Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಅಬ್ಬಾಸ್ ಹಾಜಿ ಕಾಂಪೌಂಡು ನಿವಾಸಿ ಶೇಕ್ ಶಹಬಾಜ್ (31) ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಅಡಗಿಕೊಂಡಿದ್ದ. ಬರ್ಕೆ ಠಾಣೆಯ ವಾರಂಟ್ ಸಿಬ್ಬಂದಿಗಳು ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಇಂದುಪುರ ತಾಲೂಕಿನ ಸುರುಗೂರು ಪ್ರದೇಶದಲ್ಲಿ ಸುತ್ತಾಡುತ್ತಿದ್ದ ಶಹಬಾಜ್ನನ್ನು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಸೆ.24ರ ರಾತ್ರಿ ಬಂಧಿಸಿದರು. ಮುಂದಿನ ದಿನ ಬೆಳಿಗ್ಗೆ 6 ಗಂಟೆಗೆ ಅವರನ್ನು ಮಂಗಳೂರಿಗೆ ತರಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.…


ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮಾ.8 ರಂದು ನಡೆದಿದೆ. ಈ ಮಧ್ಯೆ ಸ್ಪೋಟವಾಗದೆ ಬಾವಿಯೊಳಗೆ ಉಳಿದಿರುವ ಮದ್ದುಗುಂಡುಗಳನ್ನು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ ಖರೀದಿಸಿದ್ದು ಅದರಲ್ಲಿ ಅಡಿಕೆ ಮರಗಳಿವೆ. ಈ ಜಾಗದಲ್ಲಿ ನೀರಿಗಾಗಿ ಬಾವಿ ತೋಡಿದ್ದು ಸುಮಾರು 15 ಅಡಿ ಆಳದಲ್ಲಿ ಕಲ್ಲು…

ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆ.15ರಂದು ಹೈಕೋರ್ಟ್ನಲ್ಲಿ ನಡೆಯಲಿದೆ. ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ ಹಾಗೂ ಆಚರಣೆಯ ಭಾಗ. ಹಾಗಾಗಿ ಹಿಂದೂ ಧರ್ಮದ ಬಗ್ಗೆ ನಂಬಿಕೆಯಿಲ್ಲದ ಅನ್ಯಧರ್ಮದವರಾದ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ, ಬೆಂಗಳೂರು ನಿವಾಸಿಗಳಾದ ಎಚ್.ಎಸ್ ಗಿರೀಶ್, ಉದ್ಯಮಿ…

ಬೆಂಗಳೂರು: ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಅವರು ನಿಧನರಾಗಿದ್ದಾರೆ. ಸ್ತನ ಕ್ಯಾನ್ಸರ್…
ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಹೊರಬಿದ್ದಿದ್ದ ವಿವಾದಾತ್ಮಕ…
ಬೆಳ್ತಂಗಡಿ : ನೆಲ್ಯಾಡಿ ಸಮೀಪದ ರೇಖ್ಯಾ ಗ್ರಾಮದ ನೆಲ್ಯಡ್ಕ–ಇಡ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಕಾಡಾನೆ…
ಮಂಗಳೂರು : ವಿಶ್ವ ಹಿಂದು ಪರಿಷತ್ ಮತ್ತು ಶ್ರೀ ರಾಮೋತ್ಸವ ಸಮಿತಿ ವತಿಯಿಂದ ಮಾ.26ರಿಂದ 29ರ ತನಕ…
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಯುವತಿಯೊಬ್ಬಳು ಪ್ರಿಯಕರನ ಜೊತೆ ಓಡಿ ಹೋಗಿರುವುದಕ್ಕೆ ಯುವತಿಯ…
ಧರ್ಮಸ್ಥಳ: ನೂರಾರು ಮೃತ ದೇಹಗಳನ್ನು ಧರ್ಮಸ್ಥಳ ಸುತ್ತ ಮುತ್ತ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ದೂರು ನೀಡಿದ…
ನವದೆಹಲಿ: ಉಳ್ಳಾಲ-ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯನ್ನು ಗಂಭೀರವಾಗಿ ಕರಾವಳಿ ತೀರದ ಸಂರಕ್ಷಣೆಗೆ…
ಉತ್ತರಾಖಂಡದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ , ಬೆಳಗ್ಗೆ ವಿದ್ಯಾರ್ಥಿಗಳಿಗೆ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳನ್ನು ಕಲಿಸಲಾಗುತ್ತದೆ .…
ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ…
Confirmed
65.10M
Death
6.60M
ಉಡುಪಿ: ಅಪ್ರಾಪ್ತ 17 ಹರೆಯದ ಬಾಲಕನನ್ನು ಕೊಲ್ಲೂರಿಗೆ ಕರೆದು ಕೊಂಡು ವಸತಿಗೃಹದಲ್ಲಿ ಆತನ ಜತೆಗೆ ತಂಗಿದ್ದ ಮಹಿಳೆಯನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚೇರ್ತಲ ನಿವಾಸಿ 27ರ ಹರೆಯದ ವಿವಾಹಿತ ಮಹಿಳೆ ಸನೂಷ ಎಂಬಾಕೆಯು ಲೈಂಗಿಕ ತೃಷೆಯಿಂದ 17 ವರ್ಷದ ಬಾಲಕನನ್ನು…

Sign in to your account