ಸುಳ್ಯ: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ತಾಯಿಯೊಂದಿಗೆ ಮುನಿಸಿಕೊಂಡು ಬಾಲಕ ನಾಪತ್ತೆ..!

ಸುಳ್ಯ : ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಲ್ಮಾ ಅವರು ತಮ್ಮ ಪತಿ…

Prakhara News

ದಳಪತಿ ವಿಜಯ್‌ ಫ್ಯಾನ್ಸ್‌ಗೆ ದೊಡ್ಡ ಆಘಾತ, ಜ.9ರಂದು ರಿಲೀಸ್ ಆಗಲ್ಲ ಜನನಾಯಗನ್‌ ಸಿನಿಮಾ!

ಚೆನ್ನೈ: ದಳಪತಿ ವಿಜಯ್ ಅವರ ಕೊನೆಯ ಚಿತ್ರ 'ಜನ ನಾಯಗನ್' ಸೆನ್ಸಾರ್ ಮಂಡಳಿಯ ತಡೆಯಿಂದಾಗಿ ಮುಂದೂಡಲ್ಪಟ್ಟಿದೆ. ಸಿನಿಮಾ ತಂಡ ಕೆವಿಎನ್ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಜನವರಿ 9ರಂದು ತೀರ್ಪು ನಿರೀಕ್ಷಿಸಲಾಗಿದೆ. ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿವೆ. ಭಾರಿ ನಿರೀಕ್ಷೆ ಮೂಡಿಸಿದ್ದ ಈ ಚಿತ್ರದ ಮುಂಗಡ ಬುಕಿಂಗ್ ಹಣ ಹಿಂದಿರುಗಿಸುವ ಸವಾಲು ಎದುರಾಗಿದೆ. ಎಲ್ಲ ಅಡೆತಡೆ ನಿವಾರಣೆಯಾದರೆ ಜನವರಿ 14ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ದಳಪತಿ ವಿಜಯ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ…

Prakhara News

ಆ.02. ರಂದು ‘ಆಟಿದ ಬೂತಾರಾದನೆ’ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 'ಆಟಿದ ಬೂತಾರಾದನೆ' ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ. ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಹಿರಿಯ ಜಾನಪದ ವಿದ್ವಾಂಸರಾದ ಡಾ.ವೈ.ಎನ್.ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ವಹಿಸಲಿದ್ದಾರೆ. ಸಾಕ್ಷ್ಯಚಿತ್ರ ಬಿಡುಗಡೆ…

Prakhara News
- Sponsored -
Ad imageAd image

Most Read

Discover Categories

ಬ್ರಹ್ಮಾವರದ ಅಪ್ರಾಪ್ತ ಬಾಲಕನ ಅಪಹರಿಸಿ ಕೇರಳದಲ್ಲಿ ಕೂಡಿಹಾಕಿ ಹಲ್ಲೆ: ಬಾಲಾಪರಾಧಿ ಸೇರಿ ಮೂವರು ಆರೋಪಿಗಳು ವಶಕ್ಕೆ

ಬ್ರಹ್ಮಾವರ : ಸ್ಥಳೀಯ ಬಸ್ ನಿಲ್ದಾಣದಿಂದ ಅಪ್ರಾಪ್ತ ಬಾಲಕನೋರ್ವನನ್ನು ಅಪಹರಿಸಿ, ಕೇರಳದ ತಲಪಾಡಿ ಕುಂಜತ್ತೂರು ಪದವಿನಲ್ಲಿರುವ…

Prakhara News

ಮಂಗಳೂರು: ಗಾಂಜಾ ಬೆರೆಸಿ ಸಿಗರೇಟು ಸೇದುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ!

