ಮಂಗಳೂರು ನಗರದಲ್ಲಿ ಅಲ್ಲಲ್ಲಿ ಪೊಲೀಸ್ ಬೂತ್ ಅಳವಡಿಕೆ, ತಮಿಳುನಾಡಿನ ವ್ಯಕ್ತಿಗೆ ಗುತ್ತಿಗೆ ನೀಡಿ ಕೈತೊಳೆದುಕೊಂಡ ಸರ್ಕಾರ: ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಹೀರಾತುಗಳ ಟೆಂಡರ್, ಟ್ರಾಫಿಕ್ ಪೊಲೀಸ್ ಬೂತ್ ಹೀಗೆ ಮೊದಲಾದ ವಿಷಯಗಳಲ್ಲಿ ಬೆಂಗಳೂರಿನಲ್ಲಿ ಕೂತವರು, ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು, ಸೇರಿದಂತೆ ಯಾರಿಗೂ ಮಾಹಿತಿ ನೀಡದೇ ಏಕಪಕ್ಷೀಯವಾಗಿ ನಡೆದುಕೊಂಡು ತಮಿಳುನಾಡಿನ ವ್ಯಕ್ತಿಯೊಬ್ಬರಿಗೆ ಗುತ್ತಿಗೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನೀತಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ, ತಮಗಿಷ್ಟ ಬಂದ ಹಾಗೆ ಅನ್ಯ ರಾಜ್ಯದವರಿಗೆ ಅನುಕೂಲ ಮಾಡಿಕೊಟ್ಟು, ಇಷ್ಟು ವರ್ಷ ಮಂಗಳೂರಿನಲ್ಲಿ ಪಾಲಿಕೆಗೆ ತೆರಿಗೆ ಸಹಿತ ಕ್ರಮಬದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ…

Prakhara News

ಬೆಳ್ತಂಗಡಿ: ಗಲಾಟೆ ವೇಳೆ ಪತ್ನಿಗೆ ಚಾಕು ಇರಿದು ಕೊಂದ ಪತಿ

ಬೆಳ್ತಂಗಡಿ: ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ಪತಿ ಪತ್ನಿ ನಡುವೆ ನಡೆದ ಜಗಳದಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕರು ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಪತ್ನಿ ಜತೀನ್ ಳನ್ನು ಚಾಕುವಿನಿಂದ ಇರಿದು ಪತಿ ರಫೀಕ್ ಭೀಕರವಾಗಿ ಕೊಲೆ ಮಾಡಿದ್ದಾನೆ.…

Prakhara News

ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ಕೇಂದ್ರ ಸಚಿವ ಸುರೇಶ್​ ಕಲ್ಮಾಡಿ ನಿಧನ

ಹಿರಿಯ ಕಾಂಗ್ರೆಸ್​​ ನಾಯಕ, ಪುಣೆಯ ಮಾಜಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ (Suresh Kalmadi) ಅವರು ಇಂದು ಮಂಗಳವಾರ ಬೆಳಿಗ್ಗೆ ತಮ್ಮ 81ನೇ ವಯಸ್ಸಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ದೀರ್ಘಕಾಲದ ಅನಾರೋಗ್ಯದಿಂದ (Health Issue) ಬಳಲುತ್ತಿದ್ದ ಅವರು ಪುಣೆಯ ದೀನನಾಥ್ ಮಂಗೇಶ್ಕರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ. ಕುಟುಂಬ ಮೂಲಗಳ ಪ್ರಕಾರ, ಅವರ ಪಾರ್ಥಿವ ಶರೀರವನ್ನು ಎರಂಡವಾನೆಯ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ…

Prakhara News
- Sponsored -
Ad imageAd image

Most Read

Discover Categories

ಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಆನ್‌ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಆನ್‌ಲೈನ್ ಗೇಮಿಂಗ್ ತಡೆ ಮಸೂದೆಯನ್ನು ಕೇಂದ್ರ…

Prakhara News

ಬೆಳ್ತಂಗಡಿ: ಬೈಕ್ ಸವಾರನಿಗೆ ಹಲ್ಲೆ ಆರೋಪ- ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ…

Prakhara News

ಶಬರಿಮಲೆ ಯಾತ್ರೆಗೆ ತೆರಳಿದ್ದ ಉಳ್ಳಾಲದ ಮಾಲಾಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ

ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ…

Prakhara News

ಮೇರಿಹಿಲ್ ಹ್ಯಾಲಿಪ್ಯಾಡ್ ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಕುಖ್ಯಾತ ಆರೋಪಿ ಇರ್ಷಾದ್ ಕಾವೂರು ಪೊಲೀಸರ ವಶಕ್ಕೆ!

ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಸಿರುವ ಕಾವೂರು ಪೊಲೀಸರು,…

Prakhara News

ಸೆ.22 ರಿಂದ ಹೊಸ GST ಪದ್ದತಿ ಜಾರಿ: ಯಾವುದು ಅಗ್ಗ, ಯಾವುದು ದುಬಾರಿ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳನ್ನು ಘೋಷಿಸಿದ ನಂತರ, ಕೇಂದ್ರ…

Prakhara News

ವಿನಯಕುಮಾರ್ ಸೊರಕೆಯಿಂದ ಚಿಲ್ಲರೆ ರಾಜಕಾರಣ- ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ…

Prakhara News

ಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮರಳು, ಬೋಟ್ ಸಹಿತ 22 ಮಂದಿಯ ಬಂಧನ

ಉಡುಪಿ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಮರಳು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ…

Prakhara News

ಧರ್ಮಸ್ಥಳ ಪ್ರಕರಣ: ಸುಧೀರ್ಘ 8ಕ್ಕೂ ಅಧಿಕ ಗಂಟೆಗಳ ಕಾಲ ದೂರುದಾರನ ವಿಚಾರಣೆ

ಮಂಗಳೂರು: ಇಡೀ ದೇಶದಲ್ಲೇ ಸಂಚಲನ ಮೂಡಿಸಿರುವ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತಿದ್ದೇನೆಂದು ಎಂದು ಹೇಳಿಕೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮೇ.16 ರಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ

ಕಾಸರಗೋಡು :  ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ…

Prakhara News

Follow Writers

Prakhara News 1149 Articles
- Sponsored -
Ad image