ಸಿಸಿಬಿ ಪೋಲಿಸರ ಕಾರ್ಯಾಚರಣೆ : 11.50 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ…!

ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಒಂದರಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 11.50 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಅಂತರಾಷ್ಟ್ರೀಯ ಡ್ರಗ್ಸ್ ಜಾಲದಲ್ಲಿ ಕೇರಳ ಮೂಲದ ಯುವಕ – ಯುವತಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಅಶ್ವಿನ್‌(27) ಹಾಗೂ ಮುಬಿನಾ (25) ಅವರನ್ನು ಬಂಧಿಸಿದ್ದಾರೆ ,ಆರೋಪಿಗಳು ಕಳೆದ 1 ವರ್ಷದಿಂದ ಬಾಗಲೂರಿನ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ನ ಫ್ಲಾಟ್‌ವೊಂದರಲ್ಲಿ ವಾಸಿಸುತ್ತಿದ್ದರು.ಬಂಧಿತರಿಂದ 8,335 ಎಲ್‌ಎಸ್‌‍ಡಿ ಸ್ಟ್ರೀಪ್ಸ್ ಗಳು, 5 ಕೆಜಿ ಹೈಡ್ರೋ ಗಾಂಜಾ, 534 ಗ್ರಾಂ ಚರಸ್‌‍, ಎರಡು ಮೊಬೈಲ್‌ ಹಾಗೂ ಒಂದು ದ್ವಿಚಕ್ರವಾಹನವನ್ನು…

Prakhara News

 ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ

ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.ನಿನ್ನೆ ಆಭರಣಗಳನ್ನು ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ…

Prakhara News

ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ “ಕರಿಕಾಡ”‘ಸಿನಿಮಾ ಬಿಡುಗಡೆ.

ಮಂಗಳೂರು : “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“ ಎಂದು ಮಾಹಿತಿ ನೀಡಿದರು. ಚಿತ್ರದ ನಿರ್ಮಾಪಕಿ…

Prakhara News
- Sponsored -
Ad imageAd image

Most Read

Discover Categories

ಮಂಗಳೂರು: ಕೊಳವೂರು ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಳವೂರು ಗ್ರಾಮದ ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 20 ರಿಂದ 26 ರವರೆಗೆ ನಡೆಯಲಿರುವ…

Prakhara News

ಮಂಗಳೂರು: ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ 41 ಲಕ್ಷ ವಸೂಲಿ

ಮಂಗಳೂರು : ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ…

Prakhara News

ಮಂಗಳೂರು: ಚಿನ್ನ-ಬೆಳ್ಳಿ ಕಳವು ಮಾಡಿದ್ದ ಆರೋಪಿಯ ಬಂಧನ

ಮಂಗಳೂರು : ಕಾವೂರು ಉಲ್ಲಾಸ ನಗರದ ಮನೆಯೊಂದರಿಂದ 39 ಗ್ರಾಂ ಚಿನ್ನಾಭರಣ ಹಾಗೂ 182 ಗ್ರಾಂ ಬೆಳ್ಳಿಯ…

Prakhara News

ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ- ಮೂವರ ಸಾವು, ಓರ್ವ ಚಿಂತಾಜನಕ

ಕಾಸರಗೋಡು: ಒಂದೇ ಕುಟುಂಬದ ನಾಲ್ವರು ಆ್ಯಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಈ ಪೈಕಿ ಮೂವರು…

Prakhara News

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ

ಮಂಗಳೂರು: ಕರಾವಳಿ ಕರ್ನಾಟಕದ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ, ಮಂಗಳೂರು ಬೈಪಾಸ್‌ ಮೂಲಕ…

Prakhara News

ಸಿಗ್ನಸ್ ಸೊಲ್ಯೂಷನ್ಸ್ ಕಂಪೆನಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ: ವಿಶ್ವಕಪ್ ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ಗೌರವದ ಸನ್ಮಾನ

ಮಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜಾಗತಿಕ ಸಲಹಾ ಸಂಸ್ಥೆಯಾಗಿರುವ ಹೆಸರಾಂತ ಸಿಗ್ನಸ್ ಸೊಲ್ಯೂಷನ್ಸ್ ಕಂಪೆನಿಯಲ್ಲಿ ಅಂತರಾಷ್ಟ್ರೀಯ…

Prakhara News

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ..!!

ಬಂಟ್ವಾಳ: ನೂತನವಾಗಿ ನಿರ್ಮಿತವಾಗಿ ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸೇತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ…

Prakhara News

ಇಂದು ಉಡುಪಿ ಕೋರ್ಟ್ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ

ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಮೃತ್ಯು : ದೃಢಪಡಿಸಿದ ಇರಾನ್ | ದಾಳಿಯಲ್ಲಿ ಖಾಮಿನೈ ಪುತ್ರಿ, ಅಳಿಯ ಮತ್ತು ಮೊಮ್ಮಗ ಕೂಡ ಮೃತ್ಯು

ಟೆಹ್ರಾನ್: ಇಸ್ರೇಲ್- ಅಮೆರಿಕ ಇರಾನ್ ಮೇಲೆ ನಡೆಸಿದ ಜಂಟಿದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಮೃತಪಟ್ಟಿದ್ದಾರೆ ಎಂದು ಇರಾನ್ ಸರಕಾರಿ ಮಾಧ್ಯಮ ದೃಢಪಡಿಸಿದೆ ಎಂದು Al Jazeera ವರದಿ ಮಾಡಿದೆ. ದಾಳಿಯಲ್ಲಿ ಆಯತುಲ್ಲಾ ಅಲಿ ಖಾಮಿನೈ ಪುತ್ರಿ,…

Prakhara News

Follow Writers

Prakhara News 806 Articles
- Sponsored -
Ad image