ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆಗೆ ಹಾನಿ, ನೆರೆಮನೆಯವರ ಸಮಯಪ್ರಜ್ಞೆಯಿಂದ ತಪ್ಪಿದ ಪ್ರಾಣಾಪಾಯ..!

ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಜಖಂಗೊಂಡಿದೆ. ನೆರೆಮನೆಯ ನಿವಾಸಿಯೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕುರುಂಬಳದ ಹಮೀದ್ ಎಂಬುವರ ಮನೆಯಲ್ಲಿ ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಮನೆಯ ಮಾಲೀಕ ಹಮೀದ್ ಅವರು ಪೇಟೆಗೆ ತೆರಳಿದ್ದಾಗ, ಅವರ ಪತ್ನಿ ಖೈರುನ್ನಿಸಾ ಅವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್‌ನ ರೆಗ್ಯುಲೇಟರ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಗಾಬರಿಗೊಂಡ ಖೈರುನ್ನಿಸಾ ಅವರು ಬೊಬ್ಬೆ…

Prakhara News

ತುಳುವರ್ಲ್ಡ್ ಫೌಂಡೇಶನ್ ಅಧ್ಯಕ್ಷರಾಗಿ ಭಾನುಮತಿ ಶೆಟ್ಟಿ ಕಕ್ವಗುತ್ತು, ಪ್ರಧಾನ ಕಾರ್ಯದರ್ಶಿಯಾಗಿ ವಸಂತ ರೈ ಕುತ್ತೆತ್ತೂರು ಆಯ್ಕೆ

ಕಟೀಲು: ಶ್ರೀ ಕ್ಷೇತ್ರ ಕಟೀಲು ದೇವಾಲಯದಲ್ಲಿ ನಡೆದ ತುಳುವರ್ಲ್ಡ್ ಫೌಂಡೇಶನ್‌ನ ಆಡಳಿತ ಮಂಡಳಿ ಸಭೆಯಲ್ಲಿ 2026–27ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ವಸಂತ ರೈ ಕುತ್ತೆತ್ತೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜರ್ಮನಿಯ ಕೋಲೋನ್ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರವಾಸೋದ್ಯಮದಲ್ಲಿ ಡಿಪ್ಲೊಮಾ ಪಡೆದಿರುವ ಶ್ರೀಮತಿ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರು ಸುಮಾರು 39 ವರ್ಷಗಳ ಕಾಲ ಜರ್ಮನಿಯಲ್ಲಿ ನೆಲೆಸಿ ತಮ್ಮದೇ ಆದ ಟ್ರಾವೆಲ್ ಏಜೆನ್ಸಿಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ವಿದೇಶದಲ್ಲಿದ್ದರೂ ತುಳು ಭಾಷೆ, ಸಂಸ್ಕೃತಿ ಹಾಗೂ…

Prakhara News

ಉಳ್ಳಾಲ: ಕತ್ತಿ ಜಳಪಿಸಿ ಸಾರ್ವಜನಿಕರಿಗೆ ಬೆದರಿಕೆ – ಸಿಸಿಟಿವಿ ವಿಡಿಯೋ ವೈರಲ್; ರೌಡಿ ಶೀಟರ್ ಸೇರಿ ಇಬ್ಬರ ಬಂಧನ..!

ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಬೆದರಿಕೆಯೊಡ್ಡುತ್ತಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಸಿಸಿಟಿವಿ ವಿಡಿಯೋ ವೈರಲ್:ಶನಿವಾರ ತಡರಾತ್ರಿ ಸುಮಾರು 12:00 ರಿಂದ 12:20ರ ಸುಮಾರಿಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಮಹಮ್ಮದ್ ಶಕೀರ್ ಮದ್ಯಸೇವನೆ ಮಾಡಿ, ಸಾರ್ವಜನಿಕ ಸ್ಥಳದಲ್ಲಿ ಮಾರಕ ಅಸ್ತ್ರವಾದ ಕತ್ತಿಯನ್ನು ಹಿಡಿದು ರಂಪಾಟ ನಡೆಸಿದ್ದ. ಕತ್ತಿ ಝಳಪಿಸುತ್ತಾ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ…

