Hot News
- Quick Links
- Technology
- Business
- Science
- Covid-19 Statistics
ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ ಮೇಲೆ ಸಾರ್ವಾಜನಿಕರು ಕಟ್ಟಿಹಾಕಿ ಥಳಿಸಿದ್ದಾರೆ. ಬೈಕ್ ಕದ್ದು ಪರಾರಿಯಾಗುತ್ತಿದ್ದ ಸಂದರ್ಭ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು…


ನವದೆಹಲಿ : ಯೆಮನ್ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ (Red Sea) ಸಂಚರಿಸುತ್ತಿದ್ದ ಭಾರತೀಯ ಧ್ವಜ ಹೊಂದಿದ್ದ ‘ಎಂಎಸ್ವಿ ಫೈಜ್ ನೂರ್ ಒಲಿಯಾ’ (MSV Faize Noore Oliya) ಎಂಬ ಯಾಂತ್ರೀಕೃತ ವಾಣಿಜ್ಯ ಹಡಗಿನ ಮೇಲೆ ಆಗಸ್ಟ್ 4ರಂದು ಕ್ಷಿಪಣಿ ದಾಳಿ ನಡೆದಿದ್ದು, ಹಡಗು ಸಮುದ್ರದಲ್ಲಿ ಮುಳುಗಿದೆ. ಅದೃಷ್ಟವಶಾತ್, ಹಡಗಿನಲ್ಲಿದ್ದ 13 ಭಾರತೀಯರು ಸೇರಿದಂತೆ ಎಲ್ಲಾ 14 ಸಿಬ್ಬಂದಿಯನ್ನು ಯೆಮನ್ ಕರಾವಳಿ ರಕ್ಷಣಾ ಪಡೆ (Coast Guard) ಯಶಸ್ವಿಯಾಗಿ ರಕ್ಷಿಸಿದೆ. ದಾಳಿ ನಡೆದ ತಕ್ಷಣ ರಕ್ಷಣೆಗೆ ಧಾವಿಸಿದ ಯೆಮನ್ ಕರಾವಳಿ ರಕ್ಷಣಾ ಪಡೆ, ಎಲ್ಲಾ…

ಮಂಗಳೂರು : ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆಯನ್ನು ನೀಡಿ, ದಿನಾಂಕ 01.02.2026ರಂದು ಮಂಗಳೂರಿನ ಬೋಳೂರು ಜಾರಂದಾಯ ದೈವಸ್ಥಾನದಲ್ಲಿ ನಡೆದ ನೇಮದಲ್ಲಿ ಈ ಘಟನೆ ನಡೆದಿದೆ. ಬಂಟ ದೈವನರ್ತಕನಾಗಿ ಒಬ್ಬ ಕ್ರಿಶ್ಚಿಯನ್ ಸಮುದಾಯದ…

ಮಂಗಳೂರು : ನೀರುಮಾರ್ಗ ಹಾಗೂ ಕುಡುಪು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ರಾಜಗಾಂಭೀರ್ಯದಿಂದ ಓಡಾಡಿ ಸ್ಥಳೀಯರ ನಿದ್ದೆಗೆಡಿಸಿದ್ದ…
ಬಂಟ್ವಾಳ: ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಜೂನ್ 16 ರಂದು ನಿಧನ…
ಬಂಟ್ವಾಳ : ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶವು ಜಿಲ್ಲೆಯಲ್ಲಿ ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಬಂಟ್ವಾಳದ…
ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ 10 ಮಕ್ಕಳ ಸಾವಿಗೆ ಕಾರಣವಾದ ಕಲುಷಿತ ಕೆಮ್ಮಿನ ಸಿರಪ್ ಅನ್ನು ಸೂಚಿಸಿದ…
ಕಾಸರಗೋಡು: 10ನೇ ತರಗತಿ ಓದುತ್ತಿರುವ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂದಡ್ಕದಲ್ಲಿ ನಡೆದಿದೆ.…
ಬಂಟ್ವಾಳ: ತಾಲೂಕಿನ ಮೆಲ್ಕಾರ್ ಬಳಿ ಚಲಿಸುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರು ಮೂಲದ ಲಾರಿ…
ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಶನಿವಾರ (ಆಗಸ್ಟ್ 15) ಕೆಎಸ್ಆರ್ಟಿಸಿ ಬಸ್ ಮತ್ತು…
ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್…
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ…
Confirmed
65.10M
Death
6.60M
ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ನಡೆದಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ. ಇಂದು…

Sign in to your account