Hot News
- Quick Links
- Technology
- Business
- Science
- Covid-19 Statistics
ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು…


ಮಂಗಳೂರು : ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆಯನ್ನು ನೀಡಿ, ದಿನಾಂಕ 01.02.2026ರಂದು ಮಂಗಳೂರಿನ ಬೋಳೂರು ಜಾರಂದಾಯ ದೈವಸ್ಥಾನದಲ್ಲಿ ನಡೆದ ನೇಮದಲ್ಲಿ ಈ ಘಟನೆ ನಡೆದಿದೆ. ಬಂಟ ದೈವನರ್ತಕನಾಗಿ ಒಬ್ಬ ಕ್ರಿಶ್ಚಿಯನ್ ಸಮುದಾಯದ…

ಪುತ್ತೂರು: ಸಾಮಾಜಿಕ ಜಾಲತಾಣವಾದ ಸ್ನ್ಯಾಪ್ಚಾಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬರು ಯುವತಿ ಎಂದು ನಂಬಿಸಿ ಪುತ್ತೂರಿನ ನಿವಾಸಿಯೊಬ್ಬರಿಂದ ₹4.84 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ ಎಸಗಿದ ಘಟನೆ ಬೆಳಕಿಗೆ ಬಂದಿದೆ. ದೂರುದಾರರ ಮಾಹಿತಿಯಂತೆ, 2025ರ ಡಿಸೆಂಬರ್ನಲ್ಲಿ “Annapurna Gowda 26” ಹೆಸರಿನ ಸ್ನ್ಯಾಪ್ಚಾಟ್ ಖಾತೆಯ ಮೂಲಕ ಅಪರಿಚಿತ ವ್ಯಕ್ತಿಯೊಬ್ಬರು ಯುವತಿ ಎಂದು ಪರಿಚಯಿಸಿಕೊಂಡಿದ್ದರು. ಬಳಿಕ ಯುವತಿಯ ಧ್ವನಿಯಲ್ಲಿ ಕರೆ ಮಾಡಿ, ಸಂದೇಶಗಳ ಮೂಲಕ ಸಂಪರ್ಕ ಬೆಳೆಸಿದ್ದಲ್ಲದೆ, ತಾನು ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಉದ್ಯೋಗಿಯಾಗಿರುವುದಾಗಿ ತಿಳಿಸಿದ್ದರು. ನಂತರ ತನ್ನ ವಾಟ್ಸ್ಆಪ್ ಸಂಖ್ಯೆಯನ್ನು ನೀಡಿ ನಿರಂತರ ಸಂಪರ್ಕದಲ್ಲಿದ್ದ…

ಸುರತ್ಕಲ್ : ಮುಕ್ಕದಲ್ಲಿರುವ ಎಸ್ಟೇಟ್ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ…
ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಮತ್ತು ಅವರ ಪಾಲಕರಿಗೆ ಅವಹೇಳನ ಹಾಗೂ ಬೆದರಿಕೆ ಹಾಕಿರುವ ಕುರಿತು ತಮ್ಮ…
ಶಿರ್ವ : ಪೆಟ್ರೋಲ್ ಬಂಕ್ ಒಂದರಲ್ಲಿ ಫೋರ್ಡ್ ಇಕೋಸ್ಪೋರ್ಟ್ ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ಹಾಕಿಸಿಕೊಂಡು,…
ಮಂಗಳೂರು : ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್…
ಬ್ಯಾಂಕ್ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ…
ರಿಯಾದ್/ದುಬೈ : ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದಲ್ಲಿರುವ ವಿಶ್ವದ ಪ್ರಮುಖ ಕೈಗಾರಿಕಾ ಕೇಂದ್ರ ‘ಅಲ್ ಜುಬೈಲ್’…
ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಬಂಗ್ಲೆಗುಡ್ಡೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದು, ಎರಡನೇ ದಿನವೂ…
ಮುಲ್ಕಿ: ಜೂನ್ 30ರಿಂದ ಜುಲೈ 29ರವರೆಗೆ ರಾಜ್ಯದಲ್ಲಿ ನಡೆಯಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ…
ಮಂಗಳೂರು ; ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1973 ರ ಸೆಕ್ಷನ್ 255(2) ರ ಅಡಿಯಲ್ಲಿ ಪ್ರವೀಣ್ ಪೂಜಾರಿ…
Confirmed
65.10M
Death
6.60M
ಮೂಡುಬಿದಿರೆ : ಕಾರ್ಕಳ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ನಲ್ಲಿದ್ದ ಸಹಸವಾರೆ ಮೃತಪಟ್ಟಿದ್ದಾರೆ. ಮೂಡುಮಾರ್ನಾಡು ಗ್ರಾಮದ ನಿವಾಸಿ ಗೀತಾ (54) ಮೃತ ದುರ್ದೈವಿ. ಕಾರ್ಕಳದಿಂದ ಮಂಗಳೂರು…

Sign in to your account