Hot News
- Quick Links
- Technology
- Business
- Science
- Covid-19 Statistics
ಮುಲ್ಕಿ: ಜೂನ್ 30ರಿಂದ ಜುಲೈ 29ರವರೆಗೆ ರಾಜ್ಯದಲ್ಲಿ ನಡೆಯಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮನೆಗಳಿಗೆ ಭೇಟಿ ನೀಡುವ ಬಿಎಲ್ಒಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮನವಿ ಮಾಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಯಾಗದಿದ್ದಲ್ಲಿ ಭವಿಷ್ಯ ದಲ್ಲಿ ವಿವಿಧ ಸರ್ಕಾರಿ ಸೇವೆಗಳು ಹಾಗೂ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಸಂದರ್ಭದಲ್ಲಿ ಅವಕಾಶ ವಂಚಿತರಾಗಿ ತೊಂದರೆಗಳು ಉಂಟಾಗುವ ಸಾಧ್ಯತೆ ಇರುವುದು. ಬಡತನ, ದಾಖಲೆಗಳ ಕೊರತೆ, ಸ್ಥಳಾಂತರ, ಅಂಗವೈಕಲ್ಯ…


ಮಂಗಳೂರು : ಬಂದರು ಮಂಡಳಿ(NMPA) ಆಡಳಿತಕ್ಕೆ ಒಳಪಟ್ಟಿರುವ ಮತ್ತು ಕಳೆದ 40 ವರ್ಷಗಳಿಂದ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಎನ್.ಎಂ.ಪಿ.ಎ. ಆಂಗ್ಲ ಮಾಧ್ಯಮ ಶಾಲೆಯನ್ನು ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಯತ್ನಕ್ಕೆ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಕಟ್ಟಡವಲ್ಲ, ಬದಲಾಗಿ ನವಮಂಗಳೂರು ಬಂದರಿಗಾಗಿ ತಮ್ಮ ಭೂಮಿಯನ್ನು ತ್ಯಾಗ ಮಾಡಿದ ಕುಟುಂಬಗಳ ಮಕ್ಕಳ ಭವಿಷ್ಯದ ಕೇಂದ್ರವಾಗಿದೆ. ಚಿತ್ರಾಪುರ, ಹೊಸಬೆಟ್ಟು, ಸುರತ್ಕಲ್, ಕಾಟಿಪಳ್ಳ ಮತ್ತು ಕೃಷ್ಣಾಪುರ ಭಾಗದ ನೂರಾರು ಬಡ ವಿದ್ಯಾರ್ಥಿಗಳು ಈ ಶಾಲೆಯನ್ನು…

ಮಂಗಳೂರು: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ ಬಸ್ಸಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಬಾಲಕಿ ದುರ್ಘಟನೆಯಲ್ಲಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುಃಖದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಆಳವಾದ ಸಾಂತ್ವನವನ್ನು ಸೂಚಿಸಿದ್ದಾರೆ. ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಭಾಗವಹಿಸಲು ವಿದೇಶ ಪ್ರವಾಸ ಕೈಗೊಂಡಿರುವ ಸಚಿವರು, ಘಟನೆಯ ಕುರಿತು…

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಮಂಗಳಾ ಆಸ್ಪತ್ರೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಗಳನ್ನ ಮಾಡಿದ…
ಮಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜಾಗತಿಕ ಸಲಹಾ ಸಂಸ್ಥೆಯಾಗಿರುವ ಹೆಸರಾಂತ ಸಿಗ್ನಸ್ ಸೊಲ್ಯೂಷನ್ಸ್ ಕಂಪೆನಿಯಲ್ಲಿ ಅಂತರಾಷ್ಟ್ರೀಯ…
ಮಂಗಳೂರು: ಐ ಮೊಹಮ್ಮದ್ ನಿಯಾಜ್ (33) ಎಂಬವರು ದೇರಳಕಟ್ಟೆಯ ಎಸ್ ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು,…
ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಶ್ರೀಮತಿ ಸಾಹಿತ್ಯಾ ರೈ (27) ಅವರ ಮೇಲೆ ಪತಿ ಹಾಗೂ…
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿದ…
ಉತ್ತರಕಾಶಿ : ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿಯಲ್ಲಿ ಮೇಘಸ್ಫೋಟವು ಭಾರಿ ವಿನಾಶವನ್ನುಂಟುಮಾಡಿದೆ. ಎನ್ಡಿಆರ್ಎಫ್ ಸೇರಿದಂತೆ ಎಲ್ಲಾ…
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಚೂರಿ…
ಉಡುಪಿ : ಆನ್ಲೈನ್ ಸಾಲ ನೀಡುವುದಾಗಿ ನಂಬಿಸಿ ಕುವೈತ್ ನಲ್ಲಿರುವ ಅನಿವಾಸಿ ಕನ್ನಡಿಗರೊಬ್ಬರಿಗೆ ಲಕ್ಷಾಂತರ ರೂ.…
ಮೂಡುಬಿದಿರೆ : ಪುತ್ತಿಗೆ ಗ್ರಾಮದ ವಿದ್ಯಾಗಿರಿ ಬಳಿಯ ಬಾಡಿಗೆ ವಸತಿಗೃಹದಲ್ಲಿ ವಾಸವಿದ್ದ ಸವಿತಾ ಎಂಬ ಮಹಿಳೆಯ…
Confirmed
65.10M
Death
6.60M
ಪುತ್ತೂರು: ಭಾನುವಾರ ಕುಡಿಪ್ಪಾಡಿ ಗ್ರಾಮದಲ್ಲಿ ಕುತೂಹಲಕಾರಿ ಘಟನೆಯೊಂದು ಗ್ರಾಮಸ್ಥರ ಮುಂದೆ ಸಾಕ್ಷಿಯಾಗಿದೆ. ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಶಾಸಕರ ವಿರುದ್ದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರಿಕ್ಷಾ ಚಾಲಕನೋರ್ವನ ಕೈಯಿಂದಲೇ ಶಾಸಕ ಅಶೋಕ್ ರೈ…

Sign in to your account