Hot News
- Quick Links
- Technology
- Business
- Science
- Covid-19 Statistics
ಕಡಬ, ಏ. 3: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ, ಅಮಾನುಷವಾಗಿ ಸಾಗಿಸಲಾಗುತ್ತಿದ್ದ 19 ಜಾನುವಾರುಗಳನ್ನು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆಯನ್ನು ಸಬ್ ಇನ್ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದಲ್ಲಿ ನಡೆಸಲಾಗಿದ್ದು, ಹೊಸೂರು ಮೂಲದ ಅಕ್ರಮ್…


ಮಂಗಳೂರು : ನೂರಾರು ವರ್ಷಗಳ ಇತಿಹಾಸವುಳ್ಳ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಬ್ರಹ್ಮ ಕಲಶಾಭಿಷೇಕವು ಏಪ್ರಿಲ್ 19 ರಿಂದ ಮೊದಲ್ಗೊಂಡು ಏಪ್ರಿಲ್ 23ರ ತನಕ ನಡೆಯಲಿದೆ. ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 22 ರಂದು ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಯ್ಯಪ್ಪ ದೇವಸ್ಥಾನದ ಬ್ರಹ್ಮ ಕಲಶದಲ್ಲಿ ಪಾಲ್ಗೊಳ್ಳುವ ಸೌಭಾಗ್ಯ ದೊರೆತಿರುವುದು ಪುಣ್ಯದ ಫಲ. ಒಂದು ಊರಿನಲ್ಲಿ ಬ್ರಹ್ಮ ಕಲಶ ನಡೆದರೆ ಆ…

ಮಂಗಳೂರು: ಎಕ್ಕೂರು ವಾಸುಕಿ ನಗರದ ಕೆ.ವಿ.ಕೆ ಸೇವಾ ಸಮಿತಿ(ರಿ) ಇವರ ವತಿಯಿಂದ 9 ನೇ ವರ್ಷದ ಬಿಸು ಹಬ್ಬ ಹಾಗೂ ಸಾರ್ವಜನಿಕ ಶೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು 19 ಆದಿತ್ಯವಾರ 2026 ರಂದು ಸಂಜೆ 5 ಗಂಟೆಗೆ ಕೆ.ವಿ.ಕೆ ಮೈದಾನದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂರ್ಭಿಸ್ಥಾನ ಶ್ರೀ ವೈದ್ಯನಾಥ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಜೆ. ಅನಿಲ್ ಶೆಟ್ಟಿ ಮನ್ಕುತೋಟ ಗುತ್ತು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಪ್ರಾಸ್ತಾವಿಕ ಹಾಗೂ ಸ್ವಾಗತ ಭಾಷಣವನ್ನು ಕೆ.ವಿ.ಕೆ ಸಮಿತಿಯ ಅಧ್ಯಕ್ಷರು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ…

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ…
ನವದೆಹಲಿ : ಬ್ಯಾಂಕ್ ನೌಕರರು ಐದು ದಿನಗಳ ಕೆಲಸದ ವಾರವನ್ನು ಒತ್ತಾಯಿಸಿ ಜನವರಿ 27 ರಂದು…
ಮಂಗಳೂರು: ರಾಮಕೃಷ್ಣ ಮಿಷನ್ – ಸ್ವಚ್ಛ ಮಂಗಳೂರು ಅಭಿಯಾನದ ಫೆಬ್ರವರಿ ತಿಂಗಳ ಸ್ವಚ್ಛತಾ ಅಭಿಯಾನಕ್ಕೆ ಕಂಕನಾಡಿ…
ಕಡಬ : ಮತಾಂತರ ನಡೆಸುವ ಉದ್ದೇಶದಿಂದ ಮಹಿಳೆರು ಹಾಗೂ ಮಕ್ಕಳನ್ನು ಕೂಡಿ ಹಾಕಲಾಗಿದೆ ಎಂದು ಆರೋಪದ…
ಮಂಗಳೂರು: ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಮಕ್ಕಳಲ್ಲಿ ಏಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ…
ಕಾಸರಗೋಡು: ಸಾಮಾಜಿಕ ಮಾಧ್ಯಮದ ಪ್ರಭಾವಿ ಚಿನ್ನು ಪಾಪು ಎಂದೇ ಜನಪ್ರಿಯರಾಗಿರುವ ಕೆ. ರೇಷ್ಮಾ, ಫೆಬ್ರವರಿ 9,…
ಮಂಗಳೂರು: ಸ್ಕ್ಯಾನಿಂಗ್ ಸೆಂಟರ್ಗಳು ರೋಗಿಗಳಿಂದ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಪಡೆದು ನಂತರವೇ ಸ್ಕ್ಯಾನ್ ಮಾಡಬೇಕು, ಇಲ್ಲದಿದ್ದರೆ ಅಂತಹ…
ಸರಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ವಿಧಾನ ಪರಿಷತ್ ಶಾಸಕ…
ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್ಗೆ ಕರೆದೊಯ್ದು ಸರಣಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ…
Confirmed
65.10M
Death
6.60M
ಮಂಗಳೂರು : ದ.ಕ. ಜಿಲ್ಲಾ ಪಂಜ ಕುಸ್ತಿ ಸಂಘದ ಆಶ್ರಯದಲ್ಲಿ ಎ. 11 ಮತ್ತು 12ರಂದು ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ರೇಮಂಡ್ ಡಿಸೋಜಾ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Sign in to your account