Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಇಂದಿನಿಂದ ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಹೇಳಿದರು. ಸಿನಿಮಾ ಕುರಿತು:ತಾರಾಗಣ: ಆದಿತ್ಯ, ರಾಧಿಕಾ ಚೇತನ್, ನವೀನ್ ಡಿ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು, ಉಷಾ…


ಮಂಗಳೂರು : ನಗರದ ಕೊಟ್ಟಾರ ಬಳಿಯ ಕಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ಬಳಿ ಮನೆಯೊಂದು ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ನಡೆದಿದೆ. ಕೊಟ್ಟಾರ ಬಳಿಯ ಕಾಲ್ಬಾವಿ ರಸ್ತೆಯ ಸಾಗರ್ ಕೋರ್ಟ್ಸ್ ನಲ್ಲಿರುವ ಉದಯ ಕುಮಾರ್ ಎನ್ನುವವರಿಗೆ ಸೇರಿದ ಮನೆಯಾಗಿದ್ದು , ಮುಂಜಾನೆ 3.15 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡು ಮನೆಯಲ್ಲಿ ಮಲಗಿದ್ದ ಉದಯ್ ಕುಮಾರ್ ದಂಪತಿ ಹಾಗು ಇಬ್ಬರು ಮಕ್ಕಳು ಮನೆಯಿಂದ ಹೊರಬಂದಿದ್ದಾರೆ. ಸರಿಯಾದ ಸಮಯಕ್ಕೆ ಮನೆಯಿಂದ ಹೊರ ಬಂದಿದ್ದರಿಂದ ಮನೆಯವರಿಗೆ ಯಾವುದೇ ಹಾನಿ…

ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ, ಬಸ್ ಆಕೆಯ ಹೊಟ್ಟೆಯ ಮೇಲೆ…

ಕರಾವಳಿಯ ಪ್ರತಿಭಾನ್ವಿತ ನಟಿ ರಾಧಿಕಾ ರಾವ್ ಈಗ ಸ್ಯಾಂಡಲ್ವುಡ್ ಅಂಗಳಕ್ಕೆ ವಿಭಿನ್ನ ಹಂಬಲದೊಂದಿಗೆ ಕಾಲಿಟ್ಟಿದ್ದಾರೆ. ಯಾವುದೇ…
ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ…
ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್ನಗರದ ವೀರ ಮಾರುತಿ ಭಜನಾ ಮಂದಿರ…
ತಿರುವನಂತಪುರಂ: ಕುಂಭಮೇಳದ ವೈರಲ್ ಹುಡುಗಿ ಖ್ಯಾತಿಯ ಮೊನಾಲಿಸಾ ಭೋಸ್ಲೆ ತನ್ನ ಗೆಳೆಯ ಫರ್ಮಾನ್ ಖಾನ್ ಜೊತೆ…
ಮಂಗಳೂರು: ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರ ಅಂಗಾಂಗ…
ಮಂಗಳೂರು : ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ…
ಮಣಿಪಾಲದ ಈಶ್ವರ್ ನಗರದಲ್ಲಿರುವ ಅಪಾರ್ಟ್ಮೆಂಟ್ ಮೇಲೆ ಪೋಲಿಸರು ದಾಳಿ ನಡೆಸಿ ಅಕ್ರಮ ವೇಶ್ಯಾವಾಟಿಕೆ ದಂಧೆಯನ್ನು ಬಯಲು…
ಬೆಂಗಳೂರು: ಗೋಕರ್ಣದ ರಾಮತೀರ್ಥ ಬೆಟ್ಟದ ಗುಹೆಯೊಂದರಲ್ಲಿ ವಾಸವಿದ್ದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಷ್ಯಾಗೆ…
ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಪ್ರಕರಣಕ್ಕೆಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ…
Confirmed
65.10M
Death
6.60M
ಬೆಂಗಳೂರು: ಈ ವರ್ಷದ ಕೊನೆಯ ಸೂರ್ಯ ಗ್ರಹಣ ಮಹಾಲಯ ಅಮವಾಸ್ಯೆ ದಿನವಾದ ಸೆ.21ರಂದು ಸಂಭವಿಸಲಿದೆ. ಆ ಮೂಲಕ ಖಗೋಳದಲ್ಲಿ ನಡೆಯಲಿರುವ ಮತ್ತೊಂದು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಖಗೋಲ ಆಸಕ್ತರು ತುದಿಗಾಲಲ್ಲಿ ನಿಂತಿದ್ದಾರೆ. ಕೇವಲ ಹದಿನೈದು ದಿನಗಳ ಅಂತರದಲ್ಲಿ ಸೂರ್ಯ-ಚಂದ್ರ ಗ್ರಹಣಕ್ಕೆ ಖಗೋಳ ಸಾಕ್ಷಿಯಾಗುತ್ತಿದ್ದು,…

Sign in to your account