ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರಿಗೆ ಫೆ 25ರಂದು ಶ್ರೀಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಗಣ್ಯ ಅತಿಥಿಗಳು ವೇದಿಕೆಯಲ್ಲಿ…

Prakhara News

ಬೆಳ್ತಂಗಡಿ: ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಬಾಲಕಿಯ ಅತ್ಯಾಚಾರ- ನವ ವರ ಸೇರಿ ಇಬ್ಬರು ಅರೆಸ್ಟ್

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ. 16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ…

Prakhara News

ಬಂಟ್ವಾಳ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ..!!

ಬಂಟ್ವಾಳ: ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ ( 68) ಎಂದು ಗುರುತಿಸಲಾಗಿದೆ. 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಅದೇ ಚಿಂತೆಯಲ್ಲಿದ್ದವರಿಗೆ ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜುಗುಪ್ಸೆ ಹೊಂದಿದ್ದ ಉಮಾವತಿ ಮನೆಯ ಬಾವಿಗೆ ಹಾರಿ…

Prakhara News
- Sponsored -
Ad imageAd image
Weather
24°C
New York
overcast clouds
25° _ 23°
92%
2 km/h
Fri
31 °C
Sat
27 °C
Sun
28 °C
Mon
27 °C
Tue
26 °C

Follow US

Discover Categories

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಆರೋಪಿ ಝಾಕೀರ್ ಸವಣೂರುಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್…

Prakhara News

ಓಲೈಕೆಗಾಗಿ ಬ್ರದರ್ಸ್ ಗಳಿಗೆ ಅಮಾಯಕ ಪಟ್ಟ ಕಟ್ಟಿದ ಕಾಂಗ್ರೆಸ್ : ಶಾಸಕ ಕಾಮತ್ ಆಕ್ರೋಶ

ಮಂಗಳೂರು: ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಪವಿತ್ರ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜಿಸಿ, ಭಕ್ತರ,…

Prakhara News

ಗುರುಪುರ ಯುವತಿಯ ಆತ್ಮಹತ್ಯೆ ಪ್ರಕರಣ ಜಾತಿಯ ಕಾರಣ ಮುಂದಿಟ್ಟು ಮದುವೆ ನಿರಾಕರಿಸಿದ ಪ್ರಿಯಕರ

ಮಂಗಳೂರು: ಗುರುಪುರದಲ್ಲಿ ಯುವತಿ ಆತ್ಮ*ತ್ಯೆ ಪ್ರಕರಣಪ್ರೀತಿಸಿದ ಯುವಕ ಜಾತಿ ಕಾರಣ ಮುಂದಿಟ್ಟುಕೊಂಡು ಮದುವೆಗೆ ಹಿಂದೇಟು..ಕಾರಣಜಾತಿ ಕಾರಣದ…

Prakhara News

ಮಾರುಕಟ್ಟೆಯಲ್ಲಿ ತರಕಾರಿ ಚೀಲ ಹೊತ್ತ ನೋವಿನಿಂದಲೇ ಹುಟ್ಟಿತು “ಯತಿಕಾರ್ಪ್” ನ ಈ ‘AI ಕಾರ್ಡ್’: ಗ್ರಾಮೀಣ ಪ್ರತಿಭೆ ಯತೀಶ್ ರಿಂದ ಶೈಕ್ಷಣಿಕ ಕ್ರಾಂತಿ!

ಮಂಗಳೂರು: ಬದಲಾಗುತ್ತಿರುವ ತಾಂತ್ರಿಕ ಯುಗದಲ್ಲಿ ಯುವಜನತೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅತ್ಯಂತ…

Prakhara News

ಮಣಿಪಾಲ: ಕಲ್ಲು ಎತ್ತು ಹಾಕಿ ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ

ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ (23) ಎಂಬಾಕೆಯ ಕೊಲೆಗೆ ಯತ್ನಿಸಿ ಚಿನ್ನಾಭರಣ…

Prakhara News

ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ

ಮಂಗಳೂರು; ಕೇರಳದ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಘಟನೆ ತಡವಾಗಿ…

Prakhara News

ಮಂಗಳೂರು : ತಲವಾರು ಹಿಡಿದು ದಾಳಿ ಯತ್ನ – ವಾಮಂಜೂರು ನಿವಾಸಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು.

ಮಂಗಳೂರು : ವಾಮಂಜೂರು ನಿವಾಸಿ ನವೀನ್ ಎಂಬಾತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ನವೀನ್‌ಗೆ ಕುಟುಂಬ…

Prakhara News

ರಾಜ್ಯದ ಸರಕಾರಿ ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ..! : ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯ ಹೊಸ ಚಿಂತನೆ

ಬೆಂಗಳೂರು: ದೀರ್ಘ ಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಗಳು ವರದಿಯಾದ ಬೆನ್ನಲ್ಲೇ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು: ಕೊಂಚಾಡಿಯಲ್ಲಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆ; ಪೊಲೀಸ್ ಸಿಬ್ಬಂದಿಯ ಕೈ ಮೂಳೆ ಮುರಿತ

ಮಂಗಳೂರು : ನಗರದ ದೆರೆಬೈಲ್ ಗ್ರಾಮದ ಕೊಂಚಾಡಿ ಜಂಕ್ಷನ್‌ನಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿಯ ಮೇಲೆ ಮೂವರು ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ಬೈದು, ತಳ್ಳಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಯ ಎಡಗೈನ ಮಣಿಗಂಟು ಮುರಿತಕ್ಕೊಳಗಾಗಿದ್ದು,…

Prakhara News

Follow Writers

Prakhara News 1373 Articles
- Sponsored -
Ad image