ಹನಿ ಮಂಗಳೂರು ಪ್ರಕರಣಕ್ಕೂ ನವಸಹಜ ಸಮುದಾಯ ಸಂಘಟನೆಗೂ ಯಾವುದೇ ಸಂಬಂಧವಿಲ್ಲ : ಸಮಗ್ರ ತನಿಖೆ ನಡೆಯಲಿ – ನಿಖಿಲಾ

ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ ‘ನವಸಹಜ ಸಮುದಾಯ ಸಂಘಟನೆ’ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿತು.ನಕಲಿ ಗುರುತಿನ ಚೀಟಿ ಪಡೆದವರ ವಿರುದ್ಧ ಹಾಗೂ ಅದಕ್ಕೆ ಸಹಕರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ. ದ.ಕ ಜಿಲ್ಲಾ ನವಸಹಜ ಸಂಘಟನೆಯ ಅಧ್ಯಕ್ಷೆ ನಿಖಿಲಾ ಮಾತನಾಡಿ, “ರಾಯಚೂರು ಮೂಲದ ಹನಿ ಮಂಗಳೂರು ಕಳೆದ 4-5 ವರ್ಷಗಳಿಂದ ಮಂಗಳೂರಿನಲ್ಲಿ ವಾಸವಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ನಗರಕ್ಕೆ…

Prakhara News

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ!!!- ನಾಪತ್ತೆಯಾಗಿದ್ದ ಕಾರ್ಮಿಕನ ಹತ್ಯೆ ಶಂಕೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟವೊಂದರಲ್ಲಿ ಅಸ್ಥಿಪಂಜರ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಅರಳಿಕೊಪ್ಪ ಗ್ರಾಮದ ನಿವಾಸಿ ಎಲ್ಡೋ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ. ಶವವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕೇವಲ ಮೂಳೆಗಳು ಮಾತ್ರ ಉಳಿದಿವೆ. ಈ ಭೀಕರ ದೃಶ್ಯವನ್ನು ಕಂಡ ತೋಟದ ಕೆಲಸಗಾರರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಕಾರ್ಮಿಕ ಬಿಬಿನ್ ಎನ್ನುವವನದೇ…

Prakhara News

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಟ್ರೆಕ್ಕಿಂಗ್ ನಲ್ಲಿ ನಾಪತ್ತೆಯಾದ ಬಾಲಕಿಯ ಮೃತದೇಹ ಮೂರು ದಿನಗಳ ಬಳಿಕ ಕಂದಕದಲ್ಲಿ ಪತ್ತೆ.

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ಅವರ ಮೃತದೇಹ ಪತ್ತೆಯಾಗುವ ಮೂಲಕ ಈ ಪ್ರಕರಣ ಅತ್ಯಂತ ದುಃಖದಾಯಕವಾಗಿ ಅಂತ್ಯಗೊಂಡಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿವಾಸಿಯಾದ ಈ ಬಾಲಕಿ ಮಂಗಳವಾರ ಸಂಜೆ ಸುಮಾರು 5.30ರ ಹೊತ್ತಿಗೆ ಪ್ರವಾಸಿಗರ ಜನದಟ್ಟಣೆಯ ನಡುವೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಮಗಳು ನಾಪತ್ತೆಯಾದ ತಕ್ಷಣವೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಕಳೆದ ಮೂರು ದಿನಗಳಿಂದ ದಟ್ಟವಾದ ಅರಣ್ಯ ಮತ್ತು ಕಡಿದಾದ ಬೆಟ್ಟಗುಡ್ಡಗಳಲ್ಲಿ ಬಾಲಕಿಗಾಗಿ ವ್ಯಾಪಕ ಶೋಧ ಕಾರ್ಯ ನಡೆಸಲಾಗಿತ್ತು. ​ಅಗ್ನಿಶಾಮಕ…

Prakhara News
- Sponsored -
Ad imageAd image
Weather
22°C
New York
clear sky
23° _ 19°
74%
2 km/h
Sun
29 °C
Mon
31 °C
Tue
34 °C
Wed
38 °C
Thu
34 °C

Follow US

Discover Categories

ಚಿಕ್ಕಮಗಳೂರು: ವಿವಾಹಿತ ಮಹಿಳೆಗಾಗಿ ಇಬ್ಬರ ಗಲಾಟೆ , ಭೀಕರ ದಾಳಿಗೆ ಯುವಕನ ಮುಂಗೈ ಸಂಪೂರ್ಣ ಕಟ್

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭೀಕರ ತ್ರಿಕೋನ ಪ್ರೇಮ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯ…

Prakhara News

ಕುಂದಾಪುರ: ಬಾಲಕನ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಪ್ರಕರಣ- ಇಬ್ಬರ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು…

Prakhara News

ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಬೆಂಗಳೂರಿನಿಂದ ಮಂಗಳೂರಿಗೆ ಎಂಡಿಎಂಎ ತಂದು ಮಾರಾಟ ಮಾಡುತ್ತಿದ್ದ ಮೂವರ ಬಂಧನ.

ಮಂಗಳೂರು :  ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು…

Prakhara News

ಮಂಗಳೂರು: ವಾಟ್ಸಾಪ್ ಸಂದೇಶ ನಂಬಿ ಲಕ್ಷಾಂತರ ಕಳೆದುಕೊಂಡ ಯುವಕ; ಸೈಬರ್ ಖದೀಮರ ಆಟ ಬಯಲು

ಮಂಗಳೂರು : ಟೆಲಿಗ್ರಾಂ ಮತ್ತು ವಾಟ್ಸಾಪ್ ಆ್ಯಪ್‌ಗಳ ಮೂಲಕ ಆನ್‌ಲೈನ್ ಟ್ರೇಡಿಂಗ್ ಹಾಗೂ ಗೇಮಿಂಗ್ ನೆಪದಲ್ಲಿ…

Prakhara News

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ…

Prakhara News

ಮಂಗಳೂರಿನಲ್ಲಿ ಇಟಲಿಯ ಎಂಐ ಆರ್ ಗ್ರೂಪ್ ನ ಉತ್ಪಾದನಾ ಘಟಕ ಸ್ಥಾಪನೆಗೆ ಭೂಮಿ ಪೂಜೆ

ಮಂಗಳೂರು: ಇಂದು ನಗರದ ಮಂಗಳೂರಿನ ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐ…

Prakhara News

BREAKING NEWS : ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್ 5 ರೂ., ಡೀಸೆಲ್ 3 ರೂ. ಇಳಿಸಿದ ನಯಾರಾ ಎನರ್ಜಿ!

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಮುಖ ಖಾಸಗಿ ಇಂಧನ ಕಂಪನಿಯಾದ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಮುದ್ದೇಶ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಆರೋಪದ ಮೇರೆಗೆ ಡಾ. ಕಲ್ಲಡ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರು ನಿವಾಸಿ ರಾಮಚಂದ್ರ ಕೆ.…

Prakhara News

Follow Writers

Prakhara News 1378 Articles
- Sponsored -
Ad image