Hot News
- Quick Links
- Technology
- Business
- Science
- Covid-19 Statistics
ಕಣ್ಣೂರು : ಮಂಗಳೂರು ಮೂಲದ ಯುವಕನ ಕೊಲೆ ಕೇಸ್ನಲ್ಲಿ ಸೌದಿ ಅರೇಬಿಯಾದ ಜೈಲು ಸೇರಿ, ಬಳಿಕ ಬರೋಬ್ಬರಿ 80 ಲಕ್ಷ ರೂಪಾಯಿ ‘ಬ್ಲಡ್ ಮನಿ’ ಪಾವತಿಸಿ ಭಾರತಕ್ಕೆ ಮರಳಿದ್ದ ಕಣ್ಣೂರು ಮೂಲದ ವ್ಯಕ್ತಿಯೊಬ್ಬ, ಇದೀಗ ಬೆಂಗಳೂರಿನಿಂದ ಕೇರಳಕ್ಕೆ ಸಿಂಥೆಟಿಕ್ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಅಂತರರಾಜ್ಯ ಮೆಥಾಂಫೆಟಮೈನ್ ಕಳ್ಳಸಾಗಣೆ ಜಾಲದ ಮಾಸ್ಟರ್ ಮೈಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳದ ಕರಿಕೊಟ್ಟಕ್ಕರಿ ನಿವಾಸಿ ಫಜಲುದ್ದೀನ್ ಟಿ (45) ಜುಲೈ 14 ರಂದು ಇರಿಟ್ಟಿ ಪೊಲೀಸರಿಂದ ಬಂಧನಕ್ಕೊಳಗಾದ ಕುಖ್ಯಾತ ಡ್ರಗ್ ಕಿಂಗ್ಪಿನ್ ಆಗಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ,…


ಮಂಗಳೂರು: ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಜನಸಂಘ ಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದ ಸಂಸ್ಮರಣಾ ಕಾರ್ಯಕ್ರಮವು ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು. ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಅವರನ್ನು ಕೇವಲ ಜನಸಂಘದ ಸಂಸ್ಥಾಪಕರು ಎಂಬ ಕಾರಣಕ್ಕೆ ಸ್ಮರಿಸುವುದು ಅಲ್ಲ. ಬದಲಿಗೆ ಭಾರತದ ಏಕತೆಯ ರಕ್ಷಣೆ, ಬಂಗಾಳ ಹಾಗೂ ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಉಳಿಸುವುದು ಸೇರಿದಂತೆ ರಾಷ್ಟ್ರಪರ ಅನೇಕ ಹೋರಾಟಕ್ಕೆ ಸರ್ವಸ್ವವನ್ನು ಅರ್ಪಿಸಿದ ಮಹಾನ್ ವ್ಯಕ್ತಿ. ಅವರ ಬಲಿದಾನಕ್ಕೆ ಕಾರಣವಾದ ಜಮ್ಮು…

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ 3ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4ನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸರಿತಾ ಡಿ. ಅವರು ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದ್ದಾರೆ ಷರತ್ತುಗಳು : ತಲಾ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ…

ಮಂಗಳೂರು: ಮಂಗಳೂರು ದಕ್ಷಿಣ ವಲಯ-1 ವ್ಯಾಪ್ತಿಯ ಕದ್ರಿ, ಲೋಬೊ ಲೇನ್ನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ…
ಮಂಗಳೂರು : ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ, ಲೇಖಕ ಹಾಗೂ ಪತ್ರಕರ್ತ ಪರಮಾನಂದ ವಿ.ಸಾಲ್ಯಾನ್ ಸಸಿಹಿತ್ಲು…
ಮಂಗಳೂರು: ಅಸ್ಸಾಂ, ಪುದುಚೇರಿ ಜೊತೆಗೆ ವಿಶೇಷವಾಗಿ ಪ. ಬಂಗಾಳದಲ್ಲಿ ಬಿಜೆಪಿಯು ಚರಿತ್ರೆಯಲ್ಲಿ ದಾಖಲಾಗುವಂತಹ ಅದ್ಭುತ ಗೆಲುವು…
ಮಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳನ್ನು ಪರದಾಡುವ ಸ್ಥಿತಿಗೆ…
ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಹಮ್ಮದ್ ಝಾಕೀರ್…
ಬಂಟ್ವಾಳ: ಕಳೆದ 14 ವರ್ಷಗಳಿಂದ ಬಿ.ಸಿ ರೋಡ್ ಕೈಕಂಬ ದ್ವಾರದ ಬಳಿ ಕಾರ್ಯಾಚರಿಸುತ್ತಿರುವ ಹೆಸರಾಂತ ವಿಜಯ್…
ಉಡುಪಿ: ಪಾನ್ ಸ್ಟಾಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಾಪು ತಾಲೂಕಿನ ಬಡಾ ಗ್ರಾಮದ…
ನವದೆಹಲಿ : ಜಿಎಸ್ಟಿ (ಜಿಎಸ್ಟಿ ಸುಧಾರಣೆ) ಯಲ್ಲಿನ ಬದಲಾವಣೆಗಳ ಪರಿಣಾಮ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಪ್ರಮುಖ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಹತ್ತನೇ ಮೈಲ್ಕಲ್ಲು…
Confirmed
65.10M
Death
6.60M
ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್ಪೋರ್ಟ್ನಲ್ಲಿ ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು…

Sign in to your account