ಕೇರಳ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮದ್ಯ ನಿಷೇಧ – ಜಿಲ್ಲಾಧಿಕಾರಿ ಆದೇಶ

ಮಂಗಳೂರು : ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ರ ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಹಾಗೂ ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ”(ಆಡಿಥಿ ಆಚಿಥಿ) ಎಂದು ಘೋಷಿಸಲಾಗಿದೆ. ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ…

Prakhara News

ಧರ್ಮಸ್ಥಳ ಪ್ರಕರಣ: ಬುರುಡೆ ರಹಸ್ಯಕ್ಕಾಗಿ ಅನಾಮಿಕ ವ್ಯಕ್ತಿ ಜತೆ ಕಾಡಿಗೆ ತೆರಳಿದ ಎಸ್ಐಟಿ

ಧರ್ಮಸ್ಥಳ ಪ್ರಕರಣದ ರಸಹ್ಯವನ್ನು ಪತ್ತೆ ಹಚ್ಚಲು ನೇತ್ರಾವತಿ ಸ್ನಾನಘಟ್ಟದ ಬಳಿ ಎಸ್ಐಟಿ ಕಾರ್ಯಾಚರಣೆ ಗೆ ಇಳಿದಿದೆ. ಬುರುಡೆ ರಹಸ್ಯ ಹೇಳ್ತೀನಿ ಎಂದಿರುವ ಅನಾಮಿಕ ವ್ಯಕ್ತಿಯನ್ನು ಕರೆತಂದು ಸ್ಥಳ ಮಹಜರು ಪ್ರಕ್ರಿಯೆ ನಡೆಯುತ್ತಿದೆ. ದೂರುದಾರ ಮಣ್ಣು ಮಾಡಿದ್ದಾನೆ ಎನ್ನಲಾಗಿರುವ ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಸತತವಾಗಿ ಎರಡು ದಿನಗಳ ವಿಚಾರಣೆ ಬಳಿಕ 3ನೇ ದಿನವಾದ ಇಂದು ಅನಾಮಿಕ ವ್ಯಕ್ತಿಯನ್ನು ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದಾರೆ. ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ಹಾಗೂ FSL ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ. ಆ ಜಾಗದಲ್ಲಿ…

Prakhara News

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಂಗ್ರೇಸ್ ಪಕ್ಷದ ರಾಜಕೀಯ ಕಾರ್ಯಕ್ರಮ ಆಯೋಜನೆಯಿಂದ ಭಕ್ತರ ಭಾವನೆಗಳಿಗೆ ಧಕ್ಕೆ – ದ.ಕ ಜಿಲ್ಲಾ ಬಿಜೆಪಿ

ಮಂಗಳೂರು : ಪುತ್ತೂರಿನ ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಶತಮಾನಗಳ ಕಾಲ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಆದರೆ ಇತ್ತೀಚೆಗೆ ದೇವಸ್ಥಾನದ ಸಭಾಭವನವನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಂಡಿರುವುದು ಮತ್ತು ಅದರ ಬ್ಯಾನರ್‌ಗಳು ದೇವಸ್ಥಾನದ ವೇದಿಕೆಯಲ್ಲಿ ಇನ್ನೂ ಪ್ರದರ್ಶಿತವಾಗಿರುವುದು ದೇವಸ್ಥಾನದ ಪಾವಿತ್ರ್ಯತೆಯನ್ನು ಹಾಳು ಮಾಡುವ ದುಃಖಕರ ಘಟನೆಯಾಗಿದೆ. ದೇವಸ್ಥಾನದ ಸಭಾಭವನದಲ್ಲಿ ನಡೆದ “ಮಹಿಳಾ ಸಂಭ್ರಮ” ಎಂಬ ಕಾರ್ಯಕ್ರಮದ ಬ್ಯಾನರ್‌ಗಳಲ್ಲಿ ಸ್ಪಷ್ಟವಾಗಿ ಕಾಂಗ್ರೇಸ್ ನ ರಾಜಕೀಯ ವ್ಯಕ್ತಿಗಳ ಚಿತ್ರಗಳು ಮತ್ತು ಪ್ರಚಾರದ ಅಂಶಗಳು ಕಾಣಿಸುತ್ತಿವೆ. ದೇವಸ್ಥಾನದ ಆವರಣವನ್ನು ರಾಜಕೀಯ ವೇದಿಕೆಯಾಗಿ ಬಳಸುವುದು ಭಕ್ತರ ಭಾವನೆಗಳಿಗೆ…

Prakhara News
- Sponsored -
Ad imageAd image

Most Read

Discover Categories

ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ..!!

