Hot News
- Quick Links
- Technology
- Business
- Science
- Covid-19 Statistics
ಕಾರ್ಕಳ : ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಾರ್ಕಳದ ಮೊಹಮ್ಮದ್ ಯೂನಿಸ್, ಮೂಡುಬಿದ್ರೆಯ ಮೊಹಮ್ಮದ್ ನಾಸೀರ್ ಹಾಗೂ ಮೊಹಮ್ಮದ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಸೆ.28ರ ರಾತ್ರಿ ಶಿರ್ಲಾಲು ಗ್ರಾಮದ ಜಯಶ್ರೀ ಎಂಬವರ ಮನೆಗೆ ಮೂವರು ಅಪರಿಚಿತರು ತಲವಾರುಗಳೊಂದಿಗೆ ನುಗ್ಗಿ, ಬೆದರಿಕೆ ಹಾಕಿ, ಕೊಟ್ಟಿಗೆಯಲ್ಲಿದ್ದ ಸುಮಾರು 35 ಸಾವಿರ ರೂಪಾಯಿ ಮೌಲ್ಯದ ಮೂರು ಹಸುಗಳನ್ನು ಕಳವು ಮಾಡಿ ಪರಾರಿಯಾಗಿದ್ದರು. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಕಳ ಉಪವಿಭಾಗದ ಸಹಾಯಕ…


ಮೂಡುಬಿದಿರೆ : ತಾಲೂಕಿನ ಬನ್ನಡ್ಕ ಎಂಬಲ್ಲಿ ಗುರುವಾರ ರಾತ್ರಿ ಕಾರು-ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯು ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಮೃತರನ್ನು ಮಾರ್ಪಾಡಿ ಗ್ರಾಮದ ಕೋಟೆಬಾಗಿಲು ನಿವಾಸಿ ಸದಾನಂದ ಸುವರ್ಣ ಮತ್ತು ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಎಂದು ಗುರುತಿಸಲಾಗಿದೆ. ನಿರ್ಮಾಣ ಹಂತದಲ್ಲಿರುವ ಕಾರ್ಕಳ-ಮೂಡುಬಿದ್ರಿ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಶ್ರವಣ್ ಸೂರಜ್ ಅಂಚನ್ ಅವರೊಂದಿಗೆ ಹಿಂಬದಿ ಸವಾರಿ ಮಾಡುತ್ತಿದ್ದರು ಎಂದು ವರದಿಯಾಗಿದೆ. ಕಾರ್ಕಳ ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಬೈಕ್ಗೆ…

ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು SIT ಅಧಿಕಾರಿಗಳು 11ನೇ ಪಾಯಿಂಟ್ ನಲ್ಲಿ ಉತ್ಖನನ ಆರಂಭಿಸಿದ್ದಾರೆ. ಈಗಾಗಲೇ ಒಂದರಿಂದ 10 ಹಾಗೂ 12 ಮತ್ತು 13 ನೇ ಪಾಯಿಂಟ್ನಲ್ಲಿ SIT ಅಧಿಕಾರಿಗಳು ಉತ್ಖನನ ನಡೆಸಿದ್ದಾರೆ. ಈಗಾಗಲೇ ದೂರುದಾರ ತೋರಿಸಿರುವ 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಕೆಲವು ಮೂಳೆಗಳು ದೊರೆತಿದ್ದು ಅವುಗಳನ್ನು FSL ಗೆ ಕಳುಹಿಸಲಾಗಿದೆ. ಆದರೆ FSL ಅಧಿಕಾರಿಗಳು ಈ ಒಂದು ಮೂಳೆಗಳ ಡಿಎನ್ಎ ಪರೀಕ್ಷೆ ಕಷ್ಟ ಸಾಧ್ಯ ಎನ್ನುತ್ತಿದ್ದಾರೆ ಏಕೆಂದರೆ 15 ವರ್ಷಗಳ ಹಿಂದೆ ನಡದಲ್ಲಿ ಬೂತು ಹಾಕಿದ್ದರಿಂದ ಮಣ್ಣಿನ…

ಬಂಟ್ವಾಳ: ಇತ್ತೀಚೆಗೆ ಕಲ್ಲಡ್ಕ ಕೊಳ್ತಮಜಲ್ ಗ್ರಾಮದವೀರಕಂಬ ಗಣೇಶ್ ಕೊಡಿ ನಿವಾಸಿ ಶ್ರೀಮತಿ ರಾಜೇಶ್ವರಿಯವರ ಮನೆ ಶಾರ್ಟ್…
ಮಂಗಳೂರು: ಎಸ್ಸಿಡಿಸಿಸಿ ಬ್ಯಾಂಕ್ ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಮಂಗಳವಾರ…
ಮಂಗಳೂರು: ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ…
ಮಂಗಳೂರು : ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಬಜಪೆ ಪೊಲೀಸರು…
ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ…
ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ…
ಬೆಳ್ತಂಗಡಿ: ಸೌಜನ್ಯ ಅವರ ತಾಯಿ ಕುಸುಮಾವತಿ ಮತ್ತು ಸೌಜನ್ಯ ಪರ ಹೋರಾಟಗಾರರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ…
ಮಂಗಳೂರು: ಬೈಟ್ಗಾಗಿ ಒತ್ತಡ ಮತ್ತು ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಸುವರ್ಣ ನ್ಯೂಸ್ ನ ಸಂಪಾದಕ…
ಒಂದುಕಡೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಶವ ಹೂತು ಹಾಕಿದ್ದೇನೆ ಎಂದು ಹೇಳಿರುವ ಅನಾಮಿಕನ ದೂರಿನ…
Confirmed
65.10M
Death
6.60M
ಮೂಡುಬಿದಿರೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆಯತ್ನಿಸಿ ಆಕೆಯ ನಗ್ನ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರುವೈಲು…

Sign in to your account