ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವಂತೆ ಎಚ್ಚರವಹಿಸಲು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಕರೆ

ಮುಲ್ಕಿ: ಜೂನ್ 30ರಿಂದ ಜುಲೈ 29ರವರೆಗೆ ರಾಜ್ಯದಲ್ಲಿ ನಡೆಯಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮನೆಗಳಿಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮನವಿ ಮಾಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಯಾಗದಿದ್ದಲ್ಲಿ ಭವಿಷ್ಯ ದಲ್ಲಿ ವಿವಿಧ ಸರ್ಕಾರಿ ಸೇವೆಗಳು ಹಾಗೂ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಸಂದರ್ಭದಲ್ಲಿ ಅವಕಾಶ ವಂಚಿತರಾಗಿ ತೊಂದರೆಗಳು ಉಂಟಾಗುವ ಸಾಧ್ಯತೆ ಇರುವುದು. ಬಡತನ, ದಾಖಲೆಗಳ ಕೊರತೆ, ಸ್ಥಳಾಂತರ, ಅಂಗವೈಕಲ್ಯ…

Prakhara News

ಎನ್‌ಎಂಪಿಎ ಶಾಲೆಯನ್ನು ವಿಲೀನಗೊಳಿಸಿದರೆ ಬೀದಿಗಿಳಿದು ಹೋರಾಟ: ಅಧಿಕಾರಿಗಳಿಗೆ ಮಾಜಿ ಶಾಸಕ ಮೊಯ್ದಿನ್ ಬಾವಾ ಎಚ್ಚರಿಕೆ

ಮಂಗಳೂರು : ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಕಟ್ಟಡವಲ್ಲ, ಬದಲಾಗಿ ನವಮಂಗಳೂರು ಬಂದರಿಗಾಗಿ ತಮ್ಮ ಭೂಮಿಯನ್ನು ತ್ಯಾಗ ಮಾಡಿದ ಕುಟುಂಬಗಳ ಮಕ್ಕಳ ಭವಿಷ್ಯದ ಕೇಂದ್ರವಾಗಿದೆ. ಚಿತ್ರಾಪುರ, ಹೊಸಬೆಟ್ಟು, ಸುರತ್ಕಲ್, ಕಾಟಿಪಳ್ಳ ಮತ್ತು ಕೃಷ್ಣಾಪುರ ಭಾಗದ ನೂರಾರು ಬಡ ವಿದ್ಯಾರ್ಥಿಗಳು ಈ ಶಾಲೆಯನ್ನು…

Prakhara News

ಬಂಟ್ವಾಳದಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಮೃತ್ಯು, ಹಲವು ವಿದ್ಯಾರ್ಥಿಗಳಿಗೆ ಗಾಯ – ಸಚಿವ ಯು.ಟಿ. ಖಾದರ್ ಸಂತಾಪ

ಮಂಗಳೂರು: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ ಬಸ್ಸಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಬಾಲಕಿ ದುರ್ಘಟನೆಯಲ್ಲಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುಃಖದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಆಳವಾದ ಸಾಂತ್ವನವನ್ನು ಸೂಚಿಸಿದ್ದಾರೆ. ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಭಾಗವಹಿಸಲು ವಿದೇಶ ಪ್ರವಾಸ ಕೈಗೊಂಡಿರುವ ಸಚಿವರು, ಘಟನೆಯ ಕುರಿತು…

Prakhara News
- Sponsored -
Ad imageAd image
Weather
22°C
New York
overcast clouds
22° _ 19°
67%
2 km/h
Sat
26 °C
Sun
27 °C
Mon
27 °C
Tue
26 °C
Wed
22 °C

Follow US

Discover Categories

ಸಿಗ್ನಸ್ ಸೊಲ್ಯೂಷನ್ಸ್ ಕಂಪೆನಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ: ವಿಶ್ವಕಪ್ ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ಗೌರವದ ಸನ್ಮಾನ

ಮಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜಾಗತಿಕ ಸಲಹಾ ಸಂಸ್ಥೆಯಾಗಿರುವ ಹೆಸರಾಂತ ಸಿಗ್ನಸ್ ಸೊಲ್ಯೂಷನ್ಸ್ ಕಂಪೆನಿಯಲ್ಲಿ ಅಂತರಾಷ್ಟ್ರೀಯ…

Prakhara News

ಬೆಂಗಳೂರಿನಲ್ಲಿ ಕೆಲಸಕ್ಕೆಂದು ಹೋದ ದೇರಳಕಟ್ಟೆಯ ಯುವಕ ನಾಪತ್ತೆ..!!

