ಚಿಕ್ಕಮಗಳೂರು : ಕುದುರೆಮುಖದಲ್ಲಿ 24 ಗಂಟೆಗಳಲ್ಲಿ 25 ಸ್ಥಳಗಳಲ್ಲಿ ಅಗ್ನಿ ಅವಘಡ,ಅರಣ್ಯ ಇಲಾಖೆ ತನಿಖೆಗೆ ಆದೇಶ.

ಚಿಕ್ಕಮಗಳೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ವ್ಯಾಪ್ತಿಯಲ್ಲಿನ ಶೋಲಾ ಹುಲ್ಲುಗಾವಲುಗಳಲ್ಲಿ ಗುರುವಾರದಿಂದ ಸರಣಿ ಕಾಡ್ಗಿಚ್ಚುಗಳು ಸಂಭವಿಸಿದ್ದು, ಅರಣ್ಯ ಇಲಾಖೆ ತನಿಖೆಗೆ ಆದೇಶಿಸಿದೆ. ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಒಂದೇ ದಿನದಲ್ಲಿ 25 ವಿವಿಧ ಸ್ಥಳಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಈ ಘಟನೆಗಳು ಮಾನವ ನಿರ್ಮಿತವೆಂದು ತೋರುತ್ತದೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಕೊರತೆಯು ಪ್ರಮುಖ ಅಂಶವಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅವರು…

Prakhara News

ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣ : ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ, 46 ಸಾವಿರ ರೂ.ದಂಡ

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ 2020ರಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಗಲಭೆ ಸಂಬಂಧ ತಪ್ಪೊಪ್ಪಿಕೊಂಡಿದ್ದ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ ಜೊತೆಗೆ ದಂಡ ವಿಧಿಸಿ NIA ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಾದ ಎ-14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ-16 ಸೈಯದ್ ಆಸಿಫ್, ಎ-18 ಮೊಹಮ್ಮದ್ ಅತೀಫ್​ ಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 46 ಸಾವಿರ…

Prakhara News

ಉಡುಪಿ : ಕಾರು ಢಿಕ್ಕಿ ಹೊಡೆದು 6ನೇ ತರಗತಿ ವಿದ್ಯಾರ್ಥಿ ದುರ್ಮರಣ

ಉಡುಪಿ: ಅತಿವೇಗದಿಂದ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ 15ರ ಶುಕ್ರವಾರ ಮಧ್ಯಾಹ್ನ ನೇಜಾರಿನ ಜ್ಯೋತಿನಗರದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಬ್ದುಲ್ ರೆಹಮಾನ್ (12) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಶಾಲೆಯಿಂದ ಪುಸ್ತಕಗಳನ್ನು ಪಡೆದು ತಾಯಿಯೊಂದಿಗೆ ಮನೆಗೆ ಮರಳುತ್ತಿದ್ದ ರೆಹಮಾನ್, ನೇಜಾರು ಆಯಿಷಾ ಮಸೀದಿ ಬಳಿ ಇಳಿದು ರಸ್ತೆ ದಾಟುತ್ತಿದ್ದನು. ಈ ವೇಳೆ ಸಂತೆಕಟ್ಟೆಯಿಂದ ಕೆಮ್ಮಣ್ಣು ಕಡೆಗೆ ಅತಿವೇಗವಾಗಿ…

Prakhara News
- Sponsored -
Ad imageAd image
Weather
25°C
New York
overcast clouds
26° _ 22°
68%
3 km/h
Wed
29 °C
Thu
28 °C
Fri
27 °C
Sat
24 °C
Sun
22 °C

Follow US

Most Read

Discover Categories

ಮಂಗಳೂರು: ಭೂಗತ ಪಾತಕಿ ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ @ ಶೀನು ಬಂಧನ..!

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017…

Prakhara News

ಉಡುಪಿ: ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ: ಎಸ್ಪಿ ಹರಿರಾಂ ಶಂಕರ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು…

Prakhara News

ಜ.24 ಮತ್ತು 25 ರಂದು ಟಿಎನ್ ಪಿಎಲ್ – ಸೀಸನ್ 1 : ಉರ್ವಾ ಇಂಡೋರ್ ಸ್ಟೇಡಿಯಂನಲ್ಲಿ ಬ್ಯಾಡ್ಮಿಂಟನ್ ಲೀಗ್ ಪಂದ್ಯಾಟ

ಮಂಗಳೂರು : ತುಳುನಾಡು ನಮ್ಮ ಪ್ರೀಮಿಯರ್ ಲೀಗ್ (TNPL) – ಸೀಸನ್ 1 ಓಪನ್ ರಾಜ್ಯ ಆಮಂತ್ರಣ…

Prakhara News

ಮಣಿಪಾಲ: ರೌಡಿ ಗಣೇಶ್‌ ಗೂಂಡಾ ಕಾಯ್ದೆಯಡಿ ಬಂಧನ: ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ರವಾನೆ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ…

Prakhara News

ವಾಷಿಂಗ್ಟನ್: ಧರ್ಮ ಕೇಳಿ ಮಾಲ್‌ನಲ್ಲಿ ಭಾರತೀಯ ಮೂಲದ ವ್ಯಕ್ತಿಗೆ 15 ಬಾರಿ ಚಾಕು ಇರಿತ..!

ವಾಷಿಂಗ್ಟನ್: ಅಮೆರಿಕದ ಯೂಟಾ ರಾಜ್ಯದ ಶಾಪಿಂಗ್ ಮಾಲ್‌ ಒಂದರಲ್ಲಿ ಅತ್ಯಂತ ಆಘಾತಕಾರಿ ಘಟನೆ ನಡೆದಿದೆ. ಭಾರತೀಯ…

Prakhara News

ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕ

ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ…

Prakhara News

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ

ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ…

Prakhara News

Breaking News: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಇದ್ದ ವಿಮಾನ ಲ್ಯಾಂಡಿಂಗ್‌ ವೇಳೆ ಪತನ..!

ಮುಂಬೈ (ಜ.28): ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಗಂಭೀರ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್: ಉಡುಪಿ ಮೂಲದ ಇಬ್ಬರು ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾ ದರ್ಶನ ಕುರಿತಂತೆ ಹಾಕಿದ ಪೋಸ್ಟ್ ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ ಉಡುಪಿ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಉಡುಪಿ ಮೂಲದವರಾದ ಸುಜನ್ ಮತ್ತು…

Prakhara News

Follow Writers

Prakhara News 1588 Articles
- Sponsored -
Ad image