ಮೂರನೆಯ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನ ಬಿಡುಗಡೆ

ಮಂಗಳೂರು : ಇದೇ ಬರುವ ಮಾರ್ಚ್ 20 ನೇ ತಾರೀಕಿನಂದು ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಆಯೋಜಿಸಲಿರುವ ಮೂರನೆಯ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಶ್ರೀದೇವಿ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಎ. ಸದಾನಂದ ಶೆಟ್ಟಿಯವರು ಬಿಡುಗಡೆ ಮಾಡಿದರು. ಈ ಲಾಂಛನವನ್ನು ಐ.ಎಮ್. ಜೆ. ಇನ್ಸ್ ಟಿಟ್ಯೂಟ್ ಆಫ್ ಸಯನ್ಸ್ ಅಂಡ್ ಕಾಮಸ್೯ ಮೂಡ್ಲಕಟ್ಟೆ ಕುಂದಾಪುರದ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿ ಶ್ರೇಯಸ್ ಶೆಟ್ಟಿಯವರು ರಚಿಸಿದ್ದಾರೆ. ಲಾಂಛನ ಬಿಡುಗಡೆಯ ಸಂದರ್ಭದಲ್ಲಿ ಶ್ರೀ ಹರಿಕಿಶನ್ ಶೆಟ್ಟಿ, ತುಳು ಪರಿಷತ್ ನ ಅಧ್ಯಕ್ಷರಾದ…

Prakhara News

ವೇಶ್ಯಾಗೃಹಗಳಲ್ಲಿ ಲೈಂಗಿಕ ಸೇವೆ ಪಡೆಯುವ ಗ್ರಾಹಕರ ಮೇಲೂ ಮೊಕದ್ದಮೆ ಹೂಡಬಹುದು : ಹೈಕೋರ್ಟ್ ಮಹತ್ವದ ತೀರ್ಪು

ವೇಶ್ಯಾಗೃಹಗಳ ಗ್ರಾಹಕರ ಮೇಲೆ ವೇಶ್ಯಾವಾಟಿಕೆಗೆ ಪ್ರೇರೇಪಿಸುವ ಆರೋಪದ ಮೇಲೆ ಮೊಕದ್ದಮೆ ಹೂಡಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವೇಶ್ಯಾಗೃಹಗಳಲ್ಲಿ ಲೈಂಗಿಕ ಸೇವೆಗಳನ್ನು ಪಡೆಯುವ ವ್ಯಕ್ತಿಗಳ ಮೇಲೆ ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆ, 1956 (ಐಟಿಪಿ ಕಾಯ್ದೆ) ಅಡಿಯಲ್ಲಿ ಮೊಕದ್ದಮೆ ಹೂಡಬಹುದು ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ ಏಕೆಂದರೆ ಅಂತಹ ಸೇವೆಗಳಿಗೆ ಪಾವತಿಗಳು ವೇಶ್ಯಾವಾಟಿಕೆಗೆ ಪ್ರೇರೇಪಿಸುವಂತೆಯೇ ಇರುತ್ತವೆ. ನ್ಯಾಯಮೂರ್ತಿ ವಿ.ಜಿ. ಅರುಣ್, ಲೈಂಗಿಕ ಕಾರ್ಯಕರ್ತರನ್ನು ಸರಕುಗಳಾಗಿ ಪರಿಗಣಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದರು ಮತ್ತು ಅಂತಹ ಸೇವೆಗಳನ್ನು ಬಯಸುವ ವ್ಯಕ್ತಿಗಳು ಕೇವಲ…

Prakhara News

ಬೆಳ್ತಂಗಡಿ: ಶಿಬಾಜೆ ಸಾರಾ ಫಾರ್ಮ್ಸ್‌ ಉದ್ಯೋಗಿ ಶ್ರೀಧರ್‌ ಸಾವಿನ ಪ್ರಕರಣ – ಮರುತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ಸ್‌ ಉದ್ಯೋಗಿ ಶ್ರೀಧರ್‌ ಸಾವಿನ ಪ್ರಕರಣದ ಮರು ತನಿಖೆಗೆ ಎಸ್ ಐಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ಗರಂ ಆದ ಬೆನ್ನಲ್ಲೇ ಇದೀಗ ಎಸ್ ಐಟಿ ರಚನೆ ಮಾಡಿದ್ದು. ಬೆಳ್ತಂಗಡಿ ತಾಲೂಕಿನಲ್ಲಿ ಧರ್ಮಸ್ಥಳ ಪ್ರಕರಣದ ಬಳಿಕ ಇದೀಗ ಮತ್ತೊಂದು ಎಸ್ ಐಟಿ ರಚನೆಯಾಗಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್,…

