ಸಂಸ್ಥೆಯ ಕಾರ್ಯಚಟುವಟಿಕೆ ದಾಖಲೀಕರಣ ಅಗತ್ಯ:ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ

ಮಂಗಳೂರು : ಸಂಘ, ಸಂಸ್ಥೆಗಳ ಕಾರ್ಯಚಟುವಟಿಕೆ ಹಾಗೂ ಸಾಧನೆಗಳ ದಾಖಲೀಕರಣ ಅಗತ್ಯ. ಇದರಿಂದ ಸಂಸ್ಥೆಯ ಸಾಧನೆಯನ್ನು ಪ್ರತಿಬಿಂಬಿಸಲು ಸಾಧ್ಯವಿದೆ ಎಂದು ದ.ಕ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ "ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ" ಇದರ ೯ನೇ ಸಂಚಿಕೆಯನ್ನು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತರಾತುರಿ ಹಾಗೂ ಪೈಪೋಟಿಯಿಂದ ಪ್ರಸಾರವಾಗುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಅರಿಯುವುದು ಕಷ್ಟಕರವಾಗುತ್ತಿದೆ. ಇಂತಹ…

Prakhara News

ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ’ದ ರಾಜ್ಯ ಮಾಧ್ಯಮ ವಕ್ತಾರರಾಗಿ ಸುದೇಶ್ ಕುಮಾರ್ ಮಂಗಳೂರು ಆಯ್ಕೆ

ಮಂಗಳೂರು: ಕನ್ನಡ ನಾಡು-ನುಡಿ ಹಾಗೂ ಶಿಕ್ಷಣದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ'ದ ರಾಜ್ಯ ಮಾಧ್ಯಮ ವಕ್ತಾರರಾಗಿ ಹಿರಿಯ ಪತ್ರಕರ್ತ, ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಸುದೇಶ್ ಕುಮಾರ್ ಮಂಗಳೂರು ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ​ಕನ್ನಡ ಮಾಧ್ಯಮ ಶಾಲೆಗಳನ್ನು ಸಬಲೀಕರಣಗೊಳಿಸುವ ಮತ್ತು ಸರ್ಕಾರಿ ಶಾಲೆಗಳ ಹಿತರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಈ ಮಹತ್ವದ ಅಭಿಯಾನಕ್ಕೆ ಮಾಧ್ಯಮಗಳ ಸಹಕಾರ ಮತ್ತು ಸಮರ್ಪಕ ಸಂವಹನದ ಅಗತ್ಯವಿದ್ದು, ಸುದೇಶ್ ಕುಮಾರ್ ಅವರ ಸುದೀರ್ಘ ಪತ್ರಿಕಾ ಅನುಭವವು ಈ ನಿಟ್ಟಿನಲ್ಲಿ ಆನೆಬಲ ತಂದಿದೆ. ​ಆಯ್ಕೆಯ ಪ್ರಮುಖ…

Prakhara News

ಫೆಬ್ರವರಿಯಿಂದ ಯುಪಿಐ ನಿಯಮಗಳು ಬದಲಾಗಿದ್ದು, ಗೂಗಲ್ ಪೇ ಮತ್ತು ಫೋನ್‌ಪೇ ಬಳಕೆದಾರರ ಮೇಲೆ ನೇರ ಪರಿಣಾಮ: ಓದಿರಿ ಹೊಸ ಅಪ್ಡೇಟ್ ಗಳ ಮಾಹಿತಿ

