4 km/h
Mon
27 °C
Tue
28 °C
Wed
31 °C
Thu
31 °C
Fri
28 °C

Follow US

Most Read

Discover Categories

ಬ್ರಹ್ಮಾವರ: ಗೂಗಲ್ ಮ್ಯಾಪ್ ಯಡವಟ್ಟಿನಿಂದ ಹೊಳೆಗಿಳಿದ ಕಾರು; ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿಳಿದ ಘಟನೆ ಕೋಟ ಸಾಹೇಬ್ರಕಟ್ಟೆ…

Prakhara News

ಶಾಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಸಚಿವ ಯು.ಟಿ. ಖಾದರ್

ಮಂಗಳೂರು : ಬರ್ಗರ್, ಪಿಝಾ ಸೇರಿದಂತೆ ಜಂಕ್ ಫುಡ್‌ಗಳಿಂದ ಸಾಕಷ್ಟು ರೋಗಗಳಿಗೆ ಕಾರಣವಾಗುತ್ತಿರುವುದ ರಿಂದ 10ನೆ…

Prakhara News

ಯೂಟ್ಯೂಬರ್‌ ಸಮೀರ್‌ ಬಂಧನಕ್ಕೆ ಬ್ರೇಕ್- ಜಾಮೀನು ಮಂಜೂರು

ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್…

Prakhara News

ಜಪ್ಪಿನಮೊಗರು ಕಟ್ಟೆಪುಣೆ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್‌ ನೇತೃತ್ವದಲ್ಲಿ ಗುದ್ದಲಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನಲ್ಲಿ ಒಂದು ಕೋಟಿ ರೂ. ವಿಶೇಷ…

Prakhara News

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಗಡಿಪಾರು ಆದೇಶ..!

ಬಂಟ್ವಾಳ: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ…

Prakhara News

ಮಂಗಳೂರು: ಗಾಂಜಾ ಬೆರೆಸಿ ಸಿಗರೇಟು ಸೇದುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ!

ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು…

Prakhara News

ಯಾವುದೇ ಕಾರಣಕ್ಕೂ ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಇಲ್ಲ- ಸಚಿವ ಯು.ಟಿ. ಖಾದರ್

ಬೆಂಗಳೂರು: ಜನರ ಆರೋಗ್ಯ ಹಿತದೃಷ್ಟಿಯಿಂದ ಜಾರಿಗೆ ತರಲಾಗಿರುವ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಗುಟ್ಕಾ ಹಾಗೂ…

Prakhara News

ಶ್ರೀ ಕ್ಷೇತ್ರ ಅರ್ಕುಳದಲ್ಲಿ ನೂತನ‌ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆ

ಮಂಗಳೂರು : ಶ್ರೀ ಕ್ಷೇತ್ರ ಅರ್ಕುಳ ಧರ್ಮದೇವತೆಗಳ ಅನುಗ್ರಹ ಹಾಗೂ ಭಕ್ತಾದಿಗಳ ನಿರಂತರ ಸಹಕಾರದಿಂದ ಕ್ಷೇತ್ರದಲ್ಲಿ ಅನೇಕ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಭೀಕರ ಹತ್ಯೆ

ಧಾರವಾಡ: ಧಾರವಾಡದಲ್ಲಿ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19). ಝಕಿಯಾ ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದು , ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಳು. ಮಂಗಳವಾರ…

Prakhara News

Follow Writers

Prakhara News 1682 Articles
- Sponsored -
Ad image