Hot News
- Quick Links
- Technology
- Business
- Science
- Covid-19 Statistics
ಬೆಂಗಳೂರು: ನಟ ಉಪೇಂದ್ರ ಪ್ರಿಯಾಂಕ ಮೊಬೈಲ್ ಹ್ಯಾಕ್ ಆಗಿದೆ ಎನ್ನಲಾಗಿದ್ದು, ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್ನಿಂದ ಅಥಾವ ಪ್ರಿಯಾಂಕ ಅವರ ನಂಬರ್ನಿಂದ ಯಾವುದೇ ಮೆಸೆಜ್ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ ಅಂತ ಅವರು ಹೇಳಿದ್ದಾರೆ. ದಯವಿಟ್ಟು ಈ ಬಗ್ಗೆ ಎಲ್ಲರಿಗೂ ಮಾಹಿತಿಯನ್ನು ನೀಡಿ ಅಂತ ಹೇಳಿದ್ದಾರೆ. ಈ ಬಗ್ಗೆ ದಂಪತಿಗಳಿಬ್ಬರು ದೂರು ನೀಡಲು ಸದಾಶಿವನಗರದಲ್ಲಿರುವ ಪೊಲೀಸ್ ಠಾಣೆಗೆ ತೆರಳಿದ್ದು, ದೂರು ನೀಡಲಿದ್ದಾರೆ ಎನ್ನಲಾಗಿದೆ.


ಸೋಷಿಯಲ್ ಮೀಡಿಯಾದಲ್ಲಿ, ಮಾಧ್ಯಮಗಳಲ್ಲಿ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿಯೇ ಸಖತ್ ವೈರಲ್ ಆಗ್ತಿದೆ. ಇದೀಗ ಇವರ ಮದ್ವೆ ಅಗಸ್ಟ್ ೨೮ಕ್ಕೆ ನಡೆಯಲಿದ್ದು ಅನುಶ್ರೀ-ರೋಷನ್ ಪರಸ್ಪರ ಪರಿಚಯವಾಗಲು ನಟ ಪುನೀತ್ ರಾಜ್ಕುಮಾರ್ ಅವರೇ ಕಾರಣ ಎನ್ನಲಾಗುತ್ತಿದೆ. ಅಷ್ಟಕ್ಕೂ ಇವರದ್ದು ಸಂಪೂರ್ಣ ಅರೇಂಜ್ ಮ್ಯಾರೇಜ್ ಅಲ್ಲ ಎನ್ನಲಾಗುತ್ತಿದೆ. ಅನುಶ್ರೀ ಅವರಂತೆ ರೋಷನ್ ಕೂಡಾ ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಂತೆ. ಪುನೀತ್ ನಿವಾಸದಲ್ಲಿ ಅನುಶ್ರೀ ಹಾಗೂ ರೋಷನ್ ಪರಿಚಯ ಆದರು. ಪುನೀತ್ ನಿರ್ಮಿಸಿದ ‘ಗಂಧದ ಗುಡಿ’ ಡಾಕ್ಯುಮೆಂಟರಿ ಅವರು ನಿಧನ ಹೊಂದಿದ ಬಳಿಕ ರಿಲೀಸ್ ಆಯಿತು.…
ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಯೋಗೀತಾಳ ಪಕ್ಕದ ರೂಮಿನಲ್ಲಿಯೇ ವಾಸವಾಗಿದ್ದ ಸ್ನೇಹಿತೆಯನ್ನೇ ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಖೇಣಿ ಬಾವಿಕೇರಿ ಗ್ರಾಮದ ಸುಷ್ಮಾ ಅಣ್ಣಪ್ಪ ನಾಯ್ಕ(31) ಬಂಧಿತ ಆರೋಪಿ. ಯೋಗೀತಾ ತನ್ನ ಇಬ್ಬರು ಗೆಳತಿಯರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅವರಿಬ್ಬರು ಮೇ 12ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ಹೋಗಿದ್ದರು. ಇವರು ಕೆಲಸ ಮುಗಿಸಿ ಬುಧವಾರ ಬೆಳಗ್ಗೆ ರೂಮಿಗೆ ಬಂದು ನೋಡಿದಾಗ ಯೋಗೀತಾ…

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್…
ಉಡುಪಿ: ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿಳಿದ ಘಟನೆ ಕೋಟ ಸಾಹೇಬ್ರಕಟ್ಟೆ…
ಮಂಗಳೂರು : ಬರ್ಗರ್, ಪಿಝಾ ಸೇರಿದಂತೆ ಜಂಕ್ ಫುಡ್ಗಳಿಂದ ಸಾಕಷ್ಟು ರೋಗಗಳಿಗೆ ಕಾರಣವಾಗುತ್ತಿರುವುದ ರಿಂದ 10ನೆ…
ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನಲ್ಲಿ ಒಂದು ಕೋಟಿ ರೂ. ವಿಶೇಷ…
ಬಂಟ್ವಾಳ: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ…
ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು…
ಬೆಂಗಳೂರು: ಜನರ ಆರೋಗ್ಯ ಹಿತದೃಷ್ಟಿಯಿಂದ ಜಾರಿಗೆ ತರಲಾಗಿರುವ ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಗುಟ್ಕಾ ಹಾಗೂ…
ಮಂಗಳೂರು : ಶ್ರೀ ಕ್ಷೇತ್ರ ಅರ್ಕುಳ ಧರ್ಮದೇವತೆಗಳ ಅನುಗ್ರಹ ಹಾಗೂ ಭಕ್ತಾದಿಗಳ ನಿರಂತರ ಸಹಕಾರದಿಂದ ಕ್ಷೇತ್ರದಲ್ಲಿ ಅನೇಕ…
Confirmed
65.10M
Death
6.60M
ಧಾರವಾಡ: ಧಾರವಾಡದಲ್ಲಿ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19). ಝಕಿಯಾ ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದು , ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಳು. ಮಂಗಳವಾರ…

Sign in to your account