Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮನೆ ಕಟ್ಟುವ ಸಂಬಂಧ ದೃಢೀಕರಣ ನೀಡಲು ಲಂಚ ಪಡೆದಿದ್ದರು ಎಂದು ಆರೋಪಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೃಷ್ಣವೇಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಮೇ 28 ರಂದು ಬಂಧಿಸಿದ್ದರು. ಇದರ ವಿರುದ್ಧ ಹೈಕೋರ್ಟ್ಗೆ ಸೂಕ್ತ ದಾಖಲೆಗಳೊಂದಿಗೆ ಕೃಷ್ಣವೇಣಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಲಯ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ…


ಮಂಗಳೂರು : ಯುವ ರೆಡ್ ಕ್ರಾಸ್ ಮಂಗಳೂರು ವಿ.ವಿ., ಫಾದರ ಮುಲ್ಲರ್ ಮೆಡಿಕಲ್ ಕಾಲೇಜಿನ ಸ್ಪೀಚ್ ಮತ್ತು ಹಿಯರಿಂಗ್ ವಿಭಾಗ, ಸೈಂಟ್ ಆಗ್ನೆಸ್ ( ಸ್ವಾಯತ್ತ) ಕಾಲೇಜು ಇವುಗಳ ಸಹಯೋಗದಲ್ಲಿ ಮಾ.4 ರಂದು ಬೆಳಗ್ಗೆ 10.30ಕ್ಕೆ ಸೈಂಟ್ ಆಗ್ನೆಸ್ ಕಾಲೇಜು ಸಭಾಂಗಣದಲ್ಲಿ ವಿಶ್ವ ಶ್ರವಣ ದಿನಾಚರಣೆ, ಶ್ರವಣ ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸೈಂಟ್ ಆಗ್ನೆಸ್ ಕಾಲೇಜಿನ ಉಪ ಪ್ರಾಂಶುಪಾಲೆ ಸಿ.ರೂಪಾ ರಾಡ್ರಿಗಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಫಾದರ್ ಮುಲ್ಲರ್ ಕಾಲೇಜ್ ಆಫ್…
ಮಂಗಳೂರು: ದಾಸ್ ಪ್ರಮೋಷನ್ಸ್ ಮಂಗಳೂರು ನವೀಕೃತ ಕೇಂದ್ರ ಕಚೇರಿಯ ಉದ್ಘಾಟನೆ ನಗರದ ಕಂಕನಾಡಿಯ ಎಂಪೋರಿಂ ಕಾಂಪ್ಲೆಕ್ಸ್ನಲ್ಲಿ ಭಾನುವಾರ ನೆರವೇರಿತು. ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಕಟೀಲಿನ ಮುಖ್ಯ ಅರ್ಚಕ ಕಮಲಾದೇವಿ ಪ್ರಸಾದ್ ಅಸ್ರಣ್ಣರು ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ದೈಜಿ ವರ್ಲ್ಡ್ ಮೀಡಿಯಾ ಸಂಸ್ಥಾಪಕ ವ್ವಾಲ್ಟರ್ ನಂದಳಿಕೆ ನಾಮಪಲಕ ಅನಾವರಗೊಳಿಸಿ ಸಂಸ್ಥೆಯ ಬೆಳವಣಿಗೆಯ ಬಗ್ಗೆ ಶ್ಲಾಘಿಸಿದರು. ಖ್ಯಾತ ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಇವರನ್ನು ಸನ್ಮಾನಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ…

ಮಂಗಳೂರು: ದರೋಡೆ, ಸುಲಿಗೆ, ಅತ್ಯಾಚಾರ, ಕೋಮು ಹತ್ಯೆ ಮುಂತಾದ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ…
ಮಂಗಳೂರು : ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಕುಳಾಯಿ ಗುಡ್ಡೆ ಪರಿಸರದ ಮನೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ…
ಪುತ್ತೂರು, ಜ.24: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ (MDMA)…
ಪುತ್ತೂರು: ಪುತ್ತೂರಿನ ಪ್ರತಿಭಾನ್ವಿತ ಗಾಯಕಿಯಾದ ಡಾ. ವಿದೂಷಿ ಪವಿತ್ರ ರೂಪೇಶ್ ರವರ ಕಂಠಸಿರಿಯಲ್ಲಿ ಮೂಡಿ ಬಂದಿರುವ…
ಧರ್ಮಸ್ಥಳ ಪ್ರಕರಣಕ್ಕೆ ಇದೀಗ ಮತ್ತೊಂದು ಹೊಸ ತಿರುವು ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮಾಸ್ಕ್ ಮ್ಯಾನ್…
ಮಂಗಳೂರು : ಕೋರ್ಟ್ ಗೆ ಹಾಜರಾಗದೇ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.…
ಸರಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ವಿಧಾನ ಪರಿಷತ್ ಶಾಸಕ…
ಮಂಗಳೂರು : ಮಂಗಳೂರಿನ ಬಜಾಲ್ನ ಪ್ರಗತಿ ನಗರ ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೃತ್ ಕ್ಲಿನಿಕ್ನ ವೈದ್ಯರಾದ ಡಾ.…
ಬೆಂಗಳೂರು: ಹೋಟೆಲ್ಗಳ ಅಡುಗೆ ಮನೆಯಲ್ಲೂ ಗ್ರಾಹಕರು ನೋಡಬಹುದಾದ ರೀತಿಯಲ್ಲಿ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ತರಲು ಚಿಂತನೆ ನಡೆಸಲಾಗುತ್ತಿದೆ…
Confirmed
65.10M
Death
6.60M
ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ…

Sign in to your account