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯ ಬೆನ್ನೆಲುಬಾಗಿ ಬೆಳೆದಿರುವ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI)ಗೆ 2026ರ ಫೆಬ್ರವರಿಯಿಂದ ಮಹತ್ವದ ಹೊಸ ನಿಯಮಗಳು ಜಾರಿಗೆ ಬರಲಿವೆ. Google Pay, PhonePe, Paytm, BHIM ಸೇರಿದಂತೆ ಎಲ್ಲಾ ಯುಪಿಐ ಆ್ಯಪ್ ಬಳಕೆದಾರರಿಗೆ ಈ ಬದಲಾವಣೆಗಳು ಅನ್ವಯವಾಗಲಿದ್ದು, ಪ್ರತಿದಿನ ಯುಪಿಐ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಈ ಅಪ್‌ಡೇಟ್ ತಿಳಿದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. 10 ಸೆಕೆಂಡುಗಳಲ್ಲಿ ಪೂರ್ಣಗೊಳ್ಳುವ ಯುಪಿಐ ವಹಿವಾಟು ಹೊಸ ನಿಯಮಗಳ ಪ್ರಕಾರ, ಇನ್ಮುಂದೆ ಯುಪಿಐ ಮೂಲಕ ನಡೆಯುವ ಹಣ ವರ್ಗಾವಣೆಗಳು ಗರಿಷ್ಠ 10 ಸೆಕೆಂಡುಗಳ ಒಳಗೆ ಪೂರ್ಣಗೊಳ್ಳಬೇಕು.…

Prakhara News
- Sponsored -
Ad imageAd image

Discover Categories

ಧರ್ಮಸ್ಥಳಕ್ಕೆ ಶೀಘ್ರ ‘SIT’ ತಂಡ ಭೇಟಿ, ತನಿಖಾ ತಂಡದಿಂದ ಯಾವ ಅಧಿಕಾರಿಯೂ ಹೊರಗುಳಿಯಲ್ಲ – ಜಿ.ಪರಮೇಶ್ವರ್ ಸ್ಪಷ್ಟನೆ

 ಧರ್ಮಸ್ಥಳದಲ್ಲಿ ನಿಗೂಢವಾಗಿ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ…

Prakhara News

ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ಐ ನೇಣು ಬಿಗಿದು ಆತ್ಮಹತ್ಯೆ..!!

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಎಂಬವರು ನೇಣು ಬಿಗಿದು…

Prakhara News

ಉಡುಪಿ: ಅಪರಿಚಿತರು ಮಾರಾಟಕ್ಕೆ ತಂದಿದ್ದ ಕದ್ದ ಮೊಬೈಲ್ ಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ ಮೊಬೈಲ್ ಅಂಗಡಿ ಮಾಲೀಕರು

ಉಡುಪಿ : ಅಪರಿಚಿತ ವ್ಯಕ್ತಿಗಳು ಮೊಬೈಲ್ ಅಂಗಡಿಗಳಿಗೆ ಮಾರಾಟ ಮಾಡಲು ತಂದಿದ್ದ, ಯಾವುದೇ ಸೂಕ್ತ ದಾಖಲೆಗಳಿಲ್ಲದ…

Prakhara News

ಉಳ್ಳಾಲ ನಗರಕ್ಕೆ ಭೂಗತ ಲೈನ್ ವಿದ್ಯುತ್‌ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರು: ಯು.ಟಿ. ಖಾದ‌ರ್

ಮಂಗಳೂರು : ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ…

Prakhara News

ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆಗೆ ಬಿಡಲಾಗಿದೆ : ಹಿಂದುಳಿದ ವರ್ಗಗಳ ಆಯೋಗ 

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ…

Prakhara News

ಮಂಗಳೂರು: ರೆಡ್‌ಕ್ರಾಸ್‌ನಿಂದ ಪರಿಸರ ದಿನಾಚರಣೆ

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ…

Prakhara News

ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸೆನ್ಸ್ ಕಡ್ಡಾಯ..!

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸನ್ಸ್ ಕಡ್ಡಾಯಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ…

Prakhara News

ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ಕಳ್ಳತನ ಪ್ರಕರಣ,ಅಂತರ್ ಜಿಲ್ಲೆಯ ಕುಖ್ಯಾತ ಕಳ್ಳನ ಬಂಧನ.

ಮಂಗಳೂರು : ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ. 23 ರಂದು ಸಂಜೆ ಸಮಯ ಸುಮಾರು 7-00…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

ಮಂಗಳೂರು: ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಸ್ಥಳದಲ್ಲಿ ಬ್ಯಾಗ್ ಸೇರಿದಂತೆ…

Prakhara News

Follow Writers

Prakhara News 1594 Articles
- Sponsored -
Ad image