ಫೆ.22 ರಂದು ರೆಡ್ ಕ್ರಾಸ್ ಆಡಳಿತ ಮಂಡಳಿಗೆ ಚುನಾವಣೆ: ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ ರಕ್ತ ಒದಗಿಸುವ ಯೋಜನೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಭರವಸೆ

ಮಂಗಳೂರು : ಮಾನವೀಯ ಸೇವೆಗಳ ದಶಕಗಳ ಪರಂಪರೆ ಹೊಂದಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕ ಇಂದು ತನ್ನ ಅತ್ಯಪೂರ್ವ ಸೇವಾ ಕಾರ್ಯಗಳ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಳೆದ ವರ್ಷ ಸುಮಾರು ೭ ಕೋಟಿ ರೂ.ವೆಚ್ಚದಲ್ಲಿ ೪ ಅಂತಸ್ತುಗಳ ಭವ್ಯ ಶತಮಾನೋತ್ಸವ ಕಟ್ಟಡ ಉದ್ಘಾಟನೆಗೊಂಡಿರುವುದು ಆಡಳಿತ ಮಂಡಳಿಯ ಹೆಮ್ಮೆಯ ಸಾಧನೆಯಾಗಿದೆ ಎಂದು ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ರೆಡ್‌ಕ್ರಾಸ್‌ನ ಬ್ಲಡ್ ಬ್ಯಾಂಕ್ ವರ್ಷದ ೩೬೫ ದಿನ ಸೇವೆ ನೀಡುತ್ತಿದೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ…

Prakhara News

ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಾನವನ ಅಸ್ಥಿಪಂಜರ ಪತ್ತೆ

ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ,ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಮಂಗಳವಾರ ಬೆಳಿಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ,ಮರದ ಗೆಲ್ಲಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು…

Prakhara News

ಮಂಗಳೂರುನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ – ಕರಾವಳಿಯ ನ್ಯಾಯಬದ್ಧ ಹಕ್ಕು: ಮಹಮ್ಮದ್ ಅಸ್ಗರ್,ನ್ಯಾಯವಾದಿ

ಮಂಗಳೂರು: ಕರಾವಳಿ ಭಾಗದ ಜನತೆ ಹಾಗೂ ವಕೀಲ ಸಮುದಾಯದ ಬಹುಕಾಲದ ನ್ಯಾಯಸಮ್ಮತ ಬೇಡಿಕೆಯಾದ ಹೈಕೋರ್ಟ್ ಪೀಠವನ್ನು ಮಂಗಳೂರು ನಗರದಲ್ಲಿ ಸ್ಥಾಪಿಸುವ ವಿಚಾರ ಇದೀಗ ತುರ್ತು ಅಗತ್ಯವಾಗಿ ಪರಿಣಮಿಸಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್ ವ್ಯಾಪ್ತಿಗೆ ಒಳಪಟ್ಟಿರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಾವಿರಾರು ನಾಗರಿಕರು ತಮ್ಮ ನ್ಯಾಯಸಂಬಂಧಿತ ವಿಚಾರಗಳಿಗಾಗಿ ಬೆಂಗಳೂರಿಗೆ ತೆರಳಬೇಕಾಗಿರುವುದು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ದೊಡ್ಡ ಭಾರವಾಗಿದೆ. ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದು ಹೆಚ್ಚು ಕಷ್ಟಕರವಾಗಿದೆ. ನ್ಯಾಯವು ಜನರ ಮನೆಬಾಗಿಲಿಗೆ ತಲುಪಬೇಕಾದ ಮೂಲಭೂತ ಸಿದ್ಧಾಂತದ…

Prakhara News
- Sponsored -
Ad imageAd image
Weather
19°C
New York
clear sky
20° _ 18°
52%
4 km/h
Tue
26 °C
Wed
26 °C
Thu
29 °C
Fri
32 °C
Sat
31 °C

Follow US

Most Read

Discover Categories

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ರಾಘವೇಂದ್ರ ರಾವ್ ಮರು ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾದ ಪದಾಧಿಕಾರಿಗಳ…

Prakhara News

BREAKING NEWS…!!! ಇರಾನ್ ಶಾಲೆಯ ಮೇಲೆ ಇಸ್ರೇಲ್-ಅಮೆರಿಕಾ ಕ್ಷಿಪಣಿ ದಾಳಿ ; 40 ಪುಟ್ಟ ಹೆಣ್ಣು ಮಕ್ಕಳು ಬಲಿ!

ಇಸ್ರೇಲ್-ಯುಎಸ್ ವೈಮಾನಿಕ ದಾಳಿಯಲ್ಲಿ ಬಾಲಕಿಯರ ಶಾಲೆಯ 40 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ವೈಮಾನಿಕ ದಾಳಿಯ ವರದಿಗಳು…

Prakhara News

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ಕಬಕ-ಪುತ್ತೂರು ರೈಲ್ವೆ ನಿಲ್ದಾಣದ ಬಳಿಯ ಹಾರಾಡಿ ಬ್ರಿಡ್ಜ್ ಸಮೀಪ ರೈಲು ಡಿಕ್ಕಿಯಾಗಿ ಯುವಕನೊಬ್ಬ…

Prakhara News

ಎ.20 ರಂದು : ಮಂಗಳೂರು ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ  ಸುವರ್ಣ ಸಂಭ್ರಮ ಹಾಗೂ ಸಮಾವೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ…

Prakhara News

ಮಂಗಳೂರು: 36ನೇ ಪದವು ಪೂರ್ವ ವಾರ್ಡಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಚಾಲನೆ

ಮಂಗಳೂರು : ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ - ಸರಿಪಳ್ಳ…

Prakhara News

ಎಪ್ರಿಲ್ 12 ರಂದು ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ ಬಾರದೆ ನಾಪತ್ತೆ

ಕೊಣಾಜೆ : ಎಪ್ರಿಲ್ 12 ರಂದು ಪ್ರೆಂಡ್ಸ್ ಜೊತೆ ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ…

Prakhara News

ಕೇರಳ ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: Yemen ಗಲ್ಲು ಶಿಕ್ಷೆ ರದ್ದಾಗಿಲ್ಲ- MEA ಸ್ಪಷ್ಟನೆ

ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಯೂಟ್ಯೂಬರ್ ಮಂಗಳೂರಿನಲ್ಲಿ ಅರೆಸ್ಟ್

ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್‌ಪೋರ್ಟ್‌ನಲ್ಲಿ ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು…

Prakhara News

Follow Writers

Prakhara News 1213 Articles
- Sponsored -
Ad image