ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ. ಇಂದು ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆ ವೇಳೆ ಮಲಗಿದ್ದ ಮನೆ ಮಂದಿ ಹೊರಬಂದಿರುವುದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಅದು ಆರ್ ಸಿಸಿ ಮನೆಯಾಗಿದ್ದು, ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ ಸೊತ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ…

Prakhara News

ಮುಂಬಯಿ : ಬಂಟರವಾಣಿ ಪತ್ರಿಕೆಯ ಸಂಪಾದಕರ ಮೇಲೆ ಹಲ್ಲೆ….!!

ಮುಂಬಯಿ : ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದಿದ್ದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಬಂಟರವಾಣಿ ಪತ್ರಿಕೆಯ ಸಂಪಾದಕ ಅಶೋಕ್ ಪಕ್ಕಳ ಮೇಲೆ ಮಾಡಿದ ಹಲ್ಲೆ ಈಗ ಬಾರಿ ಚರ್ಚೆಗೆ ಕಾರಣವಾಗಿದೆ. ಬಂಟರವಾಣಿ ಪತ್ರಿಕೆಯ ಸಂಪಾದಕ ಆಶೋಕ್ ಪಕ್ಕಳ ಅವರ ಮೇಲಿನ ಹಲ್ಲೆ ಘಟನೆಯ ಕುರಿತು ಪತ್ರಕರ್ತರು ಹಾಗೂ ಕೆಲವು ಹಿರಿಯ ಪತ್ರಕರ್ತರು ಖಂಡಿಸಿದ್ದಾರೆ. ಮುಂಬೈನ ಪ್ರತಿಷ್ಠಿತ ಬಂಟರ ಸಂಘದೊಳಗೆ ಕೆಲವು ಅನಿರೀಕ್ಷಿತ ಬೆಳವಣಿಗೆಗಳು ಇದೀಗ ಎಲ್ಲೆಡೆ ಬಾರಿ ಸದ್ದು ಮತ್ತು ಸುದ್ದಿ ಮಾಡಲಾರಂಬಿಸಿದೆ. ಸಮುದಾಯದ ಮೊದಲ ಸಾಲಿನ…

Prakhara News

ಮಂಗಳೂರು : ಸುರತ್ಕಲ್‌ನಲ್ಲಿ ಭೀಕರ ಅಗ್ನಿ ಅವಘಡ – ರೂ 1.60 ಕೋಟಿ ನಷ್ಟ

ಮಂಗಳೂರು: ಸುರತ್ಕಲ್‌ನ ಗುಡ್ಡೆಕೊಪ್ಲದಲ್ಲಿರುವ ಆವಿಷ್ಕಾರ್ ಗ್ರಾಫಿಕ್ಸ್ ಸೆಂಟರ್‌ನಲ್ಲಿ ಆಗಸ್ಟ್ 10ರಂದು ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು ರೂ.1.60 ಕೋಟಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಅಗ್ನಿ ಅವಘಡದಲ್ಲಿ ಮುದ್ರಣ ಕೇಂದ್ರದಲ್ಲಿದ್ದ ಹಲವು ಮುದ್ರಣ ಯಂತ್ರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಿಂದ ಮುದ್ರಣ ಕೇಂದ್ರಕ್ಕೆ ಭಾರೀ ಪ್ರಮಾಣದ ಹಾನಿಯಾಗಿದೆ. ರಾತ್ರಿ ವೇಳೆ ಸ್ಥಳೀಯ ನಿವಾಸಿಗಳು ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿ ತಕ್ಷಣ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ…

Prakhara News
- Sponsored -
Ad imageAd image

Discover Categories

ಮಂಜೇಶ್ವರ: ತಂದೆಯಿಂದಲೇ ಮಗಳ ಹತ್ಯೆ, ಆರೋಪಿಯ ಬಂಧನ

ಮಂಜೇಶ್ವರ: ತನ್ನ 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು…

Prakhara News

ಕಾಮಗಾರಿ ನಮ್ಮದು, ಫೋಟೋ ನಿಮ್ಮದು! – ಕಾಂಗ್ರೆಸ್ ನಾಯಕರ ‘ಕ್ರೆಡಿಟ್ ರಾಜಕಾರಣ’ಕ್ಕೆ ಶಾಸಕ ವೇದವ್ಯಾಸ ಕಾಮತ್‌ ಕೆಂಡಾಮಂಡಲ!

ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನುಸರಿಸುತ್ತಿರುವ “ಕ್ರೆಡಿಟ್ ರಾಜಕಾರಣ” ಹಾಗೂ ಜಿಲ್ಲಾ ಉಸ್ತುವಾರಿ…

Prakhara News

ಕರಾವಳಿ ಕರ್ನಾಟಕದಲ್ಲಿ ಐತಿಹಾಸಿಕ ಸಾಧನೆ: ಮೊದಲ ಯಶಸ್ವಿ ರೋಬೋಟಿಕ್ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ

ಮಂಗಳೂರು: ಕರಾವಳಿ ಕರ್ನಾಟಕದ ಆರೋಗ್ಯ ಸೇವೆಯಲ್ಲಿ ಮಹತ್ವದ ಮೈಲುಗಲ್ಲಾಗಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ (YMCH),…

Prakhara News

ಮಂಗಳೂರು : ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್…

Prakhara News

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

ಮಂಗಳೂರು: ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು…

Prakhara News

ಶಿವಂ ಅಸೋಸಿಯೇಟ್ಸ್​ನಿಂದ 2,110 ಕೋಟಿ ವಂಚನೆ, ಇಡಿ ತನಿಖೆಯಲ್ಲಿ ಬಹಿರಂಗ..!

ಬೆಳಗಾವಿ: ಶಿವಂ ಅಸೋಸಿಯೇಟ್ಸ್ ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ ನಿರ್ದೇಶನಾಲಯ ಎಂಟ್ರಿಯಾಗಿದೆ. ದಾಳಿ ಬಳಿಕ…

Prakhara News

ಶ್ರೀನಿವಾಸ್‌ ಗ್ರೂಪ್ಸ್‌ನ ಸ್ಥಾಪಕ ಡಾ. ಸಿಎ.ಎ ರಾಘವೇಂದ್ರ ರಾವ್‌ ನಿಧನ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಸ್ಥಾಪಕ ಅಧ್ಯಕ್ಷರು, ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು: ಬೆಂಗ್ರೆ ಶಿವಾಜಿ ಆಟೋ ಪಾರ್ಕ್ ಮೇಲ್ಛಾವಣಿ ಉದ್ಘಾಟನೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ಗೆ ವಿಶೇಷ ಅನುದಾನದಲ್ಲಿ ಮೇಲ್ಛಾವಣಿ ಅಳವಡಿಸಲಾಗುತ್ತಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ದಿನನಿತ್ಯ ದುಡಿಯುವ…

Prakhara News

Follow Writers

Prakhara News 1662 Articles
- Sponsored -
Ad image