ಬೆಂಗಳೂರು : 16 ನೇ ಮಹಡಿಯಿಂದ ಬಿದ್ದು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ಮೂಲದ ಯುವಕ ಸಾವು.

ಬೆಂಗಳೂರು : 16 ನೇ ಮಹಡಿಯಿಂದ ಬಿದ್ದು (ಸ್ಕಿಜೋಫ್ರೆನಿಯಾ)ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿ ಪ್ರಿನ್ಸ್ ಟೌನ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮಂಗಳೂರು ಮೂಲದ ಕಿಶೋರ್ ಮತ್ತು ಜಯಶ್ರೀ ದಂಪತಿಗಳ ಪುತ್ರ ನಿಕ್ಷೇಪ್ (26) ಸ್ಥಳದಲ್ಲೇ ಸಾವನಪ್ಪಿದ ಯುವಕ.ಯೂರೋಪ್ನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಮುಗಿಸಿ ಬಂದಿದ್ದ ಈತಇತ್ತೀಚೆಗೆ ತಂದೆಯ ಮೇಲೂ ಅಟ್ಯಾಕ್ ಮಾಡಿದ್ದ ಅರೋಪ ಕೇಳಿಬಂದಿತ್ತುಕಳೆದೆರಡು ದಿನದಿಂದ ಹೆಸರಘಟ್ಟದ ಗೌಡಿಯ ಮಠದಲ್ಲಿದ್ದ ಮೃತ ನಿಕ್ಷೇಪ್,ಇಂದು ಅಪಾರ್ಟ್ಮೆಂಟ್ಗೆ ಬಂದಿದ್ದು, ಮನೆಗೆ ಬಾರದೆ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪಾರ್ಟ್ಮೆಂಟ್ ನಿವಾಸಿಗಳಿಂದ…

Prakhara News

ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ, ಅಂಚೆ…

Prakhara News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೂರು ಟೋಲ್ ಗೇಟ್ ಸ್ಥಾಪಿಸಲು ಸರ್ಕಾರ ನಿರ್ಧಾರ: ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೋಲ್‌ಗೇಟ್‌ಗಳ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ 3 ಟೋಲ್‌ಗೇಟ್‌ಗಳು ಕಾರ್ಯನಿರ್ವಹಿಸುತ್ತಿರುವುದರ ನಡುವೆಯೇ, ಇನ್ನೂ 3 ಟೋಲ್‌ಗೇಟ್‌ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮದ ಪ್ರಕಾರ, ಒಂದು ಟೋಲ್‌ಗೇಟ್‌ನಿಂದ ಮತ್ತೊಂದು ಟೋಲ್‌ಗೇಟ್‌ಗೆ ಕನಿಷ್ಠ 60 ಕಿ.ಮೀ ಅಂತರ ಇರಬೇಕು. ಆದರೆ ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಿಂದ ಸುಮಾರು 30 ಕಿ.ಮೀ ಅಂತರದಲ್ಲಿ ತಲಪಾಡಿ ಟೋಲ್‌ಗೇಟ್ ಮತ್ತು 42 ಕಿ.ಮೀ ಅಂತರದಲ್ಲಿ ಹೆಜಮಾಡಿ ಟೋಲ್‌ಗೇಟ್ ಇರುವುದರಿಂದ…

Prakhara News
- Sponsored -
Ad imageAd image
Weather
25°C
New York
overcast clouds
26° _ 23°
61%
6 km/h
Sat
26 °C
Sun
24 °C
Mon
28 °C
Tue
29 °C
Wed
26 °C

Follow US

Most Read

Discover Categories

ಮಸ್ಕತ್ : ಒಮಾನ್‌ನಲ್ಲಿ ಭೀಕರ ರಸ್ತೆ ಅಪಘಾತ : ಕಾಪುವಿನ ಯುವಕ ಸೇರಿ ಮೂವರು ಸಾವು.

ಮಸ್ಕತ್ : ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ ಭೀಕರ…

Prakhara News

ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ- ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ…

Prakhara News

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಎಡಿಸಿ ಮೇಜರ್ ರಿಷಬ್ ಸಂಬ್ಯಾಲ್ ಸೇನೆಯಿಂದ ನಿವೃತ್ತಿ..!

ನವದೆಹಲಿ : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬೆಂಗಾವಲಾಗಿ ನಿಂತು ತಮ್ಮ ಶಿಸ್ತು ಮತ್ತು…

Prakhara News

ಮಂಗಳೂರು : ಭೂ ವ್ಯವಹಾರದ ಜಗಳ: ಸ್ಕೂಟಿಗೆ ಡಿಕ್ಕಿ ಹೊಡೆದು ಕೊಲೆಗೆ ಯತ್ನ

ಮಂಗಳೂರು: ಭೂ ವ್ಯವಹಾರದ ವ್ಯಾಜ್ಯದ ಕೋಪದಿಂದ ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊ ತೆದು…

Prakhara News

ಮೂಡುಬಿದಿರೆ: ಕಾರು–ಗೂಡ್ಸ್ ಟೆಂಪೋ ಮುಖಾಮುಖಿ ಡಿಕ್ಕಿ- ಹಲವರಿಗೆ ಗಾಯ

ಮೂಡುಬಿದಿರೆ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್‌ ಟೆಂಪೋ ನಡುವೆ ಸಂಭವಿಸಿದ…

Prakhara News

ಬಂಟ್ವಾಳ: ಕಾರು–ಸ್ಕೂಟರ್ ಭೀಕರ ಅಪಘಾತ; ಯುವಕ ಸಾವು

ಬಂಟ್ವಾಳ: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ…

Prakhara News

ಶಿರಸಿ: ಕೊಲೆ ಪ್ರಕರಣದಲ್ಲಿ ಆರೋಪಿಗಳು ಖುಲಾಸೆ

ಶಿರಸಿ: 2019 ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ…

Prakhara News

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಂಗ್ರೇಸ್ ಪಕ್ಷದ ರಾಜಕೀಯ ಕಾರ್ಯಕ್ರಮ ಆಯೋಜನೆಯಿಂದ ಭಕ್ತರ ಭಾವನೆಗಳಿಗೆ ಧಕ್ಕೆ – ದ.ಕ ಜಿಲ್ಲಾ ಬಿಜೆಪಿ

ಮಂಗಳೂರು : ಪುತ್ತೂರಿನ ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಶತಮಾನಗಳ ಕಾಲ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಫಾರಿನ್ ಸ್ಟೈಲ್ ಪ್ರಪೋಸ್ ನೆಪದಲ್ಲಿ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

ಬೆಂಗಳೂರು: ಪ್ರೀತಿಯ ಹೆಸರಲ್ಲಿ ಮನುಷ್ಯ ಎಷ್ಟು ಕ್ರೂರಿಯಾಗಬಹುದು ಎಂಬುದಕ್ಕೆ ರಾಜಧಾನಿಯ ಅಂಜನಾನಗರದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. “ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡುತ್ತೇನೆ” ಎಂದು ನಂಬಿಸಿ, ಲಿವ್-ಇನ್ ಸಂಬಂಧದಲ್ಲಿದ್ದ ಪ್ರಿಯಕರನ ಕೈಕಾಲು ಕಟ್ಟಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ…

Prakhara News

Follow Writers

Prakhara News 1669 Articles
- Sponsored -
Ad image