ಪಾಕಿಸ್ತಾನ ಮೂಲದ ಶಂಕಿತ ಐ.ಎಸ್‌.ಐ.ಎಸ್ ಸಂಪರ್ಕ, ಇಬ್ಬರು ಯುವಕರ ಬಂಧನ.

ದಾವಣಗೆರೆ : ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ದಾವಣಗೆರೆ ಮತ್ತು ತುಮಕೂರು ಜಿಲ್ಲೆಯ ಇಬ್ಬರು ಯುವಕರನ್ನು ಕರ್ನಾಟಕ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ತುಮಕೂರು ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ದಾವಣಗೆರೆಯ ಬಿಡಿ ಲೇಔಟ್ ನಿವಾಸಿ 22 ವರ್ಷದ ಜಮೀರ್ ಖಾನ್ ಹಾಗೂ ತುಮಕೂರಿನ ಅಲ್ಲಾಭಕ್ಷಿ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆರೋಪಿಗಳು ಪಾಕಿಸ್ತಾನ ಮೂಲದ ಶಾಬಾಸ್ ಭುಟ್ಟಿ ಮತ್ತು ರಾಣಾ ಉನೇನ್ ಎಂಬವರೊಂದಿಗೆ ವಾಟ್ಸಾಪ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ…

Prakhara News

ಮಂಗಳೂರಿನಲ್ಲಿ ಮತ್ತೊಂದು ಸೈಬರ್ ವಂಚನೆ..! ಪಾರ್ಸಲ್ ಹೆಸರಲ್ಲಿ ಮಹಿಳೆಗೆ ಬರೋಬ್ಬರಿ 6 ಲಕ್ಷದ 84 ಸಾವಿರ ರೂಪಾಯಿ ಪಂಗನಾಮ

ಮಂಗಳೂರು : ದುಬೈನಿಂದ ಕಳುಹಿಸಿದ ಬೆಲೆಬಾಳುವ ಪಾರ್ಸಲ್ ನೀಡುವುದಾಗಿ ನಂಬಿಸಿ ಮಂಗಳೂರಿನ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ₹6,84,500 ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ನಗರದ ನಿವಾಸಿ 44 ವರ್ಷದ ಮಹಿಳೆಯ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ ಪಾರ್ಸಲ್ ಕಳುಹಿಸುತ್ತಿದ್ದರು. ಇದನ್ನು ಬಂಡವಾಳ ಮಾಡಿಕೊಂಡ ವಂಚಕರು, ಏಪ್ರಿಲ್ 21 ರಂದು ಲಂಡನ್‌ನ ನಂಬರ್‌ನಿಂದ ವಾಟ್ಸ್ ಆ್ಯಪ್ ಕರೆ ಮಾಡಿ, “ನಿಮ್ಮ ಪತಿ ಫೆಡ್‌ಎಕ್ಸ್ ಕಾರ್ಗೋ ಮೂಲಕ ಪಾರ್ಸಲ್ ಕಳುಹಿಸಿದ್ದಾರೆ” ಎಂದು ನಂಬಿಸಿದ್ದರು.…

Prakhara News

ಬೆಳ್ತಂಗಡಿ: ಶಿಬಾಜೆ ಸಾರಾ ಫಾರ್ಮ್ಸ್‌ ಉದ್ಯೋಗಿ ಶ್ರೀಧರ್‌ ಸಾವಿನ ಪ್ರಕರಣ – ಮರುತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ಸ್‌ ಉದ್ಯೋಗಿ ಶ್ರೀಧರ್‌ ಸಾವಿನ ಪ್ರಕರಣದ ಮರು ತನಿಖೆಗೆ ಎಸ್ ಐಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ಗರಂ ಆದ ಬೆನ್ನಲ್ಲೇ ಇದೀಗ ಎಸ್ ಐಟಿ ರಚನೆ ಮಾಡಿದ್ದು. ಬೆಳ್ತಂಗಡಿ ತಾಲೂಕಿನಲ್ಲಿ ಧರ್ಮಸ್ಥಳ ಪ್ರಕರಣದ ಬಳಿಕ ಇದೀಗ ಮತ್ತೊಂದು ಎಸ್ ಐಟಿ ರಚನೆಯಾಗಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್,…

Prakhara News
- Sponsored -
Ad imageAd image

Most Read

Discover Categories

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್;ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ…

Prakhara News

ಮೂಡುಬಿದಿರೆ: ಮಿನಿ ಗೂಡ್ಸ್ ಟೆಂಪೋಗೆ KSRTC ಬಸ್‌ ಡಿಕ್ಕಿ- ಟೆಂಪೊ ಚಾಲಕ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಡಿಕ್ಕಿ…

Prakhara News

ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…

Prakhara News

BREAKING NEWS..! ಉಡುಪಿ : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ..!

