ಪುತ್ತೂರು: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ..!!

ಪುತ್ತೂರು:ತೋಡಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ನಡೆದಿದೆ. ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಮೃತ ಮಹಿಳೆ. ಸ್ಥಳೀಯರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದು ಆಕಸ್ಮಿಕವಾಗಿ ಬಿದ್ದು ಮೃತಪ್ಪಟ್ಟಿದ್ದಾರಾ ಅಥವಾ ಯಾರಾದರೂ ತಳ್ಳಿ ಬಿದ್ದು ಸಾವನ್ನಪ್ಪಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Prakhara News

ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ- ಪದ್ಮರಾಜ್ ಆರ್

ಮಂಗಳೂರು: ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ ಆರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕುದ್ರೋಳಿ ಕ್ಷೇತ್ರದ ದಸರೆಯಲ್ಲಿ ಡಿಜೆ ಮತ್ತು ಅಬ್ಬರಕ್ಕೆ ಅವಕಾಶ ನೀಡುವುದೇ ಇಲ್ಲ. ಕಳೆದ ವರ್ಷ ಯಾರೋ ಕೆಲವರು ತಿಳಿಯದೇ ಡಿಜೆ ಹಾಕಿದ್ದಾರೆ. ಅದನ್ನು ಪೊಲೀಸರು ತಡೆದಿದ್ದಾರೆ. ಈ ವರ್ಷ ಡಿಜೆ ಕುರಿತು ಸರ್ಕಾರವೇ ಸ್ಪಷ್ಟ ನಿಲುವು ತಾಳಿದೆ. ಎಸ್‌ಒಪಿಯಲ್ಲಿ ನಿರ್ಬಂಧಗಳ ಮಾಹಿತಿಯನ್ನು ನೀಡಲಾಗಿದೆ ಹೀಗಾಗಿ ಕುದ್ರೋಳಿ ದಸರೆಯಲ್ಲಿ ಡಿಜೆಗೆ ಅವಕಾಶ…

Prakhara News

ಮಂಗಳೂರು: ಟೈಮ್ಸ್ ಬಿಸಿನೆಸ್ ಅವಾರ್ಡ್ಸ್: ಯು ಆರ್ ಪ್ರಾಪರ್ಟೀಸ್‌ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಸಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿ ಪ್ರಶಸ್ತಿ..!!!

ಮಂಗಳೂರು: ದ ಟೈಮ್ಸ್ ಆಫ್‌ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಪ್ಲೇವ್ 2026 ಕಾರ್ಯಕ್ರಮವು ಮಂಗಳೂರಿನ ಅವತಾ‌ರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪುತ್ತೂರಿನ ಸಹಿತ ಜಿಲ್ಲೆಯಾದ್ಯಂತ ಹೆಸರುವಾಸಿಯಾಗಿರುವ ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಸಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಂಸ್ಥೆಯ ಮುಖ್ಯಸ್ಥರಾದ ಉಜ್ವಲ್ ಪ್ರಭು ಮತ್ತು ಕುಟುಂಭಸ್ಥರು, ಸಂಸ್ಥೆಯ ಸಿಬ್ಬಂದಿಗಳು ಪ್ರಶಸ್ತಿ ಸ್ವೀಕರಿಸಿದರು. ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ…

Prakhara News
- Sponsored -
Ad imageAd image
Weather
25°C
New York
overcast clouds
27° _ 23°
74%
2 km/h
Fri
31 °C
Sat
33 °C
Sun
28 °C
Mon
28 °C
Tue
30 °C

Follow US

Most Read

Discover Categories

ವಿಟ್ಲ: ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಡಾಲರ್ ಸಲಾಂ ಬಂಧನ

ವಿಟ್ಲ: ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ…

Prakhara News

ಸುಳ್ಯ : ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಬಂಧನ

ಸುಳ್ಯ : ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು…

Prakhara News

ವಿಟ್ಲದ ಕ್ಲಿನಿಕ್ ಲ್ಯಾಬೊರೇಟರಿ ವೈದ್ಯರ ವಿರುದ್ದ ಆರೋಪ

ಮಂಗಳೂರು : ವಿಟ್ಲದ ಚಂದಳಿಕೆ ಪರಿಸರದ ‘ರಕ್ಷಾ ಕ್ಲಿನಿಕ್ ಅಂಡ್ ಲ್ಯಾಬೋರೇಟರಿ’ಯಲ್ಲಿ ನೀಡಲಾದ ರಕ್ತ ಪರೀಕ್ಷಾ ವರದಿಯಲ್ಲಿ…

Prakhara News

ವಾಟ್ಸಪ್, ಜಿಮೇಲ್ ಬದಲಿಗೆ ಈ “ಭಾರತೀಯ ಆ್ಯಪ್” ಬಳಸಿ : ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ : ವಿದೇಶಿ ಅಪ್ಲಿಕೇಶನ್ ಗಲ ಬದಲಿಗೆ ಸ್ಥಳೀಯ ಅಪ್ಲಿಕೇಶನ್ ಗಳನ್ನು ಬಳಸುವಂತೆ ದೇಶದ ಜನತೆಗೆ…

Prakhara News

ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ನಿರಾಕ್ಷೇಪಣಾ ಪತ್ರ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ

ಬೆಂಗಳೂರು: ಕೋಳಿ ಸಾಕಾಣಿಕೆ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ಮತ್ತು…

Prakhara News

ಮಂಗಳೂರು : ಏಪ್ರಿಲ್ 10 ರಂದು “90 ಎಮ್ ಎಲ್” ತುಳು ಚಲನಚಿತ್ರ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ.

ಮಂಗಳೂರು : ಕರಾವಳಿ ಸಿನಿಪ್ರಿಯರಿಗೆ ಮನರಂಜನೆಯ ಹೊಸ ಕಾಣಿಕೆಯಾಗಿರುವ “90 ಎಮ್ ಎಲ್” ತುಳು ಚಲನಚಿತ್ರವು ಏಪ್ರಿಲ್…

Prakhara News

ಫಾರಿನ್ ಸ್ಟೈಲ್ ಪ್ರಪೋಸ್ ನೆಪದಲ್ಲಿ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

ಬೆಂಗಳೂರು: ಪ್ರೀತಿಯ ಹೆಸರಲ್ಲಿ ಮನುಷ್ಯ ಎಷ್ಟು ಕ್ರೂರಿಯಾಗಬಹುದು ಎಂಬುದಕ್ಕೆ ರಾಜಧಾನಿಯ ಅಂಜನಾನಗರದಲ್ಲಿ ನಡೆದ ಈ ಘಟನೆ…

Prakhara News

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್;ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬಿಸಿರೋಡು: ಲಾವಣ್ಯ ಹತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆನ್ನಲ್ಲೇ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!

ಬಂಟ್ವಾಳ : ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ (ಜುಲೈ 27) ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ…

Prakhara News

Follow Writers

Prakhara News 1476 Articles
- Sponsored -
Ad image