ಮಂಗಳೂರು: ಐ ಮೊಹಮ್ಮದ್ ನಿಯಾಜ್ (33) ಎಂಬವರು ದೇರಳಕಟ್ಟೆಯ ಎಸ್ ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು,…

Prakhara News

ಸುಳ್ಯ: ಯುವತಿಯ ಮೇಲೆ ಪತಿ ಸೇರಿ ಮೂವರಿಂದ ಹಲ್ಲೆ..!! ಪ್ರಕರಣ ದಾಖಲು

ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಶ್ರೀಮತಿ ಸಾಹಿತ್ಯಾ ರೈ (27) ಅವರ ಮೇಲೆ ಪತಿ ಹಾಗೂ…

Prakhara News

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ ; ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ..!

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿದ…

Prakhara News

ಉತ್ತರಕಾಶಿಯಲ್ಲಿ ಮೇಘಸ್ಪೋಟ- ಐವರು ಬಲಿ

ಉತ್ತರಕಾಶಿ : ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿಯಲ್ಲಿ ಮೇಘಸ್ಫೋಟವು ಭಾರಿ ವಿನಾಶವನ್ನುಂಟುಮಾಡಿದೆ. ಎನ್ಡಿಆರ್ಎಫ್ ಸೇರಿದಂತೆ ಎಲ್ಲಾ…

Prakhara News

ಪುತ್ತೂರು: ಯುವತಿಗೆ ಚೂರಿ ತೋರಿಸಿ ಬೆದರಿಕೆ ಆರೋಪ ; ಆರು ಮಂದಿ ಯುವಕರು ಪೊಲೀಸ್ ವಶಕ್ಕೆ.

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಚೂರಿ…

Prakhara News

ಸಾಲದ ಆಮಿಷ ತೋರಿಸಿ ಅನಿವಾಸಿ ಕನ್ನಡಿಗನಿಗೆ ₹21 ಲಕ್ಷ ಮೋಸ : ಪೊಲೀಸ್ ಪ್ರಕರಣ ದಾಖಲು

ಉಡುಪಿ : ಆನ್‌ಲೈನ್ ಸಾಲ ನೀಡುವುದಾಗಿ ನಂಬಿಸಿ ಕುವೈತ್‌ ನಲ್ಲಿರುವ ಅನಿವಾಸಿ ಕನ್ನಡಿಗರೊಬ್ಬರಿಗೆ ಲಕ್ಷಾಂತರ ರೂ.…

Prakhara News

ಮೂಡುಬಿದಿರೆ: ಪುತ್ತಿಗೆಯಲ್ಲಿ ಮಹಿಳೆ ಸಂಶಯಾಸ್ಪದ ಸಾವು; ಪತಿ ವಿರುದ್ಧ ಪ್ರಕರಣ ದಾಖಲು

ಮೂಡುಬಿದಿರೆ : ಪುತ್ತಿಗೆ ಗ್ರಾಮದ ವಿದ್ಯಾಗಿರಿ ಬಳಿಯ ಬಾಡಿಗೆ ವಸತಿಗೃಹದಲ್ಲಿ ವಾಸವಿದ್ದ ಸವಿತಾ ಎಂಬ ಮಹಿಳೆಯ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲವೆಂದು ಆರೋಪಿಸಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕುಳಿತಿದ್ದವನ ಕೈಯಿಂದಲೇ ಕಾಮಗಾರಿ ಉದ್ಘಾಟನೆಗೊಳಿಸಿದ ಶಾಸಕ ಅಶೋಕ್ ರೈ..!

ಪುತ್ತೂರು: ಭಾನುವಾರ ಕುಡಿಪ್ಪಾಡಿ ಗ್ರಾಮದಲ್ಲಿ ಕುತೂಹಲಕಾರಿ ಘಟನೆಯೊಂದು ಗ್ರಾಮಸ್ಥರ ಮುಂದೆ ಸಾಕ್ಷಿಯಾಗಿದೆ. ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಶಾಸಕರ ವಿರುದ್ದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರಿಕ್ಷಾ ಚಾಲಕನೋರ್ವನ ಕೈಯಿಂದಲೇ ಶಾಸಕ ಅಶೋಕ್ ರೈ…

Prakhara News

Follow Writers

Prakhara News 1445 Articles
- Sponsored -
Ad image