Prakhara News
- Sponsored -
Ad imageAd image
Weather
24°C
New York
clear sky
26° _ 22°
73%
4 km/h
Wed
33 °C
Thu
22 °C
Fri
19 °C
Sat
15 °C
Sun
12 °C

Follow US

Most Read

Discover Categories

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರು, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ,…

Prakhara News

ಸಿಎಂ ರಾಜೀನಾಮೆ ಕೊಡೊ ಟೈಂ ಬಂದಿದೆ, ಹೈಕಮಾಂಡ್ ಹೆದರಿಸಲು ಸಮಾವೇಶ ಮಾಡ್ತಿದಾರೆ : ಬಿವೈ ವಿಜಯೇಂದ್ರ

ಮೈಸೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಮಯ ಬಂದಿದೆ. ಹಾಗಾಗಿ ಹೈಕಮಾಂಡ್ ಬೆದರಿಸಲು ಸಮಾವೇಶಗಳನ್ನು…

Prakhara News

ಮಡಿಕೇರಿ : P.U.C ವಿಧ್ಯಾರ್ಥಿನಿ ಮೇಲೆ ಆನೆ ದಾಳಿ,ಬೆಟ್ಟತ್ತೂರು ನಿವಾಸಿ ಬಾಲಕಿ ಸಾವು.

ಮಡಿಕೇರಿ: ಮದೆನಾಡು ವ್ಯಾಪ್ತಿಯ ಬೆಟ್ಟತ್ತುರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ ಎಂಬ ಬಾಲಕಿ ಮಡಿಕೇರಿಯ…

Prakhara News

ಮಂಗಳೂರು: ಕೊಂಚಾಡಿಯಲ್ಲಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆ; ಪೊಲೀಸ್ ಸಿಬ್ಬಂದಿಯ ಕೈ ಮೂಳೆ ಮುರಿತ

ಮಂಗಳೂರು : ನಗರದ ದೆರೆಬೈಲ್ ಗ್ರಾಮದ ಕೊಂಚಾಡಿ ಜಂಕ್ಷನ್‌ನಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿಯ…

Prakhara News

ಬೆಳ್ತಂಗಡಿ : ಪೊಲೀಸರ ಭರ್ಜರಿ ಕಾರ್ಯಾಚರಣೆ – ಉಲಾಯಿ ಪಿದಾಯಿ ಅಡ್ಡಕೆ ದಾಳಿ 17 ಮಂದಿ ಉಲಾಯಿ

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ…

Prakhara News

ಶಾಸಕರ ಮನವಿಗೆ ಸ್ಪಂದಿಸಿದ ಕಂಕನಾಡಿ ಫಾದರ್ ಮುಲ್ಲರ್ ಆಡಳಿತ ಮಂಡಳಿ

ಮಂಗಳೂರು : ಪಂಪ್ ವೆಲ್ ನಿಂದ ಹಳೆಯ ಪೋಸ್ಟ್ ಆಫೀಸ್ ವರೆಗಿನ ರಸ್ತೆ ಅಗಲೀಕರಣದ ಕುರಿತಂತೆ ಶಾಸಕ…

Prakhara News

ಅತ್ತಾವರ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರ ಬ್ರಹ್ಮ ಕಲಶೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ನೂರಾರು ವರ್ಷಗಳ ಇತಿಹಾಸವುಳ್ಳ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಬ್ರಹ್ಮ ಕಲಶಾಭಿಷೇಕವು ಏಪ್ರಿಲ್ 19…

Prakhara News

ಉಡುಪಿ : ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ..! ಪೊಲೀಸರಿಂದ ದಾಳಿ

ಉಡುಪಿ: ನಗರದ ಹೋಟೆಲ್ ನಲ್ಲಿ  ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಮಹಿಳೆ ಠಾಣೆ ಪೊಲೀಸರು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆಗೆ ಬಿಡಲಾಗಿದೆ : ಹಿಂದುಳಿದ ವರ್ಗಗಳ ಆಯೋಗ 

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2025 ನೇ ಸೆಪ್ಟೆಂಬರ್ 22 ರಿಂದ ಪ್ರಾರಂಭಿಸಿದ್ದು ಸಮೀಕ್ಷೆಯು ಪ್ರಗತಿಯಲ್ಲಿದೆ.  ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು…

Prakhara News

Follow Writers

Prakhara News 1119 Articles
- Sponsored -
Ad image