ಉಡುಪಿ : ಜಿಲ್ಲೆಯ ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು…

Prakhara News

ಬಸ್ ಗಳ ಸಮಸ್ಯೆ – ಆರ್ ಟಿಓ ಕಚೇರಿಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಸಭೆ

ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೆಲವೆಡೆ ಖಾಸಗಿ ಸಿಟಿ ಬಸ್ ಗಳು ಸೇರಿದಂತೆ ಕೆ.ಎಸ್.ಆರ್.ಟಿ.ಸಿ…

Prakhara News

ಮನೆ ಮೇಲ್ಛಾವಣಿ ಕುಸಿದು ಮೂವರು ಸಾವು ಕೇಸ್ : ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ಘೋಷಣೆ

ಮಂಗಳೂರು: ಮಂಗಳೂರಿನಲ್ಲಿ ಬುಧವಾರ ಅತ್ಯಂತ ಹೃತಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕಂಕನಾಡಿ ಸಮೀಪದ ನಾಗೋರಿಯಲ್ಲಿ ನಿರಂತರ ಮಳೆಯಿಂದಾಗಿ…

Prakhara News

ಗಾಂಜಾ ಮಾರಾಟ ಮತ್ತು ಸೇವನೆ ಸುಳ್ಯದ ಯುವಕ ಹಾಗೂ ಒಬ್ಬ ಮಹಿಳೆ ಸೇರಿ ಐದು ಜನರ ಬಂಧನ

ಮಡಿಕೇರಿ : ಗಾಂಜಾ ಮಾರಾಟ ಮತ್ತು ಸೇವನೆ ಆರೋಪದಡಿಯಲ್ಲಿ ಸುಳ್ಯದ ಯುವಕ ಹಾಗೂ ಒಬ್ಬಳು ಮಹಿಳೆ…

Prakhara News

ರಾಸಲೀಲೆ ಕೇಸ್ ಡಿಜಿಪಿ ರಾಮಚಂದ್ರರಾವ್ ಅಮಾನತು..!!

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರರಾವ್ ಅವರ ತಲೆದಂಡ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣದ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬಂಟ್ವಾಳ: ಆನ್ಲೈನ್ ಕೊರಿಯರ್ ಪಾರ್ಸೆಲ್ ವಂಚನೆ- 2.35 ಲಕ್ಷ ರೂ. ಕಳೆದುಕೊಂಡ ಮಹಿಳೆ

ಮಂಗಳೂರು: ದುಬಾರಿ ಉಡುಗೊರೆಗಳನ್ನು ತುಂಬಿದ ಕೊರಿಯರ್ ಪಾರ್ಸೆಲ್ ನೀಡುವುದಾಗಿ ನಂಬಿಸಿ ವಂಚಕರು ದಾರಿ ತಪ್ಪಿಸಿದ ಆನ್ ಲೈನ್ ಹಗರಣದಲ್ಲಿ ಬಂಟ್ವಾಳದ ಮಹಿಳೆಯೊಬ್ಬರು 2.35 ಲಕ್ಷ ರೂ.ಗಳನ್ನು ಕಳೆದುಕೊಂಡ ಘಟನೆ ನಡೆದಿದೆ. ಕಳೆದ ವರ್ಷ ಡಿಸೆಂಬರ್ 3 ರಂದು ದೆಹಲಿಯಲ್ಲಿ ಡಿಎಚ್ಎಲ್ ಎಕ್ಸ್ಪ್ರೆಸ್…

Prakhara News

Follow Writers

Prakhara News 1611 Articles
- Sponsored -
Ad image