Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಗುರುಪುರ ಅಡ್ಡೂರು ಕೆಳಗಿನಕೆರೆಮನೆ ನಿವಾಸಿ ಅಫ್ರಿದಿ (20) ಎಂಬಾತನಿಗೆ 20 ವರ್ಷ ಕಠಿಣ ಸಜೆ ಮತ್ತು ಒಟ್ಟು 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೋ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಘಟನೆಯ ವಿವರ:ಬಂಟ್ವಾಳ ತಾಲೂಕಿನ 17 ವರ್ಷದ ಅಪ್ರಾಪ್ತ ಬಾಲಕಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಕಲಿಯುತ್ತಿದ್ದಳು. ಈ ಸಂದರ್ಭ ಬಾಲಕಿಗೆ ಇನ್ಸ್ಟಾಗ್ರಾಂ ಮೂಲಕ ಕಾರು ಚಾಲಕ ಅಡ್ಡೂರಿನ ಅಫ್ರಿದಿ ಎಂಬಾತನ ಪರಿಚಯ…


ಉಡುಪಿ: ಅತಿವೇಗದಿಂದ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ 15ರ ಶುಕ್ರವಾರ ಮಧ್ಯಾಹ್ನ ನೇಜಾರಿನ ಜ್ಯೋತಿನಗರದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಬ್ದುಲ್ ರೆಹಮಾನ್ (12) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಶಾಲೆಯಿಂದ ಪುಸ್ತಕಗಳನ್ನು ಪಡೆದು ತಾಯಿಯೊಂದಿಗೆ ಮನೆಗೆ ಮರಳುತ್ತಿದ್ದ ರೆಹಮಾನ್, ನೇಜಾರು ಆಯಿಷಾ ಮಸೀದಿ ಬಳಿ ಇಳಿದು ರಸ್ತೆ ದಾಟುತ್ತಿದ್ದನು. ಈ ವೇಳೆ ಸಂತೆಕಟ್ಟೆಯಿಂದ ಕೆಮ್ಮಣ್ಣು ಕಡೆಗೆ ಅತಿವೇಗವಾಗಿ…

ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಬಂಧಿತ ಆರೋಪಿ. 2025ರ ಆ.16ರಂದು ಮಣಿಪಾಲ ಈಶ್ವರ ನಗರದ ರೂಮ್ನಲ್ಲಿ ಗಾಂಜಾ ಹಾಗೂ ಎಲ್ಎಸ್ಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆಪ್ಶಿನ್ ಮತ್ತು ಶಿವನಿಧಿ ಆಚಾರ್ಯ ಎಂಬವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿ ಕೇರಳ ಮೂಲದ ಮನೀಶ್…

ಮೈಸೂರು : ಸೆಪ್ಟೆಂಬರ್ 22ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ ನಡೆಯಲಿದ್ದು, ಸಿಂಹಾಸನ ಜೋಡಣೆ ಹಿನ್ನೆಲೆಯಲ್ಲಿ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ…
ತಿರುವನಂತಪುರಂ: ಅನಾಥ ಮತ್ತು ಸಂಕಷ್ಟದಲ್ಲಿರುವ ಶಿಶುಗಳಿಗೆ ಆಸರೆಯಾಗುವ ಉದ್ದೇಶದಿಂದ ಕೇರಳ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿಯು…
ಚಿಕ್ಕಮಗಳೂರು: ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಬಳಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಿ ಕೀ…
ಮಂಗಳೂರು : ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಲೋಕಾಯುಕ್ತ ನ್ಯಾಯಾಧೀಶರಾಗಿ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರಾಗಿ…
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ…
ಕರ್ನೂಲ್ : ಸುಳ್ಯ ಮೂಲದ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಯುವತಿ ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಸಂಭವಿಸಿದ ಭೀಕರ…
ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ…
ಮಂಗಳೂರು: ನಗರದ ಹಿರಿಯ ಶಿಕ್ಷಣ ತಜ್ಞೆ, ಸಮಾಜ ಸೇವಕಿ ಎ. ರತ್ನಕಾಂತಿ ಶೆಟ್ಟಿ (93) ಅವರು…
Confirmed
65.10M
Death
6.60M
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮ.ನ.ಪಾ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡಿನ ಸದಾಶಿವನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿಯು ಸುಮಾರು 10.65 ಲಕ್ಷ ರೂ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು,…

Sign in to your account