Hot News
- Quick Links
- Technology
- Business
- Science
- Covid-19 Statistics
ದಾವಣಗೆರೆ : ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ದಾವಣಗೆರೆ ಮತ್ತು ತುಮಕೂರು ಜಿಲ್ಲೆಯ ಇಬ್ಬರು ಯುವಕರನ್ನು ಕರ್ನಾಟಕ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ತುಮಕೂರು ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ದಾವಣಗೆರೆಯ ಬಿಡಿ ಲೇಔಟ್ ನಿವಾಸಿ 22 ವರ್ಷದ ಜಮೀರ್ ಖಾನ್ ಹಾಗೂ ತುಮಕೂರಿನ ಅಲ್ಲಾಭಕ್ಷಿ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆರೋಪಿಗಳು ಪಾಕಿಸ್ತಾನ ಮೂಲದ ಶಾಬಾಸ್ ಭುಟ್ಟಿ ಮತ್ತು ರಾಣಾ ಉನೇನ್ ಎಂಬವರೊಂದಿಗೆ ವಾಟ್ಸಾಪ್, ಇನ್ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ…


ಮಂಗಳೂರು : ದುಬೈನಿಂದ ಕಳುಹಿಸಿದ ಬೆಲೆಬಾಳುವ ಪಾರ್ಸಲ್ ನೀಡುವುದಾಗಿ ನಂಬಿಸಿ ಮಂಗಳೂರಿನ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ₹6,84,500 ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ನಗರದ ನಿವಾಸಿ 44 ವರ್ಷದ ಮಹಿಳೆಯ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ ಪಾರ್ಸಲ್ ಕಳುಹಿಸುತ್ತಿದ್ದರು. ಇದನ್ನು ಬಂಡವಾಳ ಮಾಡಿಕೊಂಡ ವಂಚಕರು, ಏಪ್ರಿಲ್ 21 ರಂದು ಲಂಡನ್ನ ನಂಬರ್ನಿಂದ ವಾಟ್ಸ್ ಆ್ಯಪ್ ಕರೆ ಮಾಡಿ, “ನಿಮ್ಮ ಪತಿ ಫೆಡ್ಎಕ್ಸ್ ಕಾರ್ಗೋ ಮೂಲಕ ಪಾರ್ಸಲ್ ಕಳುಹಿಸಿದ್ದಾರೆ” ಎಂದು ನಂಬಿಸಿದ್ದರು.…

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ಸ್ ಉದ್ಯೋಗಿ ಶ್ರೀಧರ್ ಸಾವಿನ ಪ್ರಕರಣದ ಮರು ತನಿಖೆಗೆ ಎಸ್ ಐಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ಗರಂ ಆದ ಬೆನ್ನಲ್ಲೇ ಇದೀಗ ಎಸ್ ಐಟಿ ರಚನೆ ಮಾಡಿದ್ದು. ಬೆಳ್ತಂಗಡಿ ತಾಲೂಕಿನಲ್ಲಿ ಧರ್ಮಸ್ಥಳ ಪ್ರಕರಣದ ಬಳಿಕ ಇದೀಗ ಮತ್ತೊಂದು ಎಸ್ ಐಟಿ ರಚನೆಯಾಗಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್,…

ಮಂಗಳೂರು : ನಿರ್ಮಾಣ ಹಂತದ ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ…
ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ…
ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್ಆರ್ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಡಿಕ್ಕಿ…
ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…
ಉಡುಪಿ : ಜಿಲ್ಲೆಯ ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು…
ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೆಲವೆಡೆ ಖಾಸಗಿ ಸಿಟಿ ಬಸ್ ಗಳು ಸೇರಿದಂತೆ ಕೆ.ಎಸ್.ಆರ್.ಟಿ.ಸಿ…
ಮಂಗಳೂರು: ಮಂಗಳೂರಿನಲ್ಲಿ ಬುಧವಾರ ಅತ್ಯಂತ ಹೃತಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕಂಕನಾಡಿ ಸಮೀಪದ ನಾಗೋರಿಯಲ್ಲಿ ನಿರಂತರ ಮಳೆಯಿಂದಾಗಿ…
ಮಡಿಕೇರಿ : ಗಾಂಜಾ ಮಾರಾಟ ಮತ್ತು ಸೇವನೆ ಆರೋಪದಡಿಯಲ್ಲಿ ಸುಳ್ಯದ ಯುವಕ ಹಾಗೂ ಒಬ್ಬಳು ಮಹಿಳೆ…
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಜಿಪಿ ರಾಮಚಂದ್ರರಾವ್ ಅವರ ತಲೆದಂಡ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣದ…
Confirmed
65.10M
Death
6.60M
ಮಂಗಳೂರು: ದುಬಾರಿ ಉಡುಗೊರೆಗಳನ್ನು ತುಂಬಿದ ಕೊರಿಯರ್ ಪಾರ್ಸೆಲ್ ನೀಡುವುದಾಗಿ ನಂಬಿಸಿ ವಂಚಕರು ದಾರಿ ತಪ್ಪಿಸಿದ ಆನ್ ಲೈನ್ ಹಗರಣದಲ್ಲಿ ಬಂಟ್ವಾಳದ ಮಹಿಳೆಯೊಬ್ಬರು 2.35 ಲಕ್ಷ ರೂ.ಗಳನ್ನು ಕಳೆದುಕೊಂಡ ಘಟನೆ ನಡೆದಿದೆ. ಕಳೆದ ವರ್ಷ ಡಿಸೆಂಬರ್ 3 ರಂದು ದೆಹಲಿಯಲ್ಲಿ ಡಿಎಚ್ಎಲ್ ಎಕ್ಸ್ಪ್ರೆಸ್…

Sign in to your account