Prakhara News
- Sponsored -
Ad imageAd image
Weather
19°C
New York
light rain
20° _ 17°
76%
5 km/h
Sun
20 °C
Mon
22 °C
Tue
19 °C
Wed
18 °C
Thu
18 °C

Follow US

Discover Categories

ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ 5 ಲಕ್ಷ ಮೌಲ್ಯದ 10 ಕೆ.ಜಿ. ಒಣ ಗಾಂಜಾ ವಶ

ಮಂಗಳೂರು : ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳು ಕಾರ್ಯಾಚರಣೆ…

Prakhara News

ಮಳೆ ನಿಂತ ಬಳಿಕ ಕೊಡೆ ಬಿಡಿಸಿದಂತಾಗಿದೆ ಕಾಂಗ್ರೆಸ್ ನಾಯಕರ ಸ್ಥಳ ವೀಕ್ಷಣೆ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ತಾವು ಶ್ರಮವಹಿಸಿ ಮಂಜೂರು ಮಾಡಿಸಿದ ಅಭಿವೃದ್ಧಿ ಕಾಮಗಾರಿಗಳ…

Prakhara News

ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ನವದೆಹಲಿ  : ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ…

Prakhara News

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಥಾರ್‌ – ನಾಲ್ವರಿಗೆ ಗಾಯ

ಉಡುಪಿ: ಜಿಲ್ಲೆಯ ಶಿರ್ವ-ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಬಳಿಯ ಬಿ.ಸಿ. ರಸ್ತೆ ಬಳಿಯ ಮಹೀಂದ್ರಾ ಥಾರ್…

Prakhara News

ಮಂಗಳೂರು : ಹವಾಮಾನ ವೈಪರೀತ್ಯ, ಮಳೆ ಎಫೆಕ್ಟ್ : ಆಕಾಶದಲ್ಲೇ ಅರ್ಧ ಗಂಟೆ ಸುತ್ತಾಡಿದ ಎರಡು ವಿಮಾನಗಳು.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಭಾರೀ ಮಳೆಯ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ…

Prakhara News

ಸುರತ್ಕಲ್: ಮಾ.21 ರಂದು ಅಗರಿ ಸಂಸ್ಕರಣೆ, ಪ್ರಶಸ್ತಿ ಪ್ರದಾನ

ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ…

Prakhara News

ಸಕಲೇಶಪುರ ಘಾಟ್‌ ಹಳಿಯಲ್ಲಿ ಮಣ್ಣು ತೆರವು ಪೂರ್ಣ: ರೈಲು ಸಂಚಾರ ಪುನಾರಂಭ..!

ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಂಡ…

Prakhara News

ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರ ಎನ್‌ಕೌಂಟರ್

ಶ್ರೀನಗರ : ಶ್ರೀನಗರದ ಡಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಯೋತ್ಪಾದಕರು ಮತ್ತು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಉಪ್ಪಿನಂಗಡಿ ಗ್ರಾ.ಪಂ. ಭ್ರಷ್ಟಾಚಾರದ ಮಹಾಪೂರ: ಪುತ್ತೂರು ಶಾಸಕ ಅಶೋಕ್ ರೈ ಅವರೇ, ನಿಮ್ಮ ಮೂಗಿನಡಿಯೇ ನಡೆಯುವ ಭ್ರಷ್ಟಾಚಾರದ ಕುರಿತು ಜಾಣ ಮೌನ ಏಕೆ? – ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

ಉಪ್ಪಿನಂಗಡಿ: ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ ಹಲವು ಗಂಭೀರ ಸಂಶಯಗಳಿಗೆ…

Prakhara News

Follow Writers

Prakhara News 1736 Articles
- Sponsored -
Ad image