ಮಂಗಳೂರು: 4G ಇಂದ 5G ಸಿಮ್ ನವೀಕರಣದ ಹೆಸರಲ್ಲಿ ಬರೋಬ್ಬರಿ 23 ಲಕ್ಷ ವಂಚನೆ..ಕ್ರೆಡಿಟ್ ಕಾರ್ಡ್ ನಲ್ಲಿ ಲಕ್ಷ ಲಕ್ಷ ಸಾಲ ತೆಗೆದ ಖದೀಮರು

ಮಂಗಳೂರು: ನಿಮ್ಮ 4G ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನೆಟ್‌ವರ್ಕ್ ಅನ್ನು ಕೆಲ ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಿ (SIM Swap), ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆ ಹಾಗೂ ಸಾಲದ ರೂಪದಲ್ಲಿ ಒಟ್ಟು ₹ 23,98,138 ಹಣವನ್ನು ಆನ್‌ಲೈನ್ ಮೂಲಕ ಲೂಟಿ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರಿಗೆ ಜುಲೈ 8 ರಂದು ಮೊಬೈಲ್ ಸಂಖ್ಯೆ 9631685269…

Prakhara News

ಮಂಗಳೂರು : ಮೇ 28,29 ರಂದು ಮಂಗಳೂರಿಗೆ ಅಮ್ಮ ಆಗಮನದ ಹಿನ್ನೆಲೆ ಅಮೃತಸಂಗಮ 2026 ಪ್ರಚಾರ ಪೋಸ್ಟರ್ ಬಿಡುಗಡೆ.

ಮಂಗಳೂರು : ವಿಶ್ವದ ಅಗ್ರಗಣ್ಯ ಆಧ್ಯಾತ್ಮಿಕ ನೇತಾರರೂ ಕೋಟ್ಯಾಂತರ ಭಕ್ತರ ಆರಾಧ್ಯಮಾತೆಯೂ ಆಗಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಮಂಗಳೂರು ಆಗಮನದ ಹಿನ್ನೆಲೆ ನಡೆಯಲಿರುವ “ಬ್ರಹ್ಮಸ್ಥಾನಂ ಮಹೋತ್ಸವ – ಅಮೃತಸಂಗಮ 2026” ಕಾರ್ಯಕ್ರಮದ ಪ್ರಚಾರಾರ್ಥ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ ವೇದವ್ಯಾಸ್ ಕಾಮತ್ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿ, “ಮಾತಾ ಅಮೃತಾನಂದಮಯಿ ದೇವಿಯವರು ಹಿಂದಿನ ಕಾರ್ಯಕ್ರಮದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಭಕ್ತರನ್ನು ಆಲಂಗಿಸಿ…

Prakhara News

‘ಪದ್ಮಭೂಷಣ’ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಎಸ್. ಎಲ್.ಭೈರಪ್ಪ ಇಂದು ಕೊನೆಯುಸಿರೆಳಿದಿದ್ದಾರೆ. ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.2023ರಲ್ಲಿ ಎಸ್ಎಲ್ ಭೈರಪ್ಪ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Prakhara News
- Sponsored -
Ad imageAd image
Weather
24°C
New York
few clouds
26° _ 23°
83%
4 km/h
Wed
27 °C
Thu
27 °C
Fri
28 °C
Sat
28 °C
Sun
27 °C

Follow US

Discover Categories

ಮಂಗಳೂರು: 15 ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಮನೆಗಳ್ಳರ ಗ್ಯಾಂಗ್ ಬರ್ಕೆ ಪೊಲೀಸರ ಬಲೆಗೆ

ಮಂಗಳೂರು : ನಗರದ ಉರ್ವ ಮಾರ್ಕೆಟ್ ಬಳಿಯ ಮಠದಕಣಿಯ ಮನೆಯೊಂದರಲ್ಲಿ ನಡೆದಿದ್ದ ಭಾರಿ ಕಳ್ಳತನ ಪ್ರಕರಣವನ್ನು…

Prakhara News

ಚಿಕ್ಕಮಗಳೂರು: ವಿವಾಹಿತ ಮಹಿಳೆಗಾಗಿ ಇಬ್ಬರ ಗಲಾಟೆ , ಭೀಕರ ದಾಳಿಗೆ ಯುವಕನ ಮುಂಗೈ ಸಂಪೂರ್ಣ ಕಟ್

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭೀಕರ ತ್ರಿಕೋನ ಪ್ರೇಮ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯ…

Prakhara News

ಶವ ಹೂತಿಟ್ಟ ಪ್ರಕರಣ: ಅಗೆಯುವಾಗ ಮಹತ್ವದ ಕುರುಹು ಪತ್ತೆ..!!

ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…

Prakhara News

ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದಲ ಎಐ ಎನೇಬಲ್ಡ್ ಕ್ಯಾಂಪಸ್ ; ಪಿಜ್ಜಾ ಬೆಲೆಯಲ್ಲಿ 50ಕ್ಕೂ ಹೆಚ್ಚು ಎಐ ಟೂಲ್ ಕಲಿತುಕೊಂಡ ವಿದ್ಯಾರ್ಥಿಗಳು

ಮಂಗಳೂರು : ಮಂಗಳೂರಿನಸ್ವಸ್ತಿಕಾ ಇಂಟರ್ನ್ಯಾಶನಲ್ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದಲ ಎಐ ಎನೇಬಲ್ಡ್ ಕ್ಯಾಂಪಸ್ ಎಂಬ…

Prakhara News

ಉಡುಪಿ: ಮಹಿಳೆಗೆ ಟೆಲಿಗ್ರಾಮ್ ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಮಹಿಳೆಯೊಬ್ಬರಿಗೆ ಟೆಲಿಗ್ರಾಮ್ ನಲ್ಲಿ ಟಾಸ್ಕ್ ನ ಆಸೆ ತೋರಿಸಿ ಲಕ್ಷಾಂತರ…

Prakhara News

ಸುಳ್ಯ : ಕೆರೆಯಲ್ಲಿ ಮುಳುಗಿ ಅವಳಿ ಮಕ್ಕಳ ದುರ್ಮರಣ

ಸುಳ್ಯ : ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳಿಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ…

Prakhara News

ಉಡುಪಿ: ವಾಣಿಜ್ಯ ಬಳಕೆ ಸಿಲಿಂಡ‌ರ್ ಅಭಾವ- 150ಕ್ಕೂ ಹೆಚ್ಚು ಹೊಟೇಲ್ ಬಾಗಿಲು ಮುಚ್ಚಿದ ಮಾಲೀಕರು!

ಉಡುಪಿ: ವಾಣಿಜ್ಯ ಬಳಕೆಯ ಸಿಲಿಂಡ‌ರ್ ಅಭಾವದಿಂದಾಗಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್ ಆಗಿವೆ.ಪ್ರತಿನಿತ್ಯ…

Prakhara News

ವೀರಕಂಬ: ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಪೂರ್ತಿ ಬೆಂಕಿಗೆ ಆಹುತಿಯಾಗಿದ್ದ ಮಹಿಳೆಗೆ ನೆರವಾದ ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ (ರಿ)

ಬಂಟ್ವಾಳ: ಇತ್ತೀಚೆಗೆ ಕಲ್ಲಡ್ಕ ಕೊಳ್ತಮಜಲ್ ಗ್ರಾಮದವೀರಕಂಬ ಗಣೇಶ್ ಕೊಡಿ ನಿವಾಸಿ ಶ್ರೀಮತಿ ರಾಜೇಶ್ವರಿಯವರ ಮನೆ ಶಾರ್ಟ್…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಉಡುಪಿ: ಅಪ್ರಾಪ್ತೆಯ ಮೇಲಿನ ದೌರ್ಜನ್ಯ -ಪೋಕ್ಸೊ ಕೇಸ್‌ನಲ್ಲಿ 71 ವರ್ಷದ ವೃದ್ಧನಿಗೆ 3 ವರ್ಷ ಜೈಲು ಶಿಕ್ಷೆ

ಉಡುಪಿ : ಖಾಸಗಿ ಮಳಿಗೆಯಲ್ಲಿ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 71 ವರ್ಷದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗು ಪೋಕ್ಸೊ ನ್ಯಾಯಾಲಯ 3 ವರ್ಷ ಸಾಧಾರಣ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ.…

Prakhara News

Follow Writers

Prakhara News 1431 Articles
- Sponsored -
Ad image