ಅಬಕಾರಿ ದಾಳಿ: ನಕಲಿ ವೈನ್ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತು ಜಪ್ತಿ

ಮಂಗಳೂರು: ಮಂಗಳೂರು ದಕ್ಷಿಣ ವಲಯ-1 ವ್ಯಾಪ್ತಿಯ ಕದ್ರಿ, ಲೋಬೊ ಲೇನ್ನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ ವೈನ್ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಜಂಟಿ ಆಯುಕ್ತ (ಮಂಗಳೂರು ವಿಭಾಗ) ಹಾಗೂ ಅಬಕಾರಿ ಉಪ ಆಯುಕ್ತ (ದ.ಕ. ಜಿಲ್ಲೆ, ಮಂಗಳೂರು) ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಉಪ ವಿಭಾಗ-1ರ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ, ಮಂಗಳೂರು, ತಲಪಾಡಿ ತನಿಖಾ ಠಾಣೆ ಹಾಗೂ ಮಂಗಳೂರು ದಕ್ಷಿಣ ವಲಯ-1ರ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿಗಳು ದಾಳಿ ನಡೆಸಿದರು. ಮೈಕಲ್ ಬ್ಲೈಸ್ ಮಿನೀಜಸ್ ಎಂಬುವವರ ಮನೆಯಲ್ಲಿ ಪಂಚಸಾಕ್ಷಿಗಳ…

Prakhara News

ಬೈಂದೂರು: ಸೇತುವೆಗೆ ಡಿಕ್ಕಿ ಹೊಡೆದ ಕಂಟೈನರ್ ಲಾರಿ

ಬೈಂದೂರು: ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಂಬದಕೋಣೆ ಬಳಿ ಅಕ್ಟೋಬರ್ 2ರಂದು ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನವು ನದಿಗೆ ಬೀಳುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್, ಲಾರಿಯು ಸೇತುವೆಯ ಮೇಲೆಯೇ ನಿಂತಿದೆ. ಇದರಿಂದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಕಂಟೈನರ್ ಲಾರಿಯು ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ.

Prakhara News

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಟೆಕ್ಕಿ ಮೇಲೆ ಡೆಡ್ಲಿ ಅಟ್ಯಾಕ್: ಖತರ್ನಾಕ್ ಆರೋಪಿ ವರುಣ್ ಕೊನೆಗೂ ಪೊಲೀಸ್ ವಶಕ್ಕೆ!

ಹಾಸನ: ​ಹಾಸನದಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ಹಲ್ಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ವರುಣ್ (27) ಎಂಬಾತನನ್ನು ಬಡಾವಣೆ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ​ಏನಿದು ಘಟನೆ?​ಮೇ 12ರ ಸಂಜೆ ಹಾಸನದ ಕೆ.ಆರ್. ಪುರಂ ಬಡಾವಣೆಯ ಪ್ರಸಿದ್ಧ 'ಎಂಜೆ ಜಿಮ್'ನಲ್ಲಿ ಈ ರಕ್ತಸಿಕ್ತ ಘಟನೆ ನಡೆದಿತ್ತು. ಎಂದಿನಂತೆ ಸಾಫ್ಟ್‌ವೇರ್ ಇಂಜಿನಿಯರ್ ಕೀರ್ತನ್ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಹಾಸನದ ಚನ್ನಪಟ್ಟಣ ಬಡಾವಣೆಯ ನಿವಾಸಿ…

Prakhara News
- Sponsored -
Ad imageAd image
Weather
15°C
New York
clear sky
15° _ 13°
51%
4 km/h
Sat
15 °C
Sun
13 °C
Mon
15 °C
Tue
23 °C
Wed
22 °C

Follow US

Discover Categories

ಉಡುಪಿ : AKMS ಬಸ್ ಮಾಲಕ ಸೈಫ್ ಕೊಲೆ ಪ್ರಕರಣ : ಮಹಿಳೆ ಅರೆಸ್ಟ್

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ…

Prakhara News

“ವಿಶ್ವ ರೆಡ್‌ಕ್ರಾಸ್ ದಿನಾಚರಣೆ” : ಉದಾತ್ತ ಸೇವಾ ಕಾರ್ಯಗಳಿಗೆ ರೆಡ್‌ಕ್ರಾಸ್ ಪ್ರೇರಣೆ- ಶಾಸಕ ವೇದವ್ಯಾಸ ಕಾಮತ್

ಮಂಗಳೂರು : ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ರಕ್ತದಾನ, ವಿಪತ್ತು ನಿರ್ವಹಣೆಯಂತಹ ಉದಾತ್ತ ಕಾರ್ಯಗಳಲ್ಲಿ ತೊಡಗಿರುವ ರೆಡ್‌ಕ್ರಾಸ್ ಸಂಸ್ಥೆ…

Prakhara News

ಬಂಟ್ವಾಳ: ಚಲಿಸುತ್ತಿದ್ದ ರೈಲಿನಡಿ ಬಿದ್ದು ಯುವಕ ಆತ್ಮಹತ್ಯೆ!!

ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ…

Prakhara News

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ; ಯಕ್ಷಾಶ್ರಯ ಯೋಜನೆಯಡಿ ಕಲಾವಿದರಿಗೆ ಸಹಾಯಧನ ವಿತರಣೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಸದನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆಯಡಿ ಅರ್ಹ ಫಲಾನುಭವಿ ತೆಂಕು ಬಡಗಿನ…

Prakhara News

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ನಗರದ ನಂದಿಗುಡ್ಡೆ ಬಳಿ ಪ್ರತ್ಯೂಶ್ ಸಾಲಿಯಾನ್ ಎಂಬವರಿಗೆ ಜೀವ ಬೆದರಿಕೆ ಹಾಕಿ ಕೊಲೆ ಯತ್ನ…

Prakhara News

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿ ಅರೆಸ್ಟ್.. !

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಕಾಮೆಂಟ್ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಕಂಕನಾಡಿ…

Prakhara News

ಧರ್ಮಸ್ಥಳ ಚಲೋ – ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ಮುಖಂಡರು

 ಬೆಳ್ತಂಗಡಿ:ಧರ್ಮಸ್ಥಳ ಚಲೋ ಬಳಿಕ ಬಿಜೆಪಿ ಮುಖಂಡರು ಬೆಳ್ತಂಗಡಿಯಲ್ಲಿರುವ ಸೌಜನ್ಯ ಅವರ ಮನೆಗೆ ಭೇಟಿ ನೀಡಿ ಸೌಜನ್ಯ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಜನಸಾಮಾನ್ಯರಿಗೆ ಇಂಧನ ಏರಿಕೆಯ ಬರೆ: 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ!

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ತೈಲ ಕಂಪನಿಗಳು ಗ್ರಾಹಕರಿಗೆ ಸತತವಾಗಿ ಬೆಲೆ ಏರಿಕೆಯ ಬರೆ ಎಳೆಯುತ್ತಿವೆ. ಕಳೆದ ಹತ್ತು ದಿನಗಳ ಅವಧಿಯಲ್ಲಿ ಇದೀಗ ಮೂರನೇ ಬಾರಿಗೆ ಪೆಟ್ರೋಲ್…

Prakhara News

Follow Writers

Prakhara News 1138 Articles
- Sponsored -
Ad image