Hot News
- Quick Links
- Technology
- Business
- Science
- Covid-19 Statistics
ಕನ್ನಡ ಚಿತ್ರರಂಗದಲ್ಲಿ ಬಾಡಿ ಶೇಮಿಂಗ್ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ. ನಟಿ ಗೀತಾ ಭಟ್ ಅವರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಮತ್ತು ನಟಿ–ನಿರ್ಮಾಪಕಿ ಮಿಲನಾ ನಾಗರಾಜ್ ನೀಡಿದ ಹೇಳಿಕೆಗಳ ಬಳಿಕ ಗೀತಾ ಭಟ್ ಮತ್ತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಸ್ಪಷ್ಟನೆ ನೀಡಿರುವ ಗೀತಾ ಭಟ್, ತಾವು ಮೊದಲು ನಟಿಸಿದ್ದ ಧಾರಾವಾಹಿಯನ್ನು ಉದಾಹರಿಸಿ ತಮ್ಮ ಮೇಲೆ ಬಾಡಿ ಶೇಮಿಂಗ್ ಆರೋಪ ಮಾಡುತ್ತಿರುವವರಿಗೆ ಉತ್ತರ ನೀಡಿದ್ದಾರೆ. “ಆ ಧಾರಾವಾಹಿಯ ಕಥೆ ಒಬ್ಬ ದಪ್ಪ ಹುಡುಗಿ…


ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ ಸಂಸ್ಥೆ ಗಳ ಸಹಯೋಗದೊಂದಿಗೆ ಸ್ಟೇಟ್ ಬ್ಯಾಂಕ್ ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ.ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ಮಾತನಾಡುತ್ತಾ,ಮಾದಕ ದ್ರವ್ಯ ಬಳಕೆ ಯಿಂದ ಸಮಾಜದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಮಾಡಿ.ಮಾದಕ ದ್ರವ್ಯ ಸೇವನೆ ಒಂದು ಪಿಡುಗು.ಮಕ್ಕಳು ಮಾದಕ ದ್ರವ್ಯ ಸೇವನೆ ಮಾಡುವವರು…

ನವದೆಹಲಿ: ಭಾರತೀಯ ಪಾಸ್ಪೋರ್ಟ್ ಪ್ರಯಾಣದ ದಾಖಲೆಯಷ್ಟೇ. ಅದು ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಪೌರತ್ವ ಮತ್ತು ಸರ್ಕಾರಿ ಸೌಲಭ್ಯಗಳಿಗೆ ಅರ್ಹತೆಯ ಪುರಾವೆಯಾಗಿ ಪಾಸ್ಪೋರ್ಟ್ಗಳ ಬಳಕೆಯ ಬಗ್ಗೆ ಹೆಚ್ಚುತ್ತಿರುವ ಸಾರ್ವಜನಿಕ ಗೊಂದಲದ ಮಧ್ಯೆ ವಿದೇಶಾಂಗ ಸಚಿವಾಲಯ (MEA) ಈ ಸ್ಪಷ್ಟನೆ ನೀಡಿದೆ. ಭಾರತೀಯ ಪಾಸ್ಪೋರ್ಟ್ ಪ್ರಯಾಣ ದಾಖಲೆಯಾಗಿದೆ. ಅದನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಬಾರದು ಎಂದು ತಿಳಿಸಿದೆ. ಭಾರತೀಯ ನಾಗರಿಕರಿಗೆ ಪಾಸ್ಪೋರ್ಟ್ಗಳನ್ನು ನೀಡಲಾಗುತ್ತದೆ. ಈ ದಾಖಲೆಯ ಪ್ರಾಥಮಿಕ ಉದ್ದೇಶ ಅಂತರರಾಷ್ಟ್ರೀಯ ಪ್ರಯಾಣವನ್ನು ಸಕ್ರಿಯಗೊಳಿಸುವುದು ಮತ್ತು ವಿದೇಶದಲ್ಲಿ ಗುರುತನ್ನು ಸ್ಥಾಪಿಸುವುದು ಎಂದು ಅಧಿಕಾರಿಗಳು ಒತ್ತಿ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು,…
ನವದೆಹಲಿ : ಭಾರತೀಯ ಅಂಚೆ ಸೇವೆಯಲ್ಲಿ ದೀರ್ಘಕಾಲದಿಂದ ಚಾಲ್ತಿಯಲ್ಲಿರುವ ನೋಂದಾಯಿತ ಅಂಚೆ ಸೇವೆಯನ್ನ ಶೀಘ್ರದಲ್ಲೇ ಹಂತಹಂತವಾಗಿ…
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು…
ಮಂಗಳೂರು : ಕರಾವಳಿಯಲ್ಲಿ ನಡೆಯುವ ಪ್ರತಿ ಕಂಬಳಕ್ಕೂ ರಾಜ್ಯ ಸರಕಾರದಿಂದ 25 ಲಕ್ಷ ರೂ.ಹಾಗೂ ಸ್ಥಳೀಯ…
ಬೆಂಗಳೂರು: ಇತ್ತೀಚೆಗೆ ಗೂಗಲ್ ಟ್ರಾನ್ಸಲೇಷನ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಜೊತೆ ಜೊತೆಗೆ ಗೂಗಲ್ ವಿಷಯ ಯಾವುದೇ…
ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ…
ಮಂಗಳೂರು :ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ (CCB) ವಿಭಾಗದ ಎಸಿಪಿಗೆ ವರ್ಗಾಯಿಸಲಾಗಿದೆ. ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ…
ಮಂಗಳೂರು : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ…
ಮಂಗಳೂರು : ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ…
Confirmed
65.10M
Death
6.60M
ಬೆಳ್ತಂಗಡಿ:ಧರ್ಮಸ್ಥಳ ಚಲೋ ಬಳಿಕ ಬಿಜೆಪಿ ಮುಖಂಡರು ಬೆಳ್ತಂಗಡಿಯಲ್ಲಿರುವ ಸೌಜನ್ಯ ಅವರ ಮನೆಗೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಅವರು ಮಾತುಕತೆ ನಡೆಸಿದ್ದಾರೆ. ಬಿಜೆಪಿ ಸಮಾವೇಶ ಮುಗಿಯುತ್ತಿದ್ದಂತೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೆರಳಿದರು. ಈ ಸಂದರ್ಭದಲ್ಲಿ…

Sign in to your account