ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಿನಾಂಕ 10.8.2025 ರಂದು ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ  ರಂಜಿತ್ @ ರಂಜು  (35) ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ದಿನಾಂಕ 27.05.2025 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 12 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

Prakhara News

ಮಂಗಳೂರು : ‘ವೆಕ್ಸನ್’- ಬಿಎಂಪಿ ನೆಟ್‌ವರ್ಕಿಂಗ್ ಸಂಸ್ಥೆಯಿಂದ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ‌ ವಂಚನೆ,ಎಫ್.ಐ.ಆರ್ ದಾಖಲು.

ಮಂಗಳೂರು : ಮಂಗಳೂರಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ‌ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕುದ್ರೋಳಿಯ ಅಳಕೆ ಭಾಗದ ಶ್ರೇಯಾ ಸ್ವೀಟ್ಸ್ ಎದುರಿಗಿನ ಕಟ್ಟಡದಲ್ಲಿ ಮೊಕ್ಕಾಂ ಹೂಡಿರುವ ಮಹಾರಾಷ್ಟ್ರ ಮೂಲದ ‘ವೆಕ್ಸನ್’ ಹಾಗೂ ಬಿಎಂಪಿ ಎಂಬ ಹೆಸರಿನ ನೆಟ್‌ವರ್ಕಿಂಗ್ ಸಂಸ್ಥೆಯು ಇಂಟರರ್ನ್‌ಶಿಪ್ ಹೆಸರಿನಲ್ಲಿ ನೂರಾರು ಅಮಾಯಕ ವಿದ್ಯಾರ್ಥಿಗಳನ್ನು ಬಲೆಗೆ ಬೀಳಿಸಿಕೊಂಡು ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸ್ವಸ್ತಿಕ ಕಾಲೇಜಿನ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿ ನಡೆಸಿ ಕಂಪೆನಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ. ಚೈನ್ ಲಿಂಕ್ ಕಂಪೆನಿಯ ಅವ್ಯವಹಾರ…

Prakhara News

ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!

ಸುಳ್ಯ: ಕೆಲಸಕ್ಕಾಗಿ ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟು ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯ್ದೆಯಡಿ ಹೆಚ್ಚುವರಿ ಆರೋಪಗಳನ್ನು ಸೇರಿಸಿ ಯುವಕನನ್ನು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರಿ ಮೇ 7, 2026ರಂದು ಕೆಲಸಕ್ಕಾಗಿ ಮಂಗಳೂರಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಪೋಷಕರು ನೀಡಿದ ದೂರಿನ ಮೇರೆಗೆ ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 64/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)…

Prakhara News
- Sponsored -
Ad imageAd image

Most Read

Discover Categories

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನಕ್ಕೆ ಸೂಚನೆ..!!

ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್‌…

Prakhara News

ಕಡಬ : ಬಾವಿ ನಿರ್ಮಾಣಕ್ಕೆ ಸ್ಪೋಟಕ ಬಳಕೆ, ಸಮೀಪದ ಮನೆಗಳಿಗೆ ಹಾನಿ – ಬಾಂಬ್ ನಿಷ್ಕ್ರಿಯ ದಳದಿಂದ ಸ್ಪೋಟಕ ತೆರವು

ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ…

Prakhara News

ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ : ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ​ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು…

Prakhara News

ಮಂಗಳೂರಿನ ಕೆನರಾ ಕಾಲೇಜಿನಲ್ಲಿ (ಸ್ವಾಯತ್ತ), ಮಹಿಳಾ ದಿನಾಚರಣೆ ಹಾಗೂ ಮಹಿಳಾ ಉದ್ಯಮಿಗಳ ಎಕ್ಸ್ಪೋ ಕಾರ್ಯಕ್ರಮ

ಮಂಗಳೂರು : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರು ಇಲ್ಲಿ ಮಹಿಳಾ ದಿನಾಚರಣೆ…

Prakhara News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನ ಸಂಚಾರ ಸಮಸ್ಯೆಗೆ ತುರ್ತು ಪರಿಹಾರಕ್ಕೆ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್‌ ರೈಲು ಹಾಗೂ ಖಾಲಿ ಪ್ಯಾಸೆಂಜರ್‌ ರೈಲು…

Prakhara News

ಮುಡಿಪು: ಜೆನಿತ್ ಸ್ಕೂಲ್ ಗೆ ದ್ವಿಗುಣ ಸಂಭ್ರಮ – ಪ್ರತಿಷ್ಠಿತ MEIF ಪ್ರಶಸ್ತಿಗೆ ಭಾಜನ

ಮುಡಿಪು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿ, ಈ ಅಪೂರ್ವ ಸಾಧನೆಗಾಗಿ…

Prakhara News

ರಾಜ್ಯಕ್ಕೆ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್’ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯನವರಿಂದ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು ದಸರಾ ಸಂಭ್ರಮಾಚರಣೆ: ಗಮನ ಸೆಳೆದ ಪಿಲಿ ಅಜನೆ

ಮಂಗಳೂರು : ದಸರಾ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀ ಪ್ರಮೋದ್ ಕರ್ಕೇರ ನೇತೃತ್ವದಲ್ಲಿ, ಶ್ರೀ ರವಿರಾಜ್ ಚೌಟ ಸಹಭಾಗಿತ್ವದಲ್ಲಿ 4ನೇ ವರ್ಷದ ಪಿಲಿ ಅಜನೆ ಎಂಬ ಕಾರ್ಯಕ್ರಮವು ನಗರದ ಕೋಡಿಯಾಲ್ ಬೈಲ್ ಎಂಜಿ ರೋಡ್ ದೀಪಾ ಕಂಫರ್ಟ್ಸ್ ಬಳಿ ಬಹಳ ವಿಜ್ರಂಭಣೆಯಿಂದ ನಡೆಯಿತು.…

Prakhara News

Follow Writers

Prakhara News 1487 Articles
- Sponsored -
Ad image