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ. ಕ್ರ.16/2018 u/s 376(2)(j)(n), 506 ipc & pocso…

Prakhara News

ಹೆಂಡತಿ ಕಾಣೆಯಾಗಿದ್ದಾಳೆ ಎಂಬ ನಿಗೂಢ ಜಾಹೀರಾತು ಫಲಕ..!!

ಬೆಂಗಳೂರು: ಕಳೆದ ಕೆಲವು ದಿನಗಳಿಂದ, ಬೆಂಗಳೂರು ನಗರದಾದ್ಯಂತ “ಅತುಲ್ ಪತ್ನಿ ಕಾಣೆಯಾಗಿದ್ದಾಳೆ”, ಸೆಂತಿಲ್ ಪತ್ನಿ ಕಾಣೆಯಾಗಿದ್ದಾಳೆ”,…

Prakhara News

 ನಾಳೆ ಸೆ. 27ರಂದು ಫುಡ್ ಫೆಸ್ಟ್, ಸೆ. 28ರಂದು ಪುತ್ತೂರುದ ಪಿಲಿಗೊಬ್ಬು

ಪುತ್ತೂರಿನ ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು…

Prakhara News

‘ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ’ – ಸಂಸದ ಕ್ಯಾ. ಚೌಟ

ನವದೆಹಲಿ : ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ…

Prakhara News

ಮಳೆ ನಿಂತ ಬಳಿಕ ಕೊಡೆ ಬಿಡಿಸಿದಂತಾಗಿದೆ ಕಾಂಗ್ರೆಸ್ ನಾಯಕರ ಸ್ಥಳ ವೀಕ್ಷಣೆ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ತಾವು ಶ್ರಮವಹಿಸಿ ಮಂಜೂರು ಮಾಡಿಸಿದ ಅಭಿವೃದ್ಧಿ ಕಾಮಗಾರಿಗಳ…

Prakhara News

ಮೂಡುಬಿದಿರೆ: ಮಿನಿ ಗೂಡ್ಸ್ ಟೆಂಪೋಗೆ KSRTC ಬಸ್‌ ಡಿಕ್ಕಿ- ಟೆಂಪೊ ಚಾಲಕ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಡಿಕ್ಕಿ…

Prakhara News

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಆರೋಪದಡಿ ಯುವಕನೋರ್ವನನ್ನುಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ,ಕಬಕ ನಿವಾಸಿ ಪ್ರಶಾಂತ್…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬ್ಯಾರಿ ಸಾಹಿತ್ಯ ಅಕಾಡೆಮಿ ಅಸ್ತಿತ್ವದಲ್ಲಿದೆಯೇ?” – ಕಾರ್ಯಚಟುವಟಿಕೆಗಳ ಸ್ಥಗಿತದ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ;ಮಹಮ್ಮದ್ ಅಸ್ಗರ್

ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಬ್ಯಾರಿ ಸಾಹಿತ್ಯ ಅಕಾಡೆಮಿಯು, ರಹೀಮ್ ಉಚ್ಚಿಲ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸದಾ ಸಕ್ರಿಯವಾಗಿದ್ದು, ಬ್ಯಾರಿ ಭಾಷೆ–ಸಾಹಿತ್ಯ–ಸಂಸ್ಕೃತಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಕಾರ್ಯಚಟುವಟಿಕೆಗಳು, ಸಾಹಿತ್ಯಿಕ ಕಾರ್ಯಕ್ರಮಗಳು, ಪ್ರಶಸ್ತಿ ಪ್ರದಾನಗಳು ಹಾಗೂ ಪ್ರಕಟಣೆಗಳು ನಿಯಮಿತವಾಗಿ ನಡೆಯುತ್ತಿದ್ದವು. ಆದರೆ ಇತ್ತೀಚಿನ…

Prakhara News

Follow Writers

Prakhara News 959 Articles
- Sponsored -
Ad image