ಬಾಡಿ ಶೇಮಿಂಗ್ ವಿವಾದ ನಟಿ ಗೀತಾ ಭಟ್ ಕಿಡಿ..!!

ಕನ್ನಡ ಚಿತ್ರರಂಗದಲ್ಲಿ ಬಾಡಿ ಶೇಮಿಂಗ್ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ. ನಟಿ ಗೀತಾ ಭಟ್ ಅವರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಮತ್ತು ನಟಿ–ನಿರ್ಮಾಪಕಿ ಮಿಲನಾ ನಾಗರಾಜ್ ನೀಡಿದ ಹೇಳಿಕೆಗಳ ಬಳಿಕ ಗೀತಾ ಭಟ್ ಮತ್ತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸ್ಪಷ್ಟನೆ ನೀಡಿರುವ ಗೀತಾ ಭಟ್, ತಾವು ಮೊದಲು ನಟಿಸಿದ್ದ ಧಾರಾವಾಹಿಯನ್ನು ಉದಾಹರಿಸಿ ತಮ್ಮ ಮೇಲೆ ಬಾಡಿ ಶೇಮಿಂಗ್ ಆರೋಪ ಮಾಡುತ್ತಿರುವವರಿಗೆ ಉತ್ತರ ನೀಡಿದ್ದಾರೆ. “ಆ ಧಾರಾವಾಹಿಯ ಕಥೆ ಒಬ್ಬ ದಪ್ಪ ಹುಡುಗಿ…

Prakhara News

ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಮಾದಕ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ ಸಂಸ್ಥೆ ಗಳ ಸಹಯೋಗದೊಂದಿಗೆ ಸ್ಟೇಟ್ ಬ್ಯಾಂಕ್ ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ.ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ಮಾತನಾಡುತ್ತಾ,ಮಾದಕ ದ್ರವ್ಯ ಬಳಕೆ ಯಿಂದ ಸಮಾಜದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು‌. ಮಾಡಿ.ಮಾದಕ ದ್ರವ್ಯ ಸೇವನೆ ಒಂದು ಪಿಡುಗು.ಮಕ್ಕಳು ಮಾದಕ ದ್ರವ್ಯ ಸೇವನೆ ಮಾಡುವವರು…

Prakhara News

ಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ..!

ನವದೆಹಲಿ: ಭಾರತೀಯ ಪಾಸ್‌ಪೋರ್ಟ್‌ ಪ್ರಯಾಣದ ದಾಖಲೆಯಷ್ಟೇ. ಅದು ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಪೌರತ್ವ ಮತ್ತು ಸರ್ಕಾರಿ ಸೌಲಭ್ಯಗಳಿಗೆ ಅರ್ಹತೆಯ ಪುರಾವೆಯಾಗಿ ಪಾಸ್‌ಪೋರ್ಟ್‌ಗಳ ಬಳಕೆಯ ಬಗ್ಗೆ ಹೆಚ್ಚುತ್ತಿರುವ ಸಾರ್ವಜನಿಕ ಗೊಂದಲದ ಮಧ್ಯೆ ವಿದೇಶಾಂಗ ಸಚಿವಾಲಯ (MEA) ಈ ಸ್ಪಷ್ಟನೆ ನೀಡಿದೆ. ಭಾರತೀಯ ಪಾಸ್‌ಪೋರ್ಟ್ ಪ್ರಯಾಣ ದಾಖಲೆಯಾಗಿದೆ. ಅದನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಬಾರದು ಎಂದು ತಿಳಿಸಿದೆ. ಭಾರತೀಯ ನಾಗರಿಕರಿಗೆ ಪಾಸ್‌ಪೋರ್ಟ್‌ಗಳನ್ನು ನೀಡಲಾಗುತ್ತದೆ. ಈ ದಾಖಲೆಯ ಪ್ರಾಥಮಿಕ ಉದ್ದೇಶ ಅಂತರರಾಷ್ಟ್ರೀಯ ಪ್ರಯಾಣವನ್ನು ಸಕ್ರಿಯಗೊಳಿಸುವುದು ಮತ್ತು ವಿದೇಶದಲ್ಲಿ ಗುರುತನ್ನು ಸ್ಥಾಪಿಸುವುದು ಎಂದು ಅಧಿಕಾರಿಗಳು ಒತ್ತಿ…

