ಇಂದಿನಿಂದ “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: ಇಂದಿನಿಂದ ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಹೇಳಿದರು. ಸಿನಿಮಾ ಕುರಿತು:ತಾರಾಗಣ: ಆದಿತ್ಯ, ರಾಧಿಕಾ ಚೇತನ್, ನವೀನ್ ಡಿ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು, ಉಷಾ…

Prakhara News

ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ

ಮಂಗಳೂರು : ನಗರದ ಕೊಟ್ಟಾರ ಬಳಿಯ ಕಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ. ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ನಲ್ಲಿರುವ ಉದಯ ಕುಮಾರ್ ಎನ್ನುವವರಿಗೆ ಸೇರಿದ ಮನೆಯಾಗಿದ್ದು , ಮುಂಜಾನೆ 3.15 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡು ಮನೆಯಲ್ಲಿ ಮಲಗಿದ್ದ ಉದಯ್ ಕುಮಾರ್ ದಂಪತಿ ಹಾಗು ಇಬ್ಬರು ಮಕ್ಕಳು ಮನೆಯಿಂದ ಹೊರಬಂದಿದ್ದಾರೆ. ಸರಿಯಾದ ಸಮಯಕ್ಕೆ ಮನೆಯಿಂದ ಹೊರ ಬಂದಿದ್ದರಿಂದ ಮನೆಯವರಿಗೆ ಯಾವುದೇ ಹಾನಿ…

Prakhara News

ಮಂಗಳೂರು : ನಂತೂರು ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ಹಿಂಬದಿ ಸವಾರೆ ಸಾವು.

ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ, ಬಸ್ ಆಕೆಯ ಹೊಟ್ಟೆಯ ಮೇಲೆ…

Prakhara News
- Sponsored -
Ad imageAd image

Most Read

Discover Categories

ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ…

Prakhara News

ಮಣಿಪಾಲ: ಬೈಕ್ ಕಳ್ಳತನ‌ ಪ್ರಕರಣ- ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್‌ನಗರದ ವೀರ ಮಾರುತಿ ಭಜನಾ ಮಂದಿರ…

Prakhara News

ಕುಂಭಮೇಳ ಖ್ಯಾತಿಯ ನಟಿ ಮೊನಾಲಿಸಾ, ಮುಸ್ಲಿಂ ಗೆಳೆಯನೊಂದಿಗಿನ ಸಂಬಂಧಕ್ಕೆ ಕುಟುಂಬದ ವಿರೋಧ: ಪೊಲೀಸರಿಗೆ ದೂರು…!

ತಿರುವನಂತಪುರಂ: ಕುಂಭಮೇಳದ ವೈರಲ್ ಹುಡುಗಿ ಖ್ಯಾತಿಯ ಮೊನಾಲಿಸಾ ಭೋಸ್ಲೆ ತನ್ನ ಗೆಳೆಯ ಫರ್ಮಾನ್ ಖಾನ್ ಜೊತೆ…

Prakhara News

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಅತ್ಯಂತ ಹಿರಿಯ ನಾಗರಿಕ ವ್ಯಕ್ತಿಯ ಅಂಗಾಂಗ ದಾನ

ಮಂಗಳೂರು: ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರ ಅಂಗಾಂಗ…

Prakhara News

ವಿನಯ ಹೆಗ್ಡೆ ಅವರಿಗೆರೆಡ್ ಕ್ರಾಸ್ ನಿಂದ ಶ್ರದ್ಧಾಂಜಲಿ ಸಭೆವಿನಯ ಹೆಗ್ಡೆ ಅವರ ಆದರ್ಶ ಸಮಾಜಕ್ಕೆ ಪ್ರೇರಣಾದಾಯಿ-ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ…

Prakhara News

ಮಣಿಪಾಲ: ಅಪಾರ್ಟ್‌ಮೆಂಟ್ ನಲ್ಲಿ ವೇಶ್ಯಾವಾಟಿಕೆ- ಓರ್ವನ ಬಂಧನ, ಮತ್ತೊಬ್ಬ ಪರಾರಿ

ಮಣಿಪಾಲದ ಈಶ್ವರ್ ನಗರದಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ಪೋಲಿಸರು ದಾಳಿ ನಡೆಸಿ ಅಕ್ರಮ ವೇಶ್ಯಾವಾಟಿಕೆ ದಂಧೆಯನ್ನು ಬಯಲು…

Prakhara News

ಗುಹೆಯಲ್ಲಿ ವಾಸವಾಗಿದ್ದ ತಾಯಿ-ಮಕ್ಕಳನ್ನು ರಷ್ಯಾಗೆ ಕಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಗೋಕರ್ಣದ ರಾಮತೀರ್ಥ ಬೆಟ್ಟದ ಗುಹೆಯೊಂದರಲ್ಲಿ ವಾಸವಿದ್ದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಷ್ಯಾಗೆ…

Prakhara News

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್,ತನಿಖೆಯಲ್ಲಿ ಹೈಡ್ರಾಮ ಬಯಲು ..!

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಪ್ರಕರಣಕ್ಕೆಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಸೆ.21ರಂದು ಸಂಭವಿಸಲಿದೆ ಖಂಡಗ್ರಾಸ ಸೂರ್ಯ ಗ್ರಹಣ

ಬೆಂಗಳೂರು: ಈ ವರ್ಷದ ಕೊನೆಯ ಸೂರ್ಯ ಗ್ರಹಣ ಮಹಾಲಯ ಅಮವಾಸ್ಯೆ ದಿನವಾದ ಸೆ.21ರಂದು ಸಂಭವಿಸಲಿದೆ. ಆ ಮೂಲಕ ಖಗೋಳದಲ್ಲಿ ನಡೆಯಲಿರುವ ಮತ್ತೊಂದು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಖಗೋಲ ಆಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಕೇವಲ ಹದಿನೈದು ದಿನಗಳ ಅಂತರದಲ್ಲಿ ಸೂರ್ಯ-ಚಂದ್ರ ಗ್ರಹಣಕ್ಕೆ ಖಗೋಳ ಸಾಕ್ಷಿಯಾಗುತ್ತಿದ್ದು,…

Prakhara News

Follow Writers

Prakhara News 1619 Articles
- Sponsored -
Ad image