ರಾಜ್ಯದಲ್ಲಿ ಸೈಬರ್ ಕ್ರೈಂ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ: ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಕಡಿವಾಣಕ್ಕೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. 16,000ಕ್ಕೂ ಹೆಚ್ಚು ಸೈಬರ್ ಕೇಸ್ ಗಳು ಬಾಕಿ ಇವೆ. ಹೀಗಾಗಿ ಸೈಬರ್ ಅಪರಾಧ ತಡೆಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಸೈಬರ್ ವೈಚನೆ ಕಡಿವಾಣಕ್ಕೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದೆ. ಈ ಸೈಬರ್ ಕಮಾಂಡ್ ಸೆಂಟರ್ ನಲ್ಲಿ ನಾಲ್ಕು ವಿಂಗ್ ಗಳನ್ನು ರಚನೆ ಮಾಡಲಾಗಿದೆ. ಮೊದಲೆಯ ವಿಂಗ್ ಸೈಬರ್…

Prakhara News

ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್‌ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಅನುದಾನ ಮಂಜೂರಾಗಿದೆ. ಆ ಪೈಕಿ ಬಂಟ್ವಾಳದಲ್ಲಿ ಇಂದು ಒಟ್ಟು 11 HWC ಕೇಂದ್ರಗಳ ಸ್ಥಾಪನೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಶಾಸಕ ರಾಜೇಶ್ ನಾಯ್ಕ್ ಜೊತೆಗೂಡಿ ಮೂಡುಪಡುಕೋಡಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಬಂಟ್ವಾಳ ತಾಲೂಕಿನಲ್ಲಿ…

Prakhara News

ಮಂಗಳೂರಿನಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ನ ಉತ್ಪಾದನಾ ಘಟಕ ಸ್ಥಾಪನೆಗೆ ಭೂಮಿ ಪೂಜೆ

ಮಂಗಳೂರು: ಇಂದು ನಗರದ ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ತನ್ನ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲು ಭೂಮಿ ಪೂಜೆ ಯನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅತಿವಂದನೀಯ ಡಾ. ಪೀಟರ್ ಪೌಲ್ ಸಲ್ದಾನ ನೆರವೇರಿಸಿ ಆಶೀರ್ವದಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸತತ ಪ್ರಯತ್ನ ದಿಂದ ಇಂದು ಎಂಐ ಆರ್ ಗ್ರೂಪ್ , ಜಿಲ್ಲೆಯಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಮಂಗಳೂರಿನಲ್ಲಿ ಕಾರ್ಯಾಚರಿಸಲು ಚಾಲನೆ ನೀಡಿದೆ. ಇಲ್ಲಿ…

Prakhara News
- Sponsored -
Ad imageAd image
Weather
29°C
New York
broken clouds
31° _ 27°
52%
4 km/h
Mon
29 °C
Tue
34 °C
Wed
38 °C
Thu
35 °C
Fri
31 °C

Follow US

Most Read

Discover Categories

ವೀರಕಂಭ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ…!: ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ವೀರಕಂಭ ಗ್ರಾಮದ…

Prakhara News

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್​, ಪವಿತ್ರಾಗೌಡ ಸೇರಿ 7 ಜನರ ಜಾಮೀನು ರದ್ದು

ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ…

Prakhara News

ಹುಬ್ಬಳ್ಳಿ: ವೈರಲ್ ರೀಲ್ಸ್‌ ಸಾಹಸಕ್ಕೆ ಬಿಜೆಪಿ ಮುಖಂಡನ ಪುತ್ರ ಬಲಿ; ಆಡಿ ಕಾರು ಡಿಕ್ಕಿಯಾಗಿ ದುರಂತ ಸಾವು

ಹುಬ್ಬಳ್ಳಿ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಲು ಅತಿ ವೇಗವಾಗಿ ಬೈಕ್ ಮತ್ತು ಐಷಾರಾಮಿ ಕಾರು…

Prakhara News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು..!

ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಶರತ್.ಎಸ್…

Prakhara News

ಬಂಟ್ವಾಳ: ನಾಗರಹಾವು ಕಡಿದು ಆಟೋ ಚಾಲಕ ಮೃತ್ಯು

ಬಂಟ್ವಾಳ :ನಾಗರಹಾವು ಕಡಿತಕ್ಕೊಳಗಾದ ಆಟೋ ಚಾಲಕರೊರ್ವರು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ…

Prakhara News

ಆರಿಫ್ ಕೊಲೆ ಪ್ರಕರಣ: ಆರು ಆರೋಪಿಗಳ ಗುರುತು ಪತ್ತೆ

ಮಂಗಳೂರು :ಆರಿಫ್‌ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ…

Prakhara News

ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ವರ ದೇವಸ್ಥಾನದ…

Prakhara News

ರಾಮಕುಂಜ ಗುಂಡೇಟಿನಿಂದ ಬಾಲಕ ಸಾವಿನ ಪ್ರಕರಣ :ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ

ಮಂಗಳೂರು : ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಪುತ್ತೂರು: ಅವಿವಾಹಿತೆ ಬಾವಿಗೆ ಬಿದ್ದು ಮೃತ್ಯು

ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಟಟಿರುವ ಬಗ್ಗೆ ವರದಿಯಾಗಿದೆ.ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆ‌ರ್.ಗೀತಾ (59.ವ)ರವರು ಮೃತರು.ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು, ಔಷಧಿ ಪಡೆಯುತ್ತಿದ್ದರು. ಸಹೋದರ ಶೇಖ‌ರ್ ಅವರ ಮನೆಯಲ್ಲಿ…

Prakhara News

Follow Writers

Prakhara News 1384 Articles
- Sponsored -
Ad image