Prakhara News
- Sponsored -
Ad imageAd image
Weather
32°C
New York
clear sky
33° _ 30°
59%
4 km/h
Fri
39 °C
Sat
39 °C
Sun
30 °C
Mon
26 °C
Tue
28 °C

Follow US

Most Read

Discover Categories

ಪೋಸ್ಟ್ ಆಫೀಸ್ ಸೇವೆಗಳಲ್ಲಿ ಮಹತ್ವದ ಬದಲಾವಣೆ – ಅಂಚೆ ಸೇವೆ ರದ್ದು, ಈಗ ಸ್ಪೀಡ್ ಪೋಸ್ಟ್ ಮಾತ್ರ

ನವದೆಹಲಿ : ಭಾರತೀಯ ಅಂಚೆ ಸೇವೆಯಲ್ಲಿ ದೀರ್ಘಕಾಲದಿಂದ ಚಾಲ್ತಿಯಲ್ಲಿರುವ ನೋಂದಾಯಿತ ಅಂಚೆ ಸೇವೆಯನ್ನ ಶೀಘ್ರದಲ್ಲೇ ಹಂತಹಂತವಾಗಿ…

Prakhara News

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ಆಡಳಿತ ಮಂಡಳಿ ನಿರ್ಣಯ

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು…

Prakhara News

ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಿಲ್ಲ.! ಗೂಗಲ್ ಟ್ರಾನ್ಸಲೇಷನ್ ಎಡವಟ್ಟಿಗೆ ಸಿಎಂ ಸಿದ್ಧರಾಮಯ್ಯ ಗರಂ – ಮೆಟಾಗೆ ಪತ್ರ

ಬೆಂಗಳೂರು: ಇತ್ತೀಚೆಗೆ ಗೂಗಲ್ ಟ್ರಾನ್ಸಲೇಷನ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಜೊತೆ ಜೊತೆಗೆ ಗೂಗಲ್ ವಿಷಯ ಯಾವುದೇ…

Prakhara News

ಬೆಳ್ತಂಗಡಿ: ಬೈಕ್ ಸವಾರನಿಗೆ ಹಲ್ಲೆ ಆರೋಪ- ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ…

Prakhara News

ಆರಿಫ್ ಕೊಲೆ ಪ್ರಕರಣ: ಆರು ಆರೋಪಿಗಳ ಗುರುತು ಪತ್ತೆ

ಮಂಗಳೂರು :ಆರಿಫ್‌ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ…

Prakhara News

ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಹೊಸ ಇತಿಹಾಸ : 2025-26ನೇ ಆರ್ಥಿಕ ವರ್ಷದಲ್ಲಿ ₹20,226 ಕೋಟಿ ವ್ಯವಹಾರ, ₹131 ಕೋಟಿ ಲಾಭ.

ಮಂಗಳೂರು : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ…

Prakhara News

ಉಳ್ಳಾಲ ನಗರಕ್ಕೆ ಭೂಗತ ಲೈನ್ ವಿದ್ಯುತ್‌ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರು: ಯು.ಟಿ. ಖಾದ‌ರ್

ಮಂಗಳೂರು : ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಧರ್ಮಸ್ಥಳ ಚಲೋ – ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ಮುಖಂಡರು

 ಬೆಳ್ತಂಗಡಿ:ಧರ್ಮಸ್ಥಳ ಚಲೋ ಬಳಿಕ ಬಿಜೆಪಿ ಮುಖಂಡರು ಬೆಳ್ತಂಗಡಿಯಲ್ಲಿರುವ ಸೌಜನ್ಯ ಅವರ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಅವರು ಮಾತುಕತೆ ನಡೆಸಿದ್ದಾರೆ. ಬಿಜೆಪಿ ಸಮಾವೇಶ ಮುಗಿಯುತ್ತಿದ್ದಂತೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೆರಳಿದರು. ಈ ಸಂದರ್ಭದಲ್ಲಿ…

Prakhara News

Follow Writers

Prakhara News 1329 Articles
- Sponsored -
Ad image