ಮೂಡುಬಿದಿರೆ: ಯುವತಿಗೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್-ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೂಡುಬಿದಿರೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆ‌ಯತ್ನಿಸಿ ಆಕೆಯ ನಗ್ನ‌ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ‌ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಇರುವೈಲು ಗ್ರಾಮದ ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿದಲ್ಲದೇ ಆಕೆಯ ಮೇಲೆ ನಿರಂತರ ಲೈಂಗಿಕ‌ ದೌರ್ಜನ್ಯವೆಸಗಿ ಫೊಟೊ ಇರುವುದಾಗಿ ಬೆದರಿಸುತ್ತಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ. ಸಂತ್ರಸ್ತೆಯ ಸಹೋದರನಿಗೆ 2 ವರ್ಷದ ಹಿಂದೆ ಬಜ್ಪೆಯಲ್ಲಿ ಅಪಘಾತವಾಗಿ ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿದ್ದ ಸಂದರ್ಭ ಸಂತ್ರಸ್ತೆಯ ಮನೆಯ ಆರ್ಥಿಕ…

Prakhara News

ವಿಟ್ಲ: ಬೇಕರಿಯಲ್ಲಿ ಮಟ್ಕಾ ಆಟ: ಓರ್ವನ ಬಂಧನ..!!

ವಿಟ್ಲ: ಬೇಕರಿಯೊಂದರಲ್ಲಿ ಕಾನೂನು ಬಾಹಿರವಾಗಿ 'ಅದೃಷ್ಟದ ಮಟ್ಕಾ ಆಟ' ಆಡಿಸುತ್ತಿದ್ದ ಮಾಹಿತಿಯಾಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ವಿಟ್ಲ ಪೊಲೀಸ್‌ ಠಾಣೆಯ ಉಪನಿರೀಕ್ಷಕ ರಾಮಕೃಷ್ಣರವರು ಸಿಬ್ಬಂದಿಗಳೊಂದಿಗೆ ಫೆ.14ರಂದು ವಿಟ್ಲಪೇಟೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇದ್ದಾಗ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿರುವ ಬೇಕರಿಯಲ್ಲಿ ಅಂಗಡಿ ಮಾಲೀಕ ಕುದ್ದುಪದವು ನಿವಾಸಿ ರವೀಶ್ ಎಂಬಾತ ಅದೃಷ್ಟದ ಮಟ್ಕಾಜೂಜಾಟವನ್ನು ಮೊಬೈಲ್ ಮೂಲಕ ಆಡಿಸುತ್ತಿದ್ದ ಕುರಿತು ಬಂದ ಮಾಹಿತಿಯಂತೆ ಬೇಕರಿಗೆ ದಾಳಿ ನಡೆಸಿದ್ದರು. ಅಲ್ಲಿ ಮಟ್ಕಾ ಆಟ ಆಡಿಸುತ್ತಿದ್ದ ಆರೋಪಿ ರವೀರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 'ನಾನು…

Prakhara News

ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಆರೋಪ: ಯುವತಿ ಆತ್ಮಹತ್ಯೆ, ಪ್ರೇಮಿಯ ಬಂಧನ

ಕೇರಳ: ಕೋತಮಂಗಲಂನಲ್ಲಿ 23 ವರ್ಷದ ಯುವತಿಯೊಬ್ಬಳು ಆತ್ಮಹ*ತ್ಯೆ ಮಾಡಿಕೊಂಡಿದ್ದು ಪೊಲೀಸರು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.ಶಿಕ್ಷಕ ತರಬೇತಿ ಕೋರ್ಸ್ (ಟಿಟಿಸಿ) ವಿದ್ಯಾರ್ಥಿನಿ ಸೋನಾ ಎಲ್ಲೋಸ್, ತನ್ನ ಗೆಳೆಯ ರಮೀಸ್ ತನ್ನ ಮೇಲೆ ಹಲ್ಲೆ ನಡೆಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಿ ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾಳೆ.ಪೊಲೀಸರ ಪ್ರಕಾರ, ರಮೀಸ್ ಮದುವೆಯನ್ನು ನೋಂದಾಯಿಸುವ ಭರವಸೆಯ ಮೇರೆಗೆ ತನ್ನ ಮನೆಗೆ ಕರೆದೊಯ್ದಿದ್ದು, ಅದಕ್ಕೂ ಮೊದಲು ಅವನ ಕುಟುಂಬವು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿತು ಎಂದು ಸೋನಾ ಹೇಳಿಕೊಂಡಿದ್ದಾಳೆ. ಪೊಲೀಸರು ರಮೀಸ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ…

Prakhara News
- Sponsored -
Ad imageAd image
Weather
19°C
New York
clear sky
20° _ 16°
62%
4 km/h
Mon
28 °C
Tue
26 °C
Wed
31 °C
Thu
27 °C
Fri
26 °C

Follow US

Discover Categories

BREAKING NEWS..!ಬಂಟ್ವಾಳ : ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಭೀಕರ ದಾಳಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ.…

Prakhara News

ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

Prakhara News

ಬೆಂಗಳೂರು : ರಾಜ್ಯದಲ್ಲಿನ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರ ಏರಿಕೆ, ಏಪ್ರಿಲ್ 1 ರಿಂದ ಜಾರಿ.

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಬರುವ ರಾಜ್ಯದಲ್ಲಿನ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳ ಟೋಲ್…

Prakhara News

ಕೇರಳದ ದೀಪಕ್ ಆತ್ಮಹತ್ಯೆ ಪ್ರಕರಣ : ಪರಾರಿಯಾಗಿದ್ದ ಆರೋಪಿ ಶಿಮ್ಜಿತಾ ಮುಸ್ತಫಾ ಸಂಬಂಧಿಕರ ಮನೆಯಿಂದ ಬಂಧನ

ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ…

Prakhara News

ಮಂಗಳೂರು : 14 ವರ್ಷದಿಂದ ತಲೆಮೆರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್‌…

Prakhara News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ.

ಬೆಂಗಳೂರು : ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ (ಮೇ 4) ಸುಪ್ರೀಂ…

Prakhara News

ಮಂಗಳೂರು : ಫೆ. 24ರಂದು ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ.

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಚ್ ಎಲ್ ಪಿಎಸ್ -2ರ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಉಡುಪಿ: ವಂಚಕಿ ಝೀನತ್ ಮೇಲೆ ಮತ್ತೊಂದು FIR – 51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನ ಪಡೆದು ಮೋಸ

ಉಡುಪಿ : ಬ್ಲ್ಯಾಕ್‌ಮೇಲ್ ಮಾಡಿ 51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ…

Prakhara News

Follow Writers

Prakhara News 1430 Articles
- Sponsored -
Ad image