ಮಂಗಳೂರು: ಕೊಟ್ಟಾರ ಚೌಕಿ ಬಳಿ ರಸ್ತೆ ಬದಿಯಲ್ಲಿ ಗಾಂಜಾ ಬೆರೆಸಿದ ಸಿಗರೇಟು ಸೇದುತ್ತಿದ್ದ ಆರೋಪದಡಿ ಕೊಡಿಯಾಲಬೈಲು…

Prakhara News

ಪ್ರಧಾನಿ ಮೋದಿ ಫೋಟೋ ದುರ್ಬಳಕೆ: ದ.ಕ ಬಿಜೆಪಿ ಕಾನೂನು ಪ್ರಕೋಷ್ಠದಿಂದ ಬರ್ಕೆ ಠಾಣೆಯಲ್ಲಿ FIR ದಾಖಲು

ಮಂಗಳೂರು: ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಫೋಟೋವನ್ನು ದುರ್ಬಳಕೆ ಮಾಡಿ, ಫೇಸ್‌ಬುಕ್‌ನಲ್ಲಿ…

Prakhara News

ಮೂಡುಬಿದಿರೆ: ಪುತ್ತಿಗೆಯಲ್ಲಿ ಮಹಿಳೆ ಸಂಶಯಾಸ್ಪದ ಸಾವು; ಪತಿ ವಿರುದ್ಧ ಪ್ರಕರಣ ದಾಖಲು

ಮೂಡುಬಿದಿರೆ : ಪುತ್ತಿಗೆ ಗ್ರಾಮದ ವಿದ್ಯಾಗಿರಿ ಬಳಿಯ ಬಾಡಿಗೆ ವಸತಿಗೃಹದಲ್ಲಿ ವಾಸವಿದ್ದ ಸವಿತಾ ಎಂಬ ಮಹಿಳೆಯ…

Prakhara News

ಸುಳ್ಯದಲ್ಲಿ ವಿವಾಹಿತೆ ನಿಗೂಢ ಸಾವು ಪ್ರಕರಣ – ಫಾತಿಮತ್‌ ನಿಶಾನ ಮನೆಗೆ ಮಾಜಿ ಶಾಸಕ ಬಿಜೆಪಿ ಮುಖಂಡ ಸಂಜೀವ ಮಠಂದೂರು ಭೇಟಿ

ಪುತ್ತೂರು : ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ…

Prakhara News

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಗಿ ಕುಸಿದು ಬಿದ್ದು ಸಾವು

ಬೆಳ್ತಂಗಡಿ: ಹೊಟ್ಟೆನೋವಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಆಸ್ಪತ್ರೆಯ ಆವರಣದಲ್ಲೇ ಕುಸಿದು ಬಿದ್ದು…

Prakhara News

BREAKING NEWS: ಶಾಸಕ ವೇದವ್ಯಾಸ ಕಾಮತ್ ಪತ್ನಿಯ ಬಗ್ಗೆ ಅವಹೇಳನ ಪೋಸ್ಟ್: ಬಂಟ್ವಾಳದ ಯುವಕನ ಬಂಧನ

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ…

Prakhara News

ಕೊನೆಗೂ ಜಪ್ಪು ಅಂಡರ್ ಪಾಸ್ ತೆರೆಯಲು ದಿನ ನಿಗದಿ, ಕಂಕನಾಡಿ – ಪಂಪ್ವೆಲ್ ರಸ್ತೆ ಬಂದ್: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ಜನರ ಹಲವು ವರ್ಷಗಳ ಬೇಡಿಕೆಯ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ನ ಕಾಮಗಾರಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ನಾನೇ ಮುಂದೆ ನಿಂತು ವಿಷ್ಣವರ್ಧನ್ ಸಮಾಧಿ ಮರು ಸ್ಥಾಪನೆ: ನಟ ಕಿಚ್ಚ ಸುಧೀಪ್

ಬೆಂಗಳೂರು: ಮೈಸೂರಿನಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಿದ ನಂತ್ರ, ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ಸಮಾಧಿ ಸ್ಥಳವನ್ನು ನೆಲಸಮಗೊಳಿಸಲಾಗಿತ್ತು. ಇಂತಹ ಸಮಾಧಿ ಸ್ಥಳವನ್ನು ನಾನೇ ಮುಂದೆ ನಿಂತು ಮರು ಸ್ಥಾಪಿಸುವುದಾಗಿ ನಟ ಕಿಚ್ಚ ಸುಧೀಪ್ ಘೋಷಿಸಿದ್ದಾರೆ. ಈ ಕುರಿತಂತೆ ತಮ್ಮ…

Prakhara News

Follow Writers

Prakhara News 1558 Articles
- Sponsored -
Ad image