BREAKING NEWS…! ಕನ್ನಡದ ನಟ – ನಿರ್ಮಾಪಕ ದಿಲೀಪ್ ರಾಜ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದ್ದು , ನಟ ಹಾಗೂ ನಿರ್ಮಾಪಕರಾಗಿದ್ದ ದಿಲೀಪ್ ರಾಜ್ ರವರು ನಿಧನ ಹೊಂದಿದ್ದಾರೆ. ಇಂದು ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು , ಆದರೆ ಚಿಕಿತ್ಸೆ ಫಲಿಸದೆ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ದೊರೆತಿದೆ. ಹಲವಾರು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದ ದಿಲೀಪ್ ರಾಜ್ ಕಿರುತೆರೆಯಲ್ಲಿ ರಿಯಾಲಿಟಿ ಶೋ ಗಳನ್ನು ನಿರ್ಮಾಣ ಮಾಡಿ ಅದೆಷ್ಟೋ ಪ್ರತಿಭೆಗಳನ್ನು ಹೊರತಂದಿದ್ದರು. ಚಿತ್ರರಂಗ ಒಬ್ಬ ಪ್ರತಿಭಾನ್ವಿತ ನಟ ಹಾಗೂ ನಿರ್ಮಾಪಕರನ್ನು ಕಳೆದುಕೊಂಡಿರುವುದು ಬೇಸರದ ಸಂಗತಿ.

Prakhara News

ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾವು: ಶವ ಹೂತು ಹಾಕಿದ್ದ ಮೂವರ ಬಂಧನ..!

ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಿಷಯ ಹೊರಬಾರದಂತೆ ಶವವನ್ನು ಹೂತುಹಾಕಿದ್ದ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ಈ ದೋರಣ ಘಟನೆ ನಡೆದಿದೆ. ಗ್ರಾಮದ ಕರಿಯಪ್ಪ (55) ಮೃತಪಟ್ಟ ದುರದೃಷ್ಟಕರ ವ್ಯಕ್ತಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅದೇ ಗ್ರಾಮದ ಚಂದ್ರಪ್ಪ, ಕೆಂಚಪ್ಪ ಮತ್ತು ಯದುಕುಮಾರ್ ಎಂಬುವವರನ್ನು ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ. ದೊಣ್ಣೆಕೋರನಹಳ್ಳಿ ಗ್ರಾಮದ ಬಳಿ ಆರೋಪಿಗಳು ಕಾಡುಹಂದಿ ಬೇಟೆಯಾಡಲು ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಈ ವೇಳೆ…

Prakhara News

ಮಂಗಳೂರು : ಎ.25 ರಂದು ಬಿಲ್ಲವ ಬ್ರಿಗೇಡ್,ನಂದಾದೀಪ ಫೌಂಡೇಶನ್ ವತಿಯಿಂದ ‘ಸೇವಾ ಸಂಭ್ರಮ’ ಕಾರ್ಯಕ್ರಮ – 14, 15ನೇ ಮನೆಗಳ ಹಸ್ತಾಂತರ .

ಮಂಗಳೂರು : ಬಿಲ್ಲವ ಬ್ರಿಗೇಡ್ ಮತ್ತು ನಂದಾದೀಪ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಮನೆಗಳ ಹಸ್ತಾಂತರ ಕಾರ್ಯಕ್ರಮ “ಸೇವಾ ಸಂಭ್ರಮ” ಎ.25ರಂದು ಸಂಜೆ 6 ಗಂಟೆಗೆ ಬಂಟ್ವಾಳ ತಾಲೂಕಿನ ಪಂಬದಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಬ್ರೀಗೆಡ್ ನ ಸಂಸ್ಥಾಪಕರಾದ ಸದಾನಂದ ಪೂಜಾರಿಯವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ನಿರ್ಮಿಸಲಾದ 14ನೇ ಮತ್ತು 15ನೇ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುತ್ತದೆ.ಕಾರ್ಯಕ್ರಮದಲ್ಲಿ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಿನಿಮಾ ಕ್ಷೇತ್ರದ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.ಇದರ ಅಂಗವಾಗಿ ರಾತ್ರಿ 8 ಗಂಟೆಯಿಂದ “ಮ್ಯೂಸಿಕಲ್ ಸ್ಟಾರ್ ನೈಟ್” ಕಾರ್ಯಕ್ರಮ…

Prakhara News
- Sponsored -
Ad imageAd image

Discover Categories

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಥಾರ್‌ – ನಾಲ್ವರಿಗೆ ಗಾಯ

ಉಡುಪಿ: ಜಿಲ್ಲೆಯ ಶಿರ್ವ-ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಬಳಿಯ ಬಿ.ಸಿ. ರಸ್ತೆ ಬಳಿಯ ಮಹೀಂದ್ರಾ ಥಾರ್…

Prakhara News

ಮಂಗಳೂರು : ಗ್ಯಾಸ್ ಅಕ್ರಮ ಮರುಪೂರಣ, ಇಬ್ಬರ ಬಂಧನ

ಮಂಗಳೂರು: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್…

Prakhara News

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್,…

Prakhara News

ಮತದಾರರ ಪಟ್ಟಿಯಿಂದ ಅರ್ಹರನ್ನು ಕೈಬಿಟ್ಟರೆ ಜೀವಂತ ಇದ್ದೂ ಸತ್ತಂತೆ: ಮಾಜಿ ಸಚಿವ ರಮಾನಾಥ ರೈ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಪ್ರಾಮಾಣಿಕವಾಗಿ…

Prakhara News

ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಯುವಕ ಮೃತ್ಯು!

ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು…

Prakhara News

ಮಂಗಳೂರು: ಎಕ್ಕೂರಿನಲ್ಲಿ ಈಶಾ’ ಸ್ ಸ್ಪಾರ್ಕ್ಲೆ ಲೇನ್ ಮಳಿಗೆಯ ಶುಭಾರಂಭ

ಮಂಗಳೂರು: ನಗರದ ಎಕ್ಕೂರು ನಡುಗುತ್ತು ಬಳಿ ಸುಸಜ್ಜಿತ ಮಂಗಳೂರು ಶೈಲಿಯ ಆರ್ಟಿಫಿಷಿಯಲ್ ಆಭರಣದ ಮಾರಟ ಹಾಗೂ…

Prakhara News

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರದಲ್ಲಿ ಭಾರೀ ಕಡಿತ, ಇಲ್ಲಿದೆ ಮಂಗಳೂರು ವಿಭಾಗದ ನೂತನ ದರ

ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್‌.ಆರ್‌.ಟಿ.ಸಿ ನಿಗಮದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ನಾನಾ ಮಾದರಿಯ…

Prakhara News

ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಲಿ: ಪದ್ಮರಾಜ್ ಆರ್. ಪೂಜಾರಿ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇದಿನೇ ಉಲ್ಬಣಿಸುತ್ತಿರುವ ಯುದ್ಧದ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಲಕ್ಷಾಂತರ ತುಳುನಾಡಿನವರು ಸೇರಿದಂತೆ ಭಾರತೀಯರ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಇಂದಿನಿಂದ “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: ಇಂದಿನಿಂದ ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು…

Prakhara News

Follow Writers

Prakhara News 1499 Articles
- Sponsored -
Ad image