Hot News
- Quick Links
- Technology
- Business
- Science
- Covid-19 Statistics
ಕಡಬ: ತೂಕವನ್ನು ಕೃತಕವಾಗಿ ಹೆಚ್ಚಿಸಿದ ಚಿನ್ನಾಭರಣವನ್ನು ಬ್ಯಾಂಕ್ನಲ್ಲಿ ಅಡವಿಟ್ಟು ಹಣ ಪಡೆಯುವ ಮೂಲಕ ಬ್ಯಾಂಕ್ಗೆ ವಂಚನೆ ಎಸಗಲು ಯತ್ನಿಸಿದ ಆರೋಪದಡಿ ಇಬ್ಬರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 3ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಇಬ್ಬರೂ ಸುಮಾರು 120 ಗ್ರಾಂ ಚಿನ್ನಾಭರಣವನ್ನು ಬ್ಯಾಂಕ್ನಲ್ಲಿ ಅಡವಿಡಲು ಬಂದಿರುವುದಾಗಿ ತಿಳಿಸಿದರು. ಅವರ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್…


ಉಳ್ಳಾಲ : 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಆರಂಭಿಸುವ ಮೂಲಕ ಕರಾವಳಿ ಭಾಗದ ಬ್ಯಾಂಕಿಂಗ್ ಸೇವೆಯನ್ನು ಮತ್ತಷ್ಟು ವಿಸ್ತರಿಸಿದೆ. ಫಾದರ್ ಮುಲ್ಲರ್ಸ್ ಕಾಂಪ್ಲೆಕ್ಸ್ನ ನೆಲಮಹಡಿಯಲ್ಲಿ ಭಾನುವಾರ ನೂತನ ಶಾಖೆ, ಎಟಿಎಂ ಹಾಗೂ ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ಅರ್ಸುಲೈನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್ನ ಸುಪೀರಿಯರ್ ಜನರಲ್ ಸಿ. ಮಿಲ್ಲಿ ಫೆರ್ನಾಂಡಿಸ್ ಮಾತನಾಡಿ, ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕ್ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳ…

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ 3ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4ನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸರಿತಾ ಡಿ. ಅವರು ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದ್ದಾರೆ ಷರತ್ತುಗಳು : ತಲಾ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ…

ಮಂಗಳೂರು: ನಕಲಿ ಆಧಾರ್ ಕಾರ್ಡ್ಗಳು ಮತ್ತು ಆರ್ಟಿಸಿಗಳನ್ನು ಸೃಷ್ಟಿಸಿ ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಇಬ್ಬರನ್ನು…
ಮಂಗಳೂರು: ಡಿಜಿಟಲ್ ಮಾಧ್ಯಮದ ಸೃಜನಾತ್ಮಕ ಬಳಕೆಯನ್ನು ಪರಿಚಯಿಸುವ ಉದ್ದೇಶದಿಂದ ಕೆನರಾ ಕಲ್ಚರಲ್ ಅಕಾಡೆಮಿ ವತಿಯಿಂದ ಸುಹಾಗ್…
ಮಂಗಳೂರು : ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು…
ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಟ್ಟಂಪಾಡಿ ಮಿತ್ತಡ್ಕ…
ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಸಿಸಿ…
ಬೆಳ್ತಂಗಡಿ: ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ…
ಮಂಗಳೂರು : ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ವರ ದೇವಸ್ಥಾನದ…
ಬೆಂಗಳೂರು: ಪಾದಚಾರಿಯೊಬ್ಬರ ಮೊಬೈಲ್ ಫೋನ್ ಕಸಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳನೋರ್ವ, ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು…
ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ…
Confirmed
65.10M
Death
6.60M
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ನ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇರ್ಫಾನ್ (32) ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಪ್ರದೇಶದಲ್ಲಿ…